• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಂ ಮಹಿಳೆಗೆ ಹಲ್ಲೆ ವಿಡಿಯೋ: ಕಾನೂನು ಕೈಗೆತ್ತಿಕೊಳ್ಳಬೇಡಿ

Apr 20 2025, 01:47 AM IST
ಚನ್ನಗಿರಿ ತಾಲೂಕಿನ ತಾವರಕೆರೆ ಗ್ರಾಮದ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಮಾಡಿದ ಘಟನೆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆ ಹೊನ್ನಾಳಿ ಪೊಲೀಸ್ ಠಾಣೆ ಹಾಗೂ ಚನ್ನಗಿರಿಯಲ್ಲಿ ಗುರುವಾರ ಚನ್ನಗಿರಿ ಎಎಸ್‌ಪಿ ಸ್ಯಾಮ್ ವರ್ಗೀಸ್ ಅಧ್ಯಕ್ಷತೆಯಲ್ಲಿ ಮುಸ್ಲಿಂ ಸಮಾಜದವರ ಪ್ರತ್ಯೇಕ ಸಭೆಗಳನ್ನು ನಡೆಸಲಾಯಿತು.

ಅಣುದುರಂತಕ್ಕೆ ನ್ಯೂಕ್ಲಿಯರ್‌ ರಿಯಾಕ್ಟರ್‌ ಪೂರೈಕೆದಾರ ಕಂಪನಿಗಳ ಹೊಣೆ ಮಾಡದ ಕಾನೂನು ಶೀಘ್ರ ಜಾರಿ?

Apr 19 2025, 12:35 AM IST

ಅಣು ದುರಂತದ ವೇಳೆ ನ್ಯೂಕ್ಲಿಯರ್‌ ರಿಯಾಕ್ಟರ್‌ ಪೂರೈಕೆದಾರರ ಮೇಲೆ ವಿಧಿಸುವ ದಂಡಕ್ಕೆ ಮಿತಿಹೇರುವ ಸಂಬಂಧ ಭಾರತವು ತನ್ನ ಅಣು ಹೊಣೆಗಾರಿಕೆ ಕಾನೂನುಗಳ ತಿದ್ದುಪಡಿಗೆ ಮುಂದಾಗಿದೆ. 

ಕಾನೂನು ಆಯೋಗದಮುಖ್ಯಸ್ಥರಾಗಿ ಕರ್ನಾಟಕಹೈ ಮಾಜಿ ಸಿಜೆ ದಿನೇಶ್‌

Apr 16 2025, 12:44 AM IST
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಧೀಶ, ಕರ್ನಾಟಕ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಅವರು 23ನೇ ಕಾನೂನು ಆಯೋಗದ ಮುಖ್ಯಸ್ಥರಾಗಿ ನೇಮಕರಾಗಿದ್ದಾರೆ.

ಸಂವಿಧಾನದಿಂದ ಎಲ್ಲರಿಗೂ ಒಂದೇ ಮತ ಎಂಬ ಕಾನೂನು ಜಾರಿ: ಟಿ.ಎಸ್.ಹಾಳಪ್ಪ

Apr 16 2025, 12:41 AM IST
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ದೇಶದ ಪ್ರಧಾನಿ ಸೇರಿದಂತೆ ಬಡವನಿಗೂ ಒಂದೇ ಮತ ಎಂಬ ಕಾನೂನು ಜಾರಿಯಾಗಿದೆ. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಮಾನತೆ, ಸಹೋದರತ್ವ ಹಾಗೂ ಭ್ರಾತುತ್ವವನ್ನು ಸಾರಿದರು.

ನದಿ ಮೂಲ, ಜಲ ಮೂಲಗಳ ಸಂರಕ್ಷಣೆಗೆ ಕಠಿಣ ಕಾನೂನು ಅಗತ್ಯ: ದೀಪಕ್

Apr 15 2025, 12:54 AM IST
ನದಿ ಮೂಲ, ಜಲ ಮೂಲ ಸಂರಕ್ಷಣೆಗೆ ಕಠಿಣ ಕಾನೂನಿನ ಅಗತ್ಯವಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ದೀಪಕ್‌ ಹೇಳಿದರು.

ವಿದ್ಯಾರ್ಥಿಗಳ ಬಹು ಬೇಡಿಕೆಯ ಕರ್ನಾಟಕ ಕಾನೂನು ವಿಶ್ವವಿದ್ಯಾಲಯಕ್ಕೆ ಕಾಯಂ ಅಧ್ಯಾಪಕರ ಕೊರತೆ

Apr 14 2025, 01:19 AM IST

ವಿದ್ಯಾರ್ಥಿಗಳ ಕೊರತೆಯಿಂದ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರೆ, ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಮಾತ್ರ ಬಹುಬೇಡಿಕೆಯ ವಿವಿ ಎನಿಸಿದೆ. ವಿದ್ಯಾರ್ಥಿಗಳಿಗೇನೂ ಕೊರತೆಯಿಲ್ಲ. ಆದರೆ, ಕಾಯಂ ಅಧ್ಯಾಪಕರು, ಸಿಬ್ಬಂದಿಯದ್ದೇ ದೊಡ್ಡ ಕೊರತೆ.  

ಕಾನೂನು ಉಲ್ಲಂಘನೆ ಮಾಡಿದರೆ ದಂಡದ ಜೊತೆ ಶಿಕ್ಷೆ

Apr 12 2025, 12:47 AM IST
ಕಾನೂನು ಉಲ್ಲಂಘನೆ ಮಾಡಿದರೆ ದಂಡದ ಜೊತೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಆರ್. ಎಂ. ಮೋಹನ ರೆಡ್ಡಿ ವಿದ್ಯಾರ್ಥಿಗಳಿಗೆ ಎಚ್ಚರಿಸಿದರು. ಲೋಕಾಯುಕ್ತ, ಭ್ರಷ್ಟಾಚಾರ ಮತ್ತು ಆರ್‌.ಟಿ.ಐ. ಕಾಯ್ದೆಗಳ ಬಗ್ಗೆ ಅರಿವು ಇಲ್ಲದಿದ್ದರೆ, ತಾವು ಮಾಡುವ ತಪ್ಪಿನ ಜೊತೆ ಮತ್ತೊಬ್ಬರೂ ಸಹ ತಪ್ಪು ಮಾಡುವ ಸಾಧ್ಯತೆ ಇರುತ್ತದೆ. ತಾವು ತಿಳಿದಿರುವ ಕಾನೂನು ಬಗ್ಗೆ ಇತರರಿಗೆ ತಿಳಿಸುವ ಕಾರ್ಯ ಅತ್ಯಂತ ಮಹತ್ವವಾದುದು ಎಂದರು.

ಕಾನೂನು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವವೇ ಧರ್ಮವಾಗಲಿ: ನಿವೃತ್ತ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್

Apr 10 2025, 01:01 AM IST
ನವನಗರದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 5ನೇ ಸಂಸ್ಥಾಪನಾ ದಿನದ ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್ ಉದ್ಘಾಟಿಸಿದರು.

ಅರಣ್ಯವಾಸಿಗಳ ಬೃಹತ್‌ ಕಾನೂನು ಜಾಗೃತಿ ಜಾಥಾ

Apr 09 2025, 12:34 AM IST
ಪ್ರಸ್ತುತ ಜಾರಿಯಲ್ಲಿರುವ ಕಾನೂನು, ಅನುಷ್ಠಾನಕ್ಕಾಗಿ ಹೋರಾಟ

ಕಾನೂನು ಕ್ಷೇತ್ರದಲ್ಲಿ ಜ್ಞಾನ, ಅನುಭವ ಓರೆಗಲ್ಲಿಗೆ ಹಚ್ಚುವ ಪ್ರಯತ್ನವಾಗಲಿ: ನ್ಯಾಯಾಧೀಶ ದೇವೇಂದ್ರಪ್ಪ ಬಿರಾದಾರ

Apr 09 2025, 12:31 AM IST
ರಾಜಕೀಯ ವ್ಯವಸ್ಥೆಯಲ್ಲಿ ಸರ್ವಾಧಿಕಾರಿತ್ವ ರೂಪಿಸುವಂತಹ ಮನಸ್ಥಿತಿಗಳು ಸಾಮಾನ್ಯವಾಗಿ ರೂಪುಗೊಳ್ಳುತ್ತಿರುತ್ತವೆ. ಸಾರ್ವಜನಿಕರ ಹಿತದೃಷ್ಟಿಯಿಂದ ಭಾರತದ ಸಂವಿಧಾನ ಎತ್ತಿ ಹಿಡಿಯುವ ಗುರಿಯನ್ನು ವಕೀಲರು ಹೊಂದಬೇಕಾಗುತ್ತದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ದೇವೇಂದ್ರಪ್ಪ ಬಿರಾದಾರ ತಿಳಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved