• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಟಿ ರನ್ಯಾಗೆ ಜಮೀನು ಹಂಚಿಕೆಯಲ್ಲಿ ಕಾನೂನು ಲೋಪವಿಲ್ಲ

Mar 11 2025, 12:46 AM IST
ನಟಿ, ಉದ್ಯಮಿ ರನ್ಯಾಗೆ ಕೈಗಾರಿಕೆ ಜಮೀನು ಮಂಜೂರಾತಿಯಲ್ಲಿ ಕಾನೂನು ಲೋಪದೋಪವಾಗಿಲ್ಲ. ಇದರಲ್ಲಿ ಕೈಗಾರಿಕೆ ಸಚಿವರದ್ದಾಗಲಿ, ಹಿರಿಯ ಅಧಿಕಾರಿಗಳದ್ದಾಗಲಿ ಪಾತ್ರವಿಲ್ಲ ಎಂದು ಮಾಜಿ ಕೈಗಾರಿಕೆ ಸಚಿವ, ಬಿಜೆಪಿ ಉಪಾಧ್ಯಕ್ಷ ಮುರುಗೇಶ ನಿರಾಣಿ ಸ್ಪಷ್ಟಪಡಿಸಿದ್ದಾರೆ.

ಅರಣ್ಯವಾಸಿಗಳಿಗೆ ಕಾನೂನು ಅರಿವು ಅಗತ್ಯ: ರವೀಂದ್ರನಾಥ ನಾಯ್ಕ

Mar 11 2025, 12:45 AM IST
ಸಾಗುವಳಿ ಮಾಡುತ್ತಿದ್ದೇವೆ, ಅರ್ಜಿ ಕೊಟ್ಟಿದ್ದೇವೆ, ಜಿಪಿಎಸ್ ಆಗಿಲ್ಲ. ಅರಣ್ಯಹಕ್ಕು ಕಾಯಿದೆ ಜಾರಿಗೆ ಬಂದಿದೆ

ಕಾನೂನು ಶಿಕ್ಷಣಕ್ಕೆ ಪ್ರತ್ಯೇಕ ನಿರ್ದೇಶನಾಲಯ: ಎಚ್.ಕೆ. ಪಾಟೀಲ

Mar 09 2025, 01:49 AM IST
ಕಾನೂನು ಶಿಕ್ಷಣವನ್ನು ಎತ್ತರಕ್ಕೆ ಒಯ್ಯಬೇಕಾಗಿದೆ.‌ ಯಾವುದೇ ವೃತ್ತಿ ಹೊಂದಿದರೂ ಕಾನೂನು ಜ್ಞಾನ ಅವಶ್ಯ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ತೇಜಸ್ವಿನಿ ಸಾವು: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ

Mar 09 2025, 01:45 AM IST
ವಿದ್ಯಾರ್ಥಿನಿ ಸಾವಿಗೆ ಕಾರಣೀಕರ್ತರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭೀಮ ಆರ್ಮಿ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ಮಕ್ಕಳ ಕಾನೂನು ಕುರಿತು ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಲಿ: ನ್ಯಾ. ಪರಶುರಾಮ ದೊಡ್ಡಮನಿ

Mar 08 2025, 12:33 AM IST
ಪ್ರತಿ ಶಾಲೆಯಲ್ಲಿ ಪ್ರಾರ್ಥನೆ ಸಮಯದಲ್ಲಿ ಪೋಕ್ಸೊ ಹಾಗೂ ಬಾಲ್ಯ ವಿವಾಹಗಳ ಕುರಿತು ಕಡ್ಡಾಯವಾಗಿ ಅರಿವು ಮೂಡಿಸಬೇಕು ಎಂದು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.

ಸಂಸದರ ವಿರುದ್ಧ ಆಧಾರ ರಹಿತ ಆರೋಪ ಮಾಡಿದರೆ ಕಾನೂನು ಹೋರಾಟ: ಬಿಜೆಪಿ ಎಚ್ಚರಿಕೆ

Mar 07 2025, 11:46 PM IST
ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಮತ್ತು ಪಕ್ಷದಲ್ಲಿ ಭದ್ರನೆಲೆ ಕಂಡುಕೊಳ್ಳಲು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಆಧಾರ ರಹಿತ ಆರೋಪ ಮಾಡಲಾಗುತ್ತಿದೆ. ಅವರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

ಇಂದ್ರಾಳಿ ಸೇತುವೆ ತ್ವರಿತ ಪೂರ್ಣಗೊಳಿಸಿ, ಇಲ್ಲವೇ ಕಾನೂನು ಕ್ರಮ ಎದುರಿಸಿ: ಉಡುಪಿ ಡಿಸಿ

Mar 07 2025, 11:46 PM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಐದಾರು ವರ್ಷಗಳಿಂದ ನಡೆಯುತ್ತಿರುವ ಇಲ್ಲಿನ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಿ ಎಂದು ಪುನಃ ಎಚ್ಚರಿಕೆ ನೀಡಿದ್ದಾರೆ.

ಜೆಎಸ್‌ಎಸ್‌ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Mar 07 2025, 12:50 AM IST
ನ್ಯಾಯವೇ ದೇವರು, ನ್ಯಾಯಾಲಯವೇ ದೇಗುಲವೆಂಬಂತೆ ಗುರು-ಶಿಷ್ಯರ ಸಂಬಂಧ ಉತ್ತಮವಾಗಿರಬೇಕೆಂದಾದಲ್ಲಿ ಮಾಡಿದ ತಮ್ಮನ್ನು ತಿದ್ದಿಕೊಂಡು ನಡೆದು ಡಾ.ಎ.ಪಿ.ಜೆ. ಅಬ್ದುಲ್ ಕಲಾಂ, ಸ್ವಾಮಿ ವಿವೇಕಾನಂದ ಅವರಂತಹ ಆದರ್ಶನಗಳನ್ನು ಮೈಗೂಡಿಸಿಕೊಂಡು ಉತ್ತಮ ನಾಗರೀಕರಂತೆ ಬದುಕುವ ದಾರಿಯೇ ಸಾಮಾಜಿಕ ನ್ಯಾಯದ ಪರಿಕಲ್ಪನೆಯಾಗಿದೆ.

ಕಾರ್ಖಾನೆಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Mar 05 2025, 12:35 AM IST
ಕೊಪ್ಪಳ ಜಿಲ್ಲೆಗೆ ಬಂದಿರುವ ಕಾರ್ಖಾನೆಗಳಿಂದ ಜನರ ಆರೋಗ್ಯ ಮತ್ತು ಕೃಷಿ ಭೂಮಿಯೂ ಹಾಳಾಗಿದ್ದು, ಜಾನುವಾರುಗಳು ಸಹ ಬದುಕದಂತೆ ಆಗಿದೆ. ಇದರ ವಿರುದ್ಧ ಕಾನೂನು ರೀತಿ ಕ್ರಮವಹಿಸಬೇಕು.

ಕಾನೂನು ತಿದ್ದುಪಡಿ ಮಾಡಿ ಪಟ್ಟ ನೀಡುವಂತೆ ಆಗ್ರಹಿಸಿ ಮಾ. 10ರಂದು ಹೋರಾಟ

Mar 05 2025, 12:32 AM IST
ಕಾನೂನು ತಿದ್ದುಪಡಿ ಮಾಡಿ ಪಟ್ಟಾ ನೀಡುವಂತೆ ಆಗ್ರಹಿಸಿ ಮಾ.11ರಂದು ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ಹೋರಾಟ ಹಮ್ಮಿಕೊಂಡಿದ್ದು ತಾಲೂಕಿನ ಬಗರ್‌ಹುಕುಂ ಸಾಗುವಳಿದಾರರು, ಅರ್ಜಿ ತಿರಸ್ಕೃತಗೊಂಡ ಫಲಾನುಭವಿಗಳು ಹೋರಾಟದಲ್ಲಿ ಪಾಲ್ಗೊಳ್ಳಬೇಕು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved