• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಮುಖಂಡರನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಕಾಂಗ್ರೆಸ್‌ ಆಗ್ರಹ

May 09 2024, 12:45 AM IST
ಇದು ಬಿಜೆಪಿ- ಜೆಡಿಎಸ್ ನಾಯಕರ ನಾಚಿಕೆಗೇಡಿನ ಸಂಗತಿ. ಪ್ರಜ್ವಲ್ ರೇವಣ್ಣ ಈ ಪ್ರಕರಣವನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿದ್ದಾರೆ. ಈ ಪ್ರಕರಣದಲ್ಲಿ ಸುಮ್ಮನಿದ್ದ ಬಿಜೆಪಿಯವರು ದೇವರಾಜೇಗೌಡ ಹೇಳಿಕೆ ಬಳಿಕ ಜಾಗೃತರಾಗಿದ್ದಾರೆ. ಮೊದಲು ದೇವರಾಜೇಗೌಡನನ್ನು ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಬೇಕು.

ಕಾಂಗ್ರೆಸ್‌ ಪಕ್ಷದ ಕೈ ಹಿಡಿಯಲು ಮತದಾರರು ಉತ್ಸುಕ: ಪ್ರಿಯಾಂಕ್‌ ಖರ್ಗೆ ವಿಶ್ವಾಸ

May 08 2024, 01:06 AM IST
ಕಲಬುರಗಿಯಲ್ಲಂತೂ ನಮ್ಮ ಗೆಲುವು ನೂರಕ್ಕೆ ನೂರು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರಿಯಾಂಕ್‌ ಖರ್ಗೆಯವರು, ಬಿಜೆಪಿ ಪಕ್ಷದ ಜನವಿರೋಧಿ ನೀತಿಯಿಂದಾಗಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆಂದರು.

ವಕೀಲ ದೇವರಾಜೇಗೌಡನನ್ನು ಬಂಧಿಸಲಿ: ಕಾಂಗ್ರೆಸ್‌ ಮುಖಂಡ ಎಚ್.ಕೆ. ಮಹೇಶ್

May 08 2024, 01:02 AM IST
ವಿಡಿಯೋ ಮೂಲಕ ಹೆಣ್ಣುಮಕ್ಕಳ ಮಾನ ಹಾಳು ಮಾಡುತ್ತಿರುವ ವಕೀಲ ಜಿ.ದೇವರಾಜೇಗೌಡರನ್ನು ಬಂಧಿಸಿ ಎಸ್‌ಐಟಿ ತಂಡ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಎಚ್.ಕೆ. ಮಹೇಶ್ ಆಗ್ರಹಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿ ಭಾಷೆಯಲ್ಲಿ ರಾಧಿಕಾ ಮಾತು: ಕಾಂಗ್ರೆಸ್‌ ಕಿಡಿ

May 07 2024, 01:06 AM IST
ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಪಕ್ಷದ ವಕ್ತಾರೆ ರಾಧಿಕಾ ಖೇರಾ ಬಿಜೆಪಿ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದು ಛತ್ತೀಸಗಢ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಬೈಜ್ ಹರಿಹಾಯ್ದಿದ್ದಾರೆ.

ಅಮೇಠಿ ಕಾಂಗ್ರೆಸ್‌ ಕಚೇರಿ ಬಳಿಯ ಕಾರುಗಳಿಗೆ ಕಲ್ಲೇಟು

May 07 2024, 01:05 AM IST
ಘಟನೆಯಲ್ಲಿ ಹಲವರಿಗೆ ಗಾಯವಾಗಿದ್ದು ಬಿಜೆಪಿ ಕೃತ್ಯ ಇದು ಎಂದು ಕಾಂಗ್ರೆಸ್‌ ಆರೋಪ ಮಾಡಿದೆ.

ಕಾಂಗ್ರೆಸ್‌ ಗೆದ್ದರೆ ರೈತರ ಸಾಲ ಮನ್ನಾ: ರಾಹುಲ್‌ ಗಾಂಧಿ

May 07 2024, 01:02 AM IST
ಕಾಂಗ್ರೆಸ್‌ ಗೆದ್ದರೆ ರೈತರ ಸಾಲವನ್ನು ಮನ್ನಾ ಮಾಡುವ ಜೊತೆಗೆ ದಿನಗೂಲಿಯನ್ನು 400 ರು.ಗೆ ಹೆಚ್ಚ ಮಾಡುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಅಸೂಟಿ ಪರ ಕೋನರಡ್ಡಿ ಪ್ರಚಾರ

May 06 2024, 12:40 AM IST
ನವಲಗುಂದ ಪಟ್ಟಣದ ಬಸವೇಶ್ವರ ನಗರದಲ್ಲಿ ಭಾನುವಾರ 18, 22 ಮತ್ತು 23ನೇ ವಾರ್ಡ್‌ಗಳಲ್ಲಿ ಲೋಕಸಭೆಯ ಅಭ್ಯರ್ಥಿ ವಿನೋದ ಅಸೂಟಿ ಪರವಾಗಿ ಶಾಸಕ ಎನ್.ಎಚ್. ಕೋನರಡ್ಡಿ ನೇತೃತ್ವದಲ್ಲಿ ಮತಯಾಚನೆ ರ್ಯಾನಲಿ ಜರುಗಿತು

ಕಾಂಗ್ರೆಸ್‌ ಜತೆ ಮಠಾಧೀಶರು ಕೈ ಜೋಡಿಸಲಿ: ಸಚಿವ ಸಂತೋಷ್‌ ಲಾಡ್‌

May 06 2024, 12:40 AM IST
ಜಾತಿ-ಜಾತಿಗಳ ನಡುವೆ ಸಂಘರ್ಷ ಉಂಟುಮಾಡಿ, ಕಳೆದ 10 ವರ್ಷಗಳಿಂದ ರಾಷ್ಟ್ರ ಕೊಳ್ಳೆ ಹೊಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಬೇಕು.

ಬೇಲೂರು ಬಸವೇಶ್ವರ ವೃತ್ತದಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

May 06 2024, 12:39 AM IST
ಶೀಘ್ರವೇ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಿ ದೇಶ ಬಿಟ್ಟು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಬೇಲೂರು ತಾಲೂಕು ಕಾಂಗ್ರೆಸ್ ಪಕ್ಷದ ಮುಖಂಡರು ಬಸವೇಶ್ವರ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

ಅಲೆಮಾರಿ ಸಮುದಾಯ ಕಾಂಗ್ರೆಸ್‌ ಬೆಂಬಲಿಸಲಿ: ಸಣ್ಣಮಾರೆಪ್ಪ

May 06 2024, 12:37 AM IST
ಸಮಾಜದಲ್ಲಿ ಭಾಷೆ, ಬಟ್ಟೆ, ಊಟೋಪಚಾರದ ವಿಷಯದಲ್ಲೂ ಬಿಜೆಪಿ ಕೋಮುಭಾವನೆ ಬಿತ್ತುತ್ತಿದೆ. ಸಮಾಜದಲ್ಲಿ ಭಾವೈಕ್ಯತೆ ಮಾಯವಾಗುತ್ತಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 154
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved