• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೃಹ ಕಾರ್ಮಿಕರಿಗಾಗಿ ಪ್ರತ್ಯೇಕ ಕಾನೂನು ಜಾರಿಗೆ ಮಂಡಳಿ ಆಗ್ರಹ

Jun 07 2025, 03:37 AM IST
ಸುಪ್ರೀಂ ಕೋರ್ಟ್ ಆದೇಶದನ್ವಯ ರಾಜ್ಯ ಸರ್ಕಾರ ಶೀಘ್ರದಲ್ಲೇ ಗೃಹ ಕಾರ್ಮಿಕರಿಗಾಗಿ ರಾಷ್ಟ್ರೀಯ ಕಾನೂನು ಜಾರಿಗೆ ತರಲು ಮುಂದಾಗಬೇಕು ಎಂದು ರಾಷ್ಟ್ರೀಯ ಗೃಹ ಕಾರ್ಮಿಕ ಮಂಡಳಿ ರಾಜ್ಯ ಘಟಕ ಒತ್ತಾಯಿಸಿದೆ.

ಗೋವು, ಒಂಟೆ ವಧೆ ಕಾನೂನು ಬಾಹಿರ: ಜಿಲ್ಲಾಧಿಕಾರಿ ಡಾ.ಕುಮಾರ

Jun 06 2025, 11:54 PM IST
ರಾಮನಗರ- ಮದ್ದೂರು ಗಡಿ ಭಾಗದಲ್ಲಿ ಹಾಗೂ ನಾಗಮಂಗಲ- ಕೆ.ಆರ್.ಪೇಟೆ ಗಡಿಭಾಗದಲ್ಲಿ ಅಕ್ರಮ ಪ್ರಾಣಿ ಸಾಗಾಣಿಕೆ ನಡೆಯಬಹುದು. ಇದರ ಕುರಿತು ನಿಗಾ ವಹಿಸಿ ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿ ಅಗತ್ಯ ಸಿಬಂದಿ ನಿಯೋಜಿಸಿ ತಪಾಸಣೆ ನಡೆಸಬೇಕು.

ಆಗಸ್ಟ್‌ನಿಂದ ಕಾನೂನು ಕಾಲೇಜು ಆರಂಭ: ಪುಟ್ಟರಂಗಶೆಟ್ಟಿ

Jun 06 2025, 12:43 AM IST
ಚಾಮರಾಜನಗರದಲ್ಲಿ ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಾನೂನು ಕಾಲೇಜಿಗೆ ಸಂಸದ ಸುನೀಲ್ ಬೋಸ್ ಭೇಟಿ

Jun 06 2025, 12:18 AM IST
ಚಾಮರಾಜನಗರದ ಸರ್ಕಾರಿ ಕಾನೂನು ಕಾಲೇಜಿಗೆ ಪ್ರಸಕ್ತ ಸಾಲಿನಿಂದಲೇ ಮೂರು ವರ್ಷಗಳ ಎಲ್.ಎಲ್.ಬಿ ಪದವಿ ಕೋರ್ಸ್ ಪ್ರವೇಶಕ್ಕೆ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ ಸಂಸದ ಸುನೀಲ್ ಬೋಸ್ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಅಮ್ಯೂಸ್‌ಮೆಂಟ್ ಪಾರ್ಕ್ ಕಾನೂನು ವಿರೋಧಿ ಯೋಜನೆ: ರೈತ ನಾಯಕಿ ಸುನಂದಾ

Jun 06 2025, 12:12 AM IST
ಅಭಿವೃದ್ಧಿ ವಿರೋಧಿ ಯೋಜನೆಗಳ ವಿರುದ್ಧ ಕಳೆದೊಂದು ವರ್ಷದಿಂದ ಹೋರಾಟ, ಪ್ರತಿಭಟನೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೂ ಭಂಡತನಕ್ಕೆ ಬಿದ್ದಿರುವ ರಾಜ್ಯಸರ್ಕಾರ ಯೋಜನೆಗಳನ್ನು ಜಾರಿಗೊಳಿಸುವುದಕ್ಕೆ ತರಾತುರಿಯ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಟೀಕಿಸಿದರು.

ಕಾನೂನು ಸಮಾಜದ ಕಣ್ಣಾಗಿ ಪರಿವರ್ತನೆ: ಜಿ.ಆರ್. ಶೆಟ್ಟರ್

Jun 02 2025, 12:41 AM IST
ಪ್ರಸ್ತುತ ದಿನ ಮಾನಗಳಲ್ಲಿ ಕಾನೂನು ಸಮಾಜದ ಕಣ್ಣಾಗಿ ಪರಿವರ್ತನೆಯಾಗುತ್ತಿದೆ. ಪ್ರತಿಯೊಂದು ಕ್ಷೇತ್ರವಾಗಲಿ, ಸಮಸ್ಯೆಯಾಗಲಿ, ಮೊದಲು ನೆನಪಿಗೆ ಬರುವುದು ವಕೀಲರು ಎಂಬ ಭಾವನೆ ಜನರಲ್ಲಿದೆ ಎಂದು ಮುಖ್ಯ ಹಿರಿಯ ದಿವಾನಿ ಜಿ.ಆರ್. ಶೆಟ್ಟರ ಹೇಳಿದರು.

ಪ್ರತಿ ಕಾರ್ಮಿನಿಗೆ ಕಾನೂನು ಅರಿವು ಅತ್ಯಗತ್ಯ

Jun 01 2025, 04:24 AM IST
ಸರ್ಕಾರದ ನಿಯಮಾನುಸಾರ ಕಾರ್ಮಿಕರನ್ನು ಮಾಲೀಕರು ತಮಗೆ ಇಷ್ಟ ಬಂದಂತೆ ದುಡಿಸಿಕೊಳ್ಳುವುದನ್ನು ವಿರೋಧಿಸಿ ಕಾರ್ಮಿಕ ಬಂಧುಗಳು ಒಂದುಗೂಡಿ ತಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಮತ್ತು ವೇತನ ನೀಡಬೇಕೆಂದು ಒಂದಾಗಿ ಹೋರಾಟ ಮಾಡಿ

ಕೋಮು ಗಲಭೆ ತಡೆಗೆ ಕಠಿಣ ಕಾನೂನು: ದಿನೇಶ್‌

Jun 01 2025, 03:31 AM IST
ದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಕಾನೂನನ್ನು ಬಲಪಡಿಸುವ ಅಗತ್ಯವಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಕಠಿಣ ಕಾನೂನು ಜಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗೂಂಡೂರಾವ್‌ ಹೇಳಿದ್ದಾರೆ.

ದ್ವೇಷ ಭಾಷಣ, ಪ್ರಚೋದನಾಕಾರಿ ಪೋಸ್ಟ್‌ಗಳ ಬಗ್ಗೆ ಕಠಿಣ ಕಾನೂನು; ಮುಂದಿನ ಅಧಿವೇಶನದಲ್ಲಿ ಚರ್ಚೆ: ದಿನೇಶ್‌ ಗುಂಡೂರಾವ್‌

Jun 01 2025, 01:38 AM IST
ದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಕಾನೂನನ್ನು ಬಲಪಡಿಸುವ ಅಗತ್ಯವಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಕಠಿಣ ಕಾನೂನು ಜಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗೂಂಡೂರಾವ್‌ ಹೇಳಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ

May 31 2025, 12:53 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದ ನಂತರ ಕೊಲೆ ಸುಲಿಗೆಗಳು ಹೆಚ್ಚಾಗಿವೆ. ಅಪರಾಧಗಳಿಗೆ ಕಡಿವಾಣ ಹಾಕುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 63
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved