• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಸುವ್ಯವಸ್ಥೆ: ಸ್ಪೀಕರ್, ಉಸ್ತುವಾರಿ ಸಚಿವರಿಂದ ಪರಿಶೀಲನೆ

May 09 2025, 12:35 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಕುರಿತು ಗುರುವಾರ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕಾನೂನು ಆಳುವ ವರ್ಗದ ಅಸ್ತ್ರವಾಗಿದೆ: ವಕೀಲ ಕರುಣಾನಿಧಿ

May 09 2025, 12:31 AM IST
ಪ್ರಸ್ತುತ ಸಮಾಜದಲ್ಲಿ ಕಾನೂನು ಆಳುವ ವರ್ಗದ ಅಸ್ತ್ರವಾಗಿದ್ದು, ಇದರಿಂದಾಗಿ ಕಾನೂನು ಚೌಕಟ್ಟಿನಲ್ಲಿ ದುಡಿಯುತ್ತಿರುವ ಜನಸಾಮಾನ್ಯರು ನ್ಯಾಯ ಪಡೆಯುತ್ತೇವೆ ಎನ್ನುವುದು ಕಷ್ಟ ಸಾಧ್ಯವಾಗಿದೆ.

ವಿಮಾ ಪರಿಹಾರದಲ್ಲಿ ಅಕ್ರಮ, ಕಾನೂನು ಕ್ರಮಕ್ಕೆ ಮುಂದಾದ ಕೃಷಿ ಇಲಾಖೆ

May 09 2025, 12:31 AM IST
2024-25ನೇ ಸಾಲಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಪಡಿಯಪ್ಪ ಬೊಮ್ಮನಾಳ ಹಾಗೂ ಬಾಲಪ್ಪ ಕುಷ್ಟಗಿ ಎನ್ನುವವರು ಭೂ ಸರ್ವೆ ಸಂಖ್ಯೆಗಳನ್ನು ದುರ್ಬಳಕೆ ಮಾಡಿಕೊಂಡು ಬರೋಬ್ಬರಿ ₹ 13 ಲಕ್ಷ ಬೆಳೆ ವಿಮಾ ಪರಿಹಾರ ದುರ್ಬಳಕೆ ಮಾಡಿಕೊಂಡಿದ್ದಾರೆ.

ಕಾನೂನು ಅರಿವು ಇದ್ದರೆ ಸೌಲಭ್ಯ ಪಡೆದುಕೊಳ್ಳಲು ಸಾಧ್ಯ

May 08 2025, 12:36 AM IST
ಚಿತ್ರದುರ್ಗ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರಿಗೆ ಆಯೋಜಿಸಲಾದ ಕಾನೂನು, ನೆರವು ಅರಿವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಮಾತನಾಡಿದರು.

ಕಾನೂನು ಮೀರಿ ಕೆಲಸ ಮಾಡಿದರೆ ಕಠಿಣ ಕ್ರಮ: ಗೃಹ ಸಚಿವ ಡಾ. ಜಿ. ಪರಮೇಶ್ವರ

May 05 2025, 12:48 AM IST
ರಾಜ್ಯದಲ್ಲಿ ಕಠಿಣ ಕ್ರಮಕೈಗೊಂಡಿದ್ದರೂ ಕೋಮು ಗಲಭೆಯಂತಹ ಘಟನೆಗಳು ನಡೆಯುತ್ತಿವೆ. ಅಂತಹ ಪ್ರಕರಣಗಳನ್ನು ನಾವು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದೇವೆ. ಈ ಕುರಿತು ಯಾರ ಮೇಲೂ ನಾನು ಆರೋಪ ಮಾಡುವುದಿಲ್ಲ. ಕಾನೂನು ಮೀರಿ ಕೆಲಸ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ

ಕನಿಷ್ಟ ವೇತನ ಜಾರಿಗೆ ತ್ವರಿತವಾಗಿ ಕಾನೂನು ರೂಪಿಸಿ

May 02 2025, 12:13 AM IST
ಪ್ರಸ್ತುತ ಜಾಗತೀಕರಣ ಮತ್ತು ಬಂಡವಾಳ ಶಾಹಿಯ ಅಲೆಯಲ್ಲಿ ಕಾರ್ಮಿಕರ ಕಾನೂನು ಬದ್ದ ಹಕ್ಕುಗಳು,ಸಾಮಾಜಿಕ ಭದ್ರತೆಯಂತಹ ವಿಷಯಗಳ ಆದ್ಯತೆಗಳು ಬದಲಾಗಿವೆ

ನೊಂದವರಿಗೆ ನಾಯ್ಯ ಒದಗಿಸುವ ಕಾನೂನು ಸೇವಾ ಕೇಂದ್ರ

May 02 2025, 12:09 AM IST
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವೃದ್ಧರು ಹಾಗೂ ಮೂರು ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರು ಸಲಹಾ ಕೇಂದ್ರದಲ್ಲಿ ವಕೀಲರನ್ನು ನೇಮಿಸಲಾಗುವುದು. ಈ ಮೂಲಕ ತುಳಿತಕ್ಕೆ ಒಳಗಾದ ಹಾಗೂ ನೊಂದವರಿಗೆ ನ್ಯಾಯ ಒದಗಿಸಲಾಗುವುದು.

ಕಾನೂನು ಬಾಹಿರ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಿ

Apr 28 2025, 11:49 PM IST
ಶಿರಾ ನಗರದಲ್ಲಿ ನಿಯಬಾಹಿರವಾಗಿ ಕಟ್ಟಡಗಳನ್ನು ಕಟ್ಟಲಾಗುತ್ತಿದೆ. ಕಟ್ಟಡ ಕಟ್ಟುವಾಗ ಪಾರ್ಕಿಂಗ್ ಬಿಡದೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ, ನಗರದಲ್ಲಿ ಈಗಾಗಲೇ ಹಲವಾರು ಕಟ್ಟಡಗಳು ನಿಯಮ ಬಾಹಿರವಾಗಿ ಕಟ್ಟಿದ್ದು, ಇದಕ್ಕೆ ನಗರಸಭೆ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸದಸ್ಯೆ ಉಮಾ ವಿಜಯರಾಜ್ ಆರೋಪಿಸಿದರು.

ಹಿರಿಯ ನಾಗರಿಕರು ಕಾನೂನು ಬಗ್ಗೆ ತಿಳಿದುಕೊಳ್ಳಿ: ಶಿವನಗೌಡ್ರ

Apr 25 2025, 11:46 PM IST
ಮಾನವ ಜನ್ಮದ ಕೊನೆಯ ಹಂತದಲ್ಲಿರುವ ವಯೋವೃದ್ಧ ಮತ್ತು ಹಿರಿಯ ನಾಗರಿಕರಿಗೆ ಅವರ ರಕ್ಷಣೆ, ಪಾಲನೆ ಪೋಷಣೆ ದೃಷ್ಟಿಯಿಂದ ಅವರ ಪರವಾಗಿರುವ ಕಾನೂನುಗಳ ತಿಳಿವಳಿಕೆಯ ಅವಶ್ಯಕತೆ ಬಹುಮುಖ್ಯವಾಗಿದ್ದು, ಹಿರಿಯ ನಾಗರಿಕರು ಆ ಕಾನೂನುಗಳನ್ನು ಆಸಕ್ತಿಯಿಂದ ತಿಳಿದುಕೊಳ್ಳಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಎಸ್. ಶಿವನಗೌಡ್ರ ಹೇಳಿದರು.

ಸಮಾಜದ ದೊಡ್ಡವರ ಅಕ್ರಮ, ಅನಾಚಾರಕ್ಕೆ ಕಡಿವಾಣಕ್ಕೆ ವಿಶೇಷ ಕಾನೂನು ಅಗತ್ಯ : ಪಾಟೀಲ್‌

Apr 24 2025, 02:06 AM IST
ಸಮಾಜದ ದೊಡ್ಡ ದೊಡ್ಡ ವ್ಯಕ್ತಿಗಳ ಅಕ್ರಮ, ಅನಾಚಾರಕ್ಕೆ ಕಠಿಣ ಶಿಕ್ಷೆ ಕೊಡಿಸಲು ವಿಶೇಷ ಕಾನೂನು ರೂಪಿಸುವ ಅಗತ್ಯವಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 63
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved