• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

'ಕಾಂಗ್ರೆಸ್‌ ಗೆಲುವು ಖಚಿತ, ಜೆಡಿಎಸ್ ಸೋಲು ನಿಶ್ಚಿತ'

Apr 21 2024, 02:17 AM IST
ದೇವೇಗೌಡರನ್ನು ಪ್ರಧಾನಿ, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಹಾಗೂ ಸಂಸರನ್ನಾಗಿ ಹಾಗೂ ಅನಿತ ಕುಮಾರಸ್ವಾಮಿ ಅವರನ್ನು ಶಾಸಕಿಯನ್ನಾಗಿ ಮಾಡಿದವರು ರಾಮನಗರದ ಜನ. ಅಲ್ಲಿನ ಜನರ ಮೇಲೆ ನಂಬಿಕೆಯಿಲ್ಲದೆ ಕೈಬಿಟ್ಟು ಕುಮಾರಸ್ವಾಮಿ ಇದೀಗ ಮಂಡ್ಯ ಕ್ಷೇತ್ರಕ್ಕೆ ಬಂದಿದ್ದಾರೆ.

ಕಾಂಗ್ರೆಸ್‌ ಕೊಟ್ಟಿದ್ದು ಚೊಂಬು, ಮೋದಿ ಕೊಟ್ಟಿದ್ದು ಅಕ್ಷಯಪಾತ್ರೆ

Apr 21 2024, 02:16 AM IST
ಚಿಕ್ಕಬಳ್ಳಾಪುರ ಸಮಾವೇಶದಲ್ಲಿ ಮಾಜಿ ಪ್ರಧಾನಿ ಕಾಂಗ್ರೆಸ್‌ ಪಕ್ಷಕ್ಕೆ ಹರಿಹಾಯ್ದಿದ್ದು, ಕಾಂಗ್ರೆಸ್‌ಗೆ ನಾಚಿಕೆ ಆಗ್ಬೇಕು ಎಂದು ದೇವೇಗೌಡ ಕಿಡಿ ಕಾರಿದ್ದಾರೆ.

ಕಾಂಗ್ರೆಸ್‌ ತುಷ್ಟೀಕರಣ ರಾಜಕಾರಣಕ್ಕೆ ಇನ್ನೆಷ್ಟು ಬಲಿ ಬೇಕು?: ಬಿ.ವೈ.ರಾಘವೇಂದ್ರ

Apr 21 2024, 02:16 AM IST
ಕಾಂಗ್ರೆಸ್‌ನಿಂದ ಓಲೈಕೆ ರಾಜಕಾರಣ ಹೆಚ್ಚಾಗುತ್ತಿದೆ. ಪರಿಣಾಮ ಹಿಂದೂ ಯುವತಿ, ಯುವಕರು ಬಲಿ ಯಾಗುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಕಿಡಿಕಾರಿದರು.

ಬಿಜೆಪಿ ವರ್ಸಸ್‌ ಕಾಂಗ್ರೆಸ್‌ ಚೊಂಬಿನ ತೀವ್ರ ಸಮರ

Apr 20 2024, 10:39 AM IST

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಜನತೆಗೆ ಚೊಂಬು ಸಿಗುತ್ತದೆ ಎಂದು ರಾಜ್ಯ ಕಾಂಗ್ರೆಸ್‌ ಘಟಕ ಜಾಹೀರಾತು ಪ್ರಚಾರ ಆರಂಭಿಸಿರುವುದು ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.

ಯಲಹಂಕದಲ್ಲಿ ಕಾಂಗ್ರೆಸ್‌ ಆಟಕ್ಕೆ ಉಂಟು, ಲೆಕ್ಕಕ್ಕಿಲ್ಲ: ಸುಧಾಕರ್‌

Apr 20 2024, 01:39 AM IST
ಯಲಹಂಕದಲ್ಲಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರೊಂದಿಗೆ ಭರ್ಜರಿ ಪ್ರಚಾರ ನಡೆಸಿರುವ ಚಿಕ್ಕಬಳ್ಳಾಪುರ ಅಭ್ಯರ್ಥಿ ಡಾ। ಕೆ.ಸುಧಾಕರ್‌ ಅವರು, ಕ್ಷೇತ್ರದಲ್ಲಿ ಕಾಂಗ್ರೆಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಜರಿದಿದ್ದಾರೆ.

ಯಲಹಂಕದಲ್ಲಿ ಕಾಂಗ್ರೆಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ : ಕೆ.ಸುಧಾಕರ್‌

Apr 20 2024, 01:12 AM IST
ಕಾಂಗ್ರೆಸ್‌ ಸರ್ಕಾರ ಬೆರಳೆಣಿಕೆಯ ನಿರುದ್ಯೋಗಿ ಯುವಜನರಿಗೆ ಷರತ್ತುಗಳನ್ನು ಹಾಕಿ ಹಣ ನೀಡುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ಕೋಟ್ಯಂತರ ಯುವಜನರಿಗೆ ಉದ್ಯೋಗಾವಕಾಶ ನೀಡಿ ಬದುಕು ಕಟ್ಟಿಕೊಟ್ಟಿದ್ದಾರೆ

ದೇಶಕ್ಕೆ ಭದ್ರ ಬುನಾದಿ ಹಾಕಿದ್ದು ಕಾಂಗ್ರೆಸ್‌

Apr 20 2024, 01:10 AM IST
ಕಾಂಗ್ರೆಸ್ ಈ ದೇಶಕ್ಕೆ ಭದ್ರ ಬುನಾದಿ ಹಾಕಿದೆ. ಅಣ್ಣ ಬಸವಣ್ಣನವರ ವಿಚಾರದಂತೆ ಸಮಾನತೆಯ ಹಾದಿಯಲ್ಲಿ ಪಕ್ಷ ಸಾಗುತ್ತಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ರೈತ ವಿರೋಧಿ : ಬಂಡೆಪ್ಪ ಕಾಂಶೆಂಪುರ್

Apr 20 2024, 01:08 AM IST
ಲೋಕಸಭಾ ಚುನಾವಣೆಯಲ್ಲಿ ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ. ದೇಶವನ್ನು ಆಳುವವರು ಸಮರ್ಥರಾಗಿರಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ಆಳಲು ಬಂದವರು ಹಾಳು ಮಾಡಿದಂತೆಯೇ ಆಗುತ್ತದೆ

ಕಾವೇರಿಗೆ ನ್ಯಾಯ ದೊರಕಿಸಿಕೊಟ್ಟಿದ್ದು ಕಾಂಗ್ರೆಸ್‌: ಸಚಿವ ಎಂ.ಬಿ.ಪಾಟೀಲ್‌

Apr 20 2024, 01:08 AM IST
ಬಿಜೆಪಿ ಎಂದಿಗೂ ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಒಪ್ಪಿಕೊಳ್ಳುವುದಿಲ್ಲ. ಅವರ ತತ್ವ-ಸಿದ್ಧಾಂತಗಳನ್ನೂ ಒಪ್ಪಿಲ್ಲ. ಕಾಂಗ್ರೆಸ್‌ ಸಿದ್ಧಾಂತ ಹಾಗೂ ಬಸವಣ್ಣನವರ ಸಿದ್ಧಾಂತ ಎರಡೂ ಒಂದೇ ಆಗಿವೆ. ಬಸವಣ್ಣ ನುಡಿದಂತೆ ನಡೆ ಎಂದಿದ್ದರು. ಆದರೆ, ಎಚ್‌.ಡಿ. ಕುಮಾರಸ್ವಾಮಿ ನುಡಿದಂತೆ ನಡೆಯಲಿಲ್ಲ.

ಕಾಂಗ್ರೆಸ್‌ ಪಿಕ್‌ಪಾಕೆಟ್ ಸರ್ಕಾರ: ಎಚ್‌ಡಿಕೆ

Apr 20 2024, 01:07 AM IST
ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ರು. ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು 5ರಿಂದ 6 ಸಾವಿರ ರು. ವಸೂಲಿ ಮಾಡುತ್ತಿದ್ದಾರೆ. ಇದು ಪಿಕ್‌ಪಾಕೆಟ್ ಸರ್ಕಾರ ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 154
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved