• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮೂಹಿಕ ರಾಜೀನಾಮೆಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್‌ ಪದಾಧಿಕಾರಿಗಳ ನಿರ್ಧಾರ

Jun 20 2024, 01:00 AM IST
ಇತ್ತೀಚೆಗೆ ಹೊನ್ನಾವರ ತಾಲೂಕು ಭೂ ನ್ಯಾಯ ಮಂಡಳಿಗೆ ನಾಲ್ಕು ಸರ್ಕಾರಿ ನಾಮನಿರ್ದೆಶನ ಸದಸ್ಯರನ್ನು ನೇಮಿಸಿದ್ದು, ಅದರಲ್ಲಿ ಒಬ್ಬನೇ ಒಬ್ಬ ಸದಸ್ಯ ಹೊನ್ನಾವರ ಬ್ಲಾಕ್ ಕಾಂಗ್ರೆಸಿಗೆ ಸಂಬಂಧಿಸಿದವರಿಲ್ಲ.

ಶೀಘ್ರ ಕಾಂಗ್ರೆಸ್‌ ಶಾಸಕರಿಂದ ಬಂಡಾಯ

Jun 19 2024, 01:00 AM IST
ಕಾಂಗ್ರೆಸ್ ಪ್ರಭಾವಿ ನಾಯಕ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದಿಯಾಗಿ ಅನೇಕರು ಕಾಂಗ್ರೆಸ್ ಪಕ್ಷದಲ್ಲಿ ಅನುದಾನ ಹಂಚಿಕೆಯಲ್ಲಿ ಅಸಮಾಧಾನಗೊಂಡಿದ್ದು, ಒಂದು ತಿಂಗಳಲ್ಲಿ ಅನುದಾನ ವಿಚಾರದಲ್ಲಿ ಕಾಂಗ್ರೆಸ್ ಶಾಸಕರೇ ಬಂಡಾಯ ಏಳುತ್ತಾರೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದರು.

ಕಾಂಗ್ರೆಸ್‌ ಸರ್ಕಾರವಿರುವ ರಾಜ್ಯದಲ್ಲಿ ಪೆಟ್ರೋಲ್ ದರ ಏರಿಕೆ: ಡಿ.ಎನ್‌.ಜೀವರಾಜ್ ಆರೋಪ

Jun 18 2024, 12:50 AM IST
ನರಸಿಂಹರಾಜಪುರದೇಶದಲ್ಲಿ ಬಿಜೆಪಿ ಸರ್ಕಾರ ಇರುವ ಎಲ್ಲಾ ರಾಜ್ಯದಲ್ಲೂ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದ್ದರೆ ಕಾಂಗ್ರೆಸ್ ಪಕ್ಷ ಇರುವ ಎಲ್ಲಾ ರಾಜ್ಯಗಳಲ್ಲಿ ಏರಿಕೆ ಕಂಡಿದೆ ಎಂದು ಮಾಜಿ ಸಚಿವ ಡಿ.ಎನ್‌.ಜೀವರಾಜ್ ಆರೋಪಿಸಿದರು.

ಪೋಪ್‌ಗೆ ‘ದೇವ ದರ್ಶನ’: ಟ್ವೀಟ್‌ ಅಳಿಸಿ ಕಾಂಗ್ರೆಸ್‌ ಕ್ಷಮೆಯಾಚನೆ

Jun 18 2024, 12:46 AM IST
ಮೋದಿಯನ್ನು ದೇವರಿಗೆ ಹೋಲಿಸಿ ಮಾಡಿದ್ದ ಟ್ವೀಟ್‌ ಅಳಿಸಿ ಕೇರಳ ಕಾಂಗ್ರೆಸ್‌ ಘಟಕ ಕ್ರಿಶ್ಚಿಯನ್‌ ಸಮುದಾಯಕ್ಕೆ ಬೇಷರತ್‌ ಕ್ಷಮೆಯಾಚಿಸಿದೆ.

ರೈಲು ದುರಂತ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

Jun 18 2024, 12:45 AM IST
ಕಾಂಚನಜುಂಗಾ ರೈಲು ದುರಂತದಲ್ಲಿ ಮಡಿದವರಿಗೆ ಕಾಂಗ್ರೆಸ್‌ ನಾಯಕರು ಸಂತಾಪ ಸೂಚಿಸಿದ್ದು, ಇದೇ ವೇಳೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ರೈಲು ಅಪಘಾತಕ್ಕೆ ಕಾರಣ ಎಂದು ಕಿಡಿ ಕಾರಿದ್ದಾರೆ.

ಇಂಧನ ಬೆಲೆ ಏರಿಕೆ ಕಾಂಗ್ರೆಸ್‌ ಸರ್ಕಾರದ 6ನೇ ಗ್ಯಾರಂಟಿ!

Jun 17 2024, 01:38 AM IST
ನನಗೂ ಫ್ರೀ, ನಿನಗೂ ಫ್ರೀ, ಕಾಕಾ ಪಾಟೀಲ್‌ಗೂ ಫ್ರೀ ಎಂದು ಹೇಳಿ ಟಕಾಟಕ್‌ ಗ್ಯಾಂಗ್ 6ನೇ ಗ್ಯಾರಂಟಿಯಾಗಿ ಬೆಲೆ ಏರಿಕೆ ಮಾಡಿದೆ.

ಅಂಬೇಡ್ಕರ್‌ ಪಾರ್ಥಿವ ಶರೀರಕ್ಕೆ ಜಾಗ ನೀಡದ ಕಾಂಗ್ರೆಸ್‌: ಕೋಟ

Jun 17 2024, 01:35 AM IST
2004ರಿಂದ ಕಾರ್ಕಳ ಕ್ಷೇತ್ರದ ಮತದಾರ ಬಿಜೆಪಿಯನ್ನು ಬಿಟ್ಟುಕೊಟ್ಟಿಲ್ಲ. ಈ ಬಾರಿಯೂ ಕಾರ್ಕಳದಲ್ಲಿ 42000 ಅಂತರದ ಫಲಿತಾಂಶ ಲಭಿಸಿದೆ ಎಂದು ಶಾಸಕ ಸುನಿಲ್‌ ಕುಮಾರ್‌ ಹೇಳಿದರು.

ಕಾಂಗ್ರೆಸ್‌ ಸರ್ಕಾರ ದಿವಾಳಿ ಆಗುತ್ತೆ : ಶಾಸಕ ಬಿ. ಸುರೇಶಗೌಡ ಆರೋಪ

Jun 17 2024, 01:33 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದಿವಾಳಿಯಾಗಿ ಸತ್ತು ಮಲಗಿದೆ‌. ಪೆಟ್ರೋಲ್, ಡಿಸೇಲ್‌ ದರ ಮೂರು ರು. ಏರಿಕೆ ಮಾಡಲಾಗಿದೆ. ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ಆರೋಪಿಸಿದರು.

ಕಾಂಗ್ರೆಸ್‌ ಸರ್ಕಾರದಿಂದ ಕುಡಿವ ನೀರು ಬದಲು ವಿಷ ಪೂರೈಕೆ

Jun 16 2024, 01:50 AM IST
ಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಸೇವಿಸಿ ಜನ ಸಾವಿಗೀಡಾಗುತ್ತಿರುವ, ಅನಾರೋಗ್ಯದಿಂದ ಆಸ್ಪತ್ರೆ ಸೇರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಿಗೆ ಶುದ್ಧ ಕುಡಿಯುವ ನೀರು ನೀಡಬೇಕಾದ ರಾಜ್ಯ ಸರ್ಕಾರ ವಿಷ ಕೊಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಆರೋಪಿಸಿದರು.

ವಾಂತಿಬೇಧಿ: ಕಾಂಗ್ರೆಸ್‌ ಸರ್ಕಾರದಿಂದ ಸಾವನ್ನು ಮುಚ್ಚಿಡುವ ಪ್ರಯತ್ನ

Jun 16 2024, 01:45 AM IST
ನಾವು ಯಾವ ಯುಗದಲ್ಲಿದ್ದೇವೆ ಎಂಬುದು ಅರ್ಥವಾಗುತ್ತಿಲ್ಲ. ಚಿನ್ನೇನಹಳ್ಳಿ ಗ್ರಾಮದಲ್ಲಿ ಸರ್ಕಾರ ಶುದ್ಧ ಕುಡಿವ ನೀರು ಕೊಡದೆ ಕಲುಷಿತ ನೀರು ಕೊಟ್ಟ ಪರಿಣಾಮ ಗ್ರಾಮದಲ್ಲಿ 200ಕ್ಕೂ ಅಧಿಕ ಜನರು ವಾಂತಿ-ಬೇಧಿ ಕಾಣಿಸಿಕೊಂಡು ಈಗಾಗಲೇ 6 ಜನ ಮೃತಪಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 154
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved