• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ರಕ್ಷಣೆಗಿರುವ ಕಾನೂನು ಕುರಿತು ಶಾಲೆಗಳಲ್ಲಿ ಜಾಗೃತಿ ಮೂಡಿಸಿ: ಶಶಿಧರ್‌ ಕೊಸಂಬೆ

Jan 21 2025, 12:30 AM IST
ಮಕ್ಕಳ ರಕ್ಷಣೆಗೆ ಇರುವ ಕಾನೂನುಗಳ ಬಗ್ಗೆ ಪ್ರತಿ ಶಾಲೆಯಲ್ಲಿ ಜಾಗೃತಿ ಮೂಡಿಸಬೇಕು.

ಕಾನೂನು ಗೌರವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ

Jan 20 2025, 01:33 AM IST
ಕಾನೂನು ಜಾಗೃತಿ ಶಿಬಿರ ಕಾರ್ಯಕ್ರಮದಲ್ಲಿ ಜಯಣ್ಣ ಹೇಳಿಕೆ

ಸ್ವಾಭಿಮಾನಿ ಬದುಕಿಗೆ ಕಾನೂನು ಅರಿವು ಅಗತ್ಯ

Jan 20 2025, 01:31 AM IST
ಮಹಿಳೆಯರ ಮೇಲೆ ನಡೆಯುವ ಶೋಷಣೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬ ಮಹಿಳೆ ಕೂಡ ಕಾನೂನಿನ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುವುದು ಅತ್ಯವಶ್ಯವಿದೆ. ದೌರ್ಜನ್ಯಕ್ಕೆ ಒಳಗಾದಾಗ ಯಾವುದೇ ಮುಜುಗರಕ್ಕೆ ಒಳಗಾಗದೆ ಕಾನೂನಿನ ನೆರವು ಪಡೆಯಬೇಕು. ಸಂತ್ರಸ್ತೆಯರಿಗೆ ಉಚಿತ ಕಾನೂನು ನೆರವು ಸೌಲಬ್ಯ ಕಲ್ಪಿಸಲಾಗಿದೆ.

ಕಾಯ್ದೆ-ಕಾನೂನು ತಿಳಿದುಕೊಂಡು ವಾಹನ ಚಲಾಯಿಸಿ

Jan 20 2025, 01:31 AM IST
ಶಿವಮೊಗ್ಗ: ಪ್ರತಿಯೊಬ್ಬರೂ ವಾಹನ ಕೊಂಡುಕೊಳ್ಳುವಾಗ ಅದರ ಕಾಯ್ದೆ ಕಾನೂನು ತಿಳಿದುಕೊಳ್ಳುವ ಅವಶ್ಯಕತೆಯಿದೆ. ಅದರ ಕಾಯ್ದೆ, ಕಾನೂನು ತಿಳಿದುಕೊಂಡ ಬಳಿಕವಷ್ಟೇ ವಾಹನ ಕೊಂಡು ಚಲಾಯಿಸಿ ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದರು.

ಆಸ್ತಿಗೆ ಕಾನೂನು ಬದ್ಧ ಹಕ್ಕು ಕಲ್ಪಿಸುವ 65 ಲಕ್ಷ ಸ್ವಾಮಿತ್ವ ಸ್ವತ್ತಿನ ಕಾರ್ಡು ವಿತರಿಸಿದ ಪ್ರಧಾನಿ ನರೇಂದ್ರ ಮೋದಿ

Jan 19 2025, 02:19 AM IST
ಗ್ರಾಮೀಣ ಭಾಗದ ಜನರ ಆಸ್ತಿಗೆ ಕಾನೂನು ಬದ್ಧ ಹಕ್ಕು ಕಲ್ಪಿಸುವ ದಾಖಲೆ ಪತ್ರವಾದ ಸ್ವಾಮಿತ್ವ ಸ್ವತ್ತಿನ ಕಾರ್ಡ್‌ಗಳ ಬೃಹತ್‌ ವಿತರಣಾ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ನೆರೆವೇರಿಸಿದರು. ಈ ಕಾರ್ಯಕ್ರಮದಲ್ಲಿ 10 ರಾಜ್ಯಗಳ ಒಟ್ಟು 65 ಲಕ್ಷ ಕುಟುಂಬಗಳಿಗೆ ಈ ಕಾರ್ಡ್‌ ವಿತರಿಸಲಾಯಿತು.

ಕಾನೂನು ಅರಿವಿದ್ದರೆ ದೌರ್ಜನ್ಯದಿಂದ ಮುಕ್ತರಾಗಬಹುದು

Jan 19 2025, 02:17 AM IST
ಚಾಮರಾಜನಗರ ತಾಲೂಕಿನ ರಂಗಸಂದ್ರದ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅರಿವು ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶ ಈಶ್ವರ ಉದ್ಘಾಟಿಸಿದರು.

ಗ್ರಾಮೀಣ ಜನತೆಗೆ ಕಾನೂನು ಅರಿವು ಅಗತ್ಯ

Jan 18 2025, 12:46 AM IST
ಸರ್ಕಾರ ಯೋಜನೆಗಳಾದ ಲೇಬರ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಪಿಂಚಣಿ, ನರೇಗಾ, ಜಾಬ್ ಕಾರ್ಡ್ ಹಾಗೂ ಭೂಮಿಗೋಸ್ಕರ ನಮೂನೆ 53 ಮತ್ತು 57 ರಲ್ಲಿ ಅರ್ಜಿ ಹಾಕಿರುವ ಅರ್ಹ ಫಲನುಭವಿಗಳಿಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಸರ್ಕಾರದ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ

ಗೋ ದಾಳಿ ತಡೆಗೆ ಕಠಿಣ ಕಾನೂನು ಜಾರಿ ಆಗ್ರಹ

Jan 16 2025, 12:46 AM IST
ಹಿಂದೂಗಳಿಗೆ ಮಾತೃ ಸಮಾನವಾದ ಗೋವುಗಳ ಮೇಲಿನ ದಾಳಿಯನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ.

ವಿಶೇಷಚೇತನರ ಭವಿಷ್ಯಕ್ಕೆ ಕಾನೂನು ಅರಿವು ಅವಶ್ಯ: ಪಟ್ಟಣಶೆಟ್ಟಿ

Jan 11 2025, 12:50 AM IST
ಅನ್ಯಾಯಕ್ಕೆ ಒಳಗಾದವರು, ಹಕ್ಕುಗಳಿಂದ ವಂಚಿತರಾದವರು ಕಾನೂನು ನೆರವಿನ ಮೂಲಕ ಸಹಾಯ ಪಡೆದು ಆರ್ಥಿಕ ಅಭಿವೃದ್ಧಿ ಹೊಂದಿ ಸಾವಲಂಬಿ ಜೀವನ ನಡೆಸಬೇಕು. ನೆರೆಹೊರೆಯವರಲ್ಲಿ ಕಾನೂನಿನ ಅರಿವು ಮೂಡುವಂತೆ ಮಾಡಬೇಕು.

ಕಾನೂನು ವಿದ್ಯಾರ್ಥಿ ದಿನಕ್ಕೆ 6 ಗಂಟೆ ಓದಬೇಕು

Jan 11 2025, 12:49 AM IST
ಕಾನೂನು ವಿದ್ಯಾರ್ಥಿಗಳು ದಿನದ ನಾಲ್ಕುರಿಂದ ಅರು ಗಂಟೆ ಓದಲಿಕ್ಕೆ ತಮ್ಮ ಸಮಯ ಮೀಸಲಿಡಬೇಕು, ಕಾನೂನು ವಿದ್ಯಾಭ್ಯಾಸ ಯಾವುದಕ್ಕೂ ತೊಡಕಗಾವುದಿಲ್ಲ, ಮುಂದಿನ ಉನ್ನತ ವಿದ್ಯಾಭ್ಯಾಸಕ್ಕೂ ಕಾನೂನು ವಿದ್ಯಾಭ್ಯಾಸದಿಂದ ಸಹಾಯವಾಗಲಿದೆ. ವಿದ್ಯಾಭ್ಯಾಸ ಮಾಡಿದ ಶಾಲೆ ಕಾಲೇಜುಗಳಿಗೆ ತಮ್ಮ ಕೈಲಾದ ಸಹಾಯ ಮಾಡಬೇಕು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 54
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved