ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
5 ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ: ಸಚಿವ ಜಮೀರ್ ಅಹ್ಮದ್ ಖಾನ್
May 03 2024, 01:01 AM IST
ಕಾಂಗ್ರೆಸ್ನಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ದೇಶದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು.
ಅತೀ ಹೆಚ್ಚು ಸಂವಿಧಾನ ತಿದ್ದುಪಡಿ ಮಾಡಿದ್ದೇ ಕಾಂಗ್ರೆಸ್: ಸಿ.ಟಿ.ರವಿ
May 03 2024, 01:01 AM IST
ಇಂಡಿಯಾ ಕೂಟಕ್ಕೆ ನೀತಿಯೂ ಇಲ್ಲ, ನೇತೃತ್ವವೂ ಇಲ್ಲ ಎಂದು ವ್ಯಂಗ್ಯವಾಡಿದ ಮಾಜಿ ಸಚಿವ ಸಿಟಿ ರವಿ
ಬಿಜೆಪಿಯ 3ನೇ ಗೆಲುವಿಗೆ ಕಡಿವಾಣ ಹಾಕಲು ಕಾಂಗ್ರೆಸ್ ಸಜ್ಜು
May 02 2024, 01:33 AM IST
ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಮೂರನೇ ಬಾರಿ ಕಮಲ ಅರಳಿಸಿ ಕಮಾಲ್ ಮಾಡಲು ಬಿಜೆಪಿ ಹೊರಟಿದೆ.
ಲೀಡ್ ಕೊಡದೇ ಇದ್ದರೆ ವಿದ್ಯುತ್ ಕಟ್: ಕಾಂಗ್ರೆಸ್ ಶಾಸಕ ಕಾಗೆ!
May 02 2024, 01:30 AM IST
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಲೀಡ್ ಕೊಡದಿದ್ದರೆ ವಿದ್ಯುತ್ ಕಟ್ ಮಾಡುವುದಾಗಿ ಬೆಳಗಾವಿ ಜಿಲ್ಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಬೆದರಿಕೆ ಹಾಕಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.
ಕರ್ನಾಟಕದ ಗ್ಯಾರಂಟಿಗಳೇ ಕಾಂಗ್ರೆಸ್ ಗೆಲುವಿನ ದಡ ತಲುಪಿಸುವ ಪಂಚ ಅಂಬಿಗರು: ಖರ್ಗೆ
May 02 2024, 12:21 AM IST
ಕರ್ನಾಟಕದಲ್ಲಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆಯೇ ದೇಶದಾದ್ಯಂತ ಅನೇಕರು ಬೆರಗಾಗಿದ್ದಾರೆ. ನಮ್ಮಲ್ಲಿನ ಪಂಚ ಗ್ಯಾರಂಟಿಗಳು ಮನೆ ಮನ ತಲುಪಿವೆ. ಇದರಿಂದ ಜನರು ಖುಷಿಯಲ್ಲಿದ್ದಾರೆ. ಜನತೆಗೆ ನೆರವು ನೀಡಿದ ನಮಗೆ ಜನ ಪುನಃ ಶಕ್ತಿ ತುಂಬಲು ಉತ್ಸುಕರಾಗಿದ್ದಾರೆ.
ಶೋಷಿತರ ಪರವಿರುವ ಕಾಂಗ್ರೆಸ್ ಗೆಲ್ಲಿಸಿ
May 02 2024, 12:20 AM IST
ದಲಿತರು, ಹಿಂದುಳಿದವರು ಹಾಗೂ ಶೋಷಿತರ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ನಾವು ಆಯ್ಕೆ ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಶ್ರೀನಿವಾಸ ಹೆಣ್ಣೂರ ಹೇಳಿದರು.
ಟಿಎಂಸಿ ಬದಲು ಬಿಜೆಪಿಗೆ ಮತ ಹಾಕುವುದು ಮೇಲು: ಕಾಂಗ್ರೆಸ್ ನಾಯಕ ಅಧೀರ್
May 02 2024, 12:19 AM IST
ಲೋಕಸಭೆ ಚುನಾವಣೆಯಲ್ಲಿ ಟಿಎಂಸಿಗೆ ಮತ ಹಾಕುವ ಬದಲು ಬಿಜೆಪಿಗೆ ಮತ ಹಾಕುವುದು ಮೇಲು ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದಲ್ಲಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸಲು ಕ್ರಮ
May 02 2024, 12:18 AM IST
ಕನ್ನಡಪ್ರಭ ವಾರ್ತೆ ಕಾಗವಾಡ: ಈ ಬಾರಿ ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುತ್ತೇವೆ ಎಂದು ಕಾಗವಾಡ ಮತಕ್ಷೇತ್ರದ ಶಾಸಕ ರಾಜು ಕಾಗೆ ಭರವಸೆ ನೀಡಿದರು.
ಚಳ್ಳಕೆರೆ ಕ್ಷೇತ್ರದಲ್ಲೀಗ ಬಿಜೆಪಿ-ಕಾಂಗ್ರೆಸ್ ನಾಯಕರ ಲೀಡ್ ಲೆಕ್ಕಾಚಾರ
May 02 2024, 12:16 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಜಾರಿಯಿಂದ ಕಾಂಗ್ರೆಸ್ಗೆ ಹೆಚ್ಚು ಮತ ಬರುವ ವಿಶ್ವಾಸಕೇಂದ್ರದ ಸಾಧನೆ, ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಜನಮತ ಎಂಬುದು ನಾಯಕರ ಅಂಬೋಣ
ಇಂಗನಕಲ್ ಗ್ರಾಮದಲ್ಲಿ ಕಾಂಗ್ರೆಸ್ ಮತಯಾಚನೆ
May 01 2024, 01:26 AM IST
ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆಯುವ ರ್ಕಾರವಾಗಿದ್ದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ೫ ಗ್ಯಾರಂಟಿಗಳನ್ನು ಜಾರಿಗೊಳಿಸಿ ರಾಜ್ಯದ ಪ್ರತಿ ಕುಟುಂಬಕ್ಕೆ ಅನುಕೂಲ ಮಾಡಿಕೊಟ್ಟಿದೆ.
< previous
1
...
77
78
79
80
81
82
83
84
85
...
154
next >
More Trending News
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್