ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಯಾಗಲಿ: ಮೂಕಹಳ್ಳಿ ಮಹದೇವಸ್ವಾಮಿ
Dec 14 2024, 12:47 AM IST
ಡಿ.೨೩ರಂದು ಮೈಸೂರಿನ ಮುಕ್ತ ವಿಶ್ವವಿದ್ಯಾಲಯ ಶತಮಾನೋತ್ಸವದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಬೆಳಗ್ಗೆ ೧೧ ಗಂಟೆಗೆ ರೈತ ದಿನಾಚರಣೆ, ರೈತರ ಹಬ್ಬ, ರಾಜ್ಯಮಟ್ಟದ ರೈತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೂಕಹಳ್ಳಿ ಮಹದೇವಸ್ವಾಮಿ ಚಾಮರಾನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಮಾನವ ಹಕ್ಕುಗಳ ದಿನಾಚರಣೆ
Dec 13 2024, 12:49 AM IST
ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರರು ಮಾನವ ಹಕ್ಕುಗಳ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು.
ನಾಳೆ ದೌರ್ಜನ್ಯ ತಡೆ ಕಾಯ್ದೆ ಕುರಿತು ಕಾನೂನು ಅರಿವು
Dec 13 2024, 12:48 AM IST
ದಲಿತರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಪ್ರತ್ಯೇಕವಾದ ಕಾನೂನಿದೆ. ಹಾಗೆ ಪ್ರತ್ಯೇಕವಾದ ನ್ಯಾಯಾಲಯವಿದೆ ಎಂದು ಸಮುದಾಯದ ದಲಿತ ಜನರಿಗೆ ತಿಳಿದಿಲ್ಲ. ಇದಕ್ಕೆ ಕಾರಣ ದಲಿತ ಸಮುದಾಯದ ಜನರಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ (ದೌರ್ಜನ್ಯಗಳ ತಡೆ) ಕಾಯಿದೆಯ ಬಗ್ಗೆ ಕಾನೂನು ಅರಿವು ಇಲ್ಲದಿರುವುದು. ಹಾಗಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಡಿಸೆಂಬರ್ ೧೪ರ ಶನಿವಾರ ಬೆಳಿಗ್ಗೆ ಹತ್ತು ಗಂಟೆಗೆ ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಕಾನೂನು ಅರಿವು ಹಮ್ಮಿಕೊಳ್ಳಲಾಗಿದೆ ಎಂದು ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಎಚ್.ಎಸ್. ಪ್ರದೀಪ್ ತಿಳಿಸಿದರು.
ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸಿ
Dec 13 2024, 12:46 AM IST
ಎಲ್ಲ ಸಮಾಜಗಳಲ್ಲೂ ಯುವ ಸಮೂಹ ಕೆಲವೊಂದು ಅತಿರೇಕಗಳನ್ನು ಮಾಡುವುದು ಸಹಜ. ಅದನ್ನು ನಿಯಂತ್ರಿಸುವ ಜವಾಬ್ದಾರಿ ಆಯಾ ಸಮುದಾಯಗಳ ಹಿರಿಯರ ಮೇಲಿದೆ.
ಪ್ರತಿಯೊಬ್ಬರು ಕಾನೂನು ಪಾಲಿಸಿದಲ್ಲಿ ಮಾನವ ಹಕ್ಕುಗಳ ರಕ್ಷಣೆ ಸಾಧ್ಯ: ನ್ಯಾ. ಪ್ರಕಾಶ್
Dec 12 2024, 12:35 AM IST
ಚಿಕ್ಕಮಗಳೂರು, ತನ್ನಂತೆ ಇತರರನ್ನು ಭಾವಿಸಿ ಸಮಾಜದಲ್ಲಿ ಶಾಂತಿಯುತ ಸಹಬಾಳ್ವೆ ಜೀವನ ನಡೆಸುವುದು ನಮ್ಮೆಲ್ಲರ ಕರ್ತವ್ಯ. ಪ್ರತಿಯೊಬ್ಬರು ಕಾನೂನು ತಿಳಿದು ಪಾಲಿಸಿದಲ್ಲಿ ಮಾನವ ಹಕ್ಕುಗಳ ರಕ್ಷಣೆ ಸಾಧ್ಯ ಎಂದು ಪ್ರಧಾನ ಕೌಟುಂಬಿಕ ನ್ಯಾಯಾಧೀಶರಾದ ವಿ.ಪ್ರಕಾಶ್ ಹೇಳಿದರು.
ಕೆಂಚಗಾರ ದೌರ್ಜನ್ಯ ಪ್ರಕರಣ: ಕಾನೂನು ಕ್ರಮಕ್ಕೆ ರವೀಂದ್ರ ನಾಯ್ಕ ಆಗ್ರಹ
Dec 10 2024, 12:31 AM IST
ಅರಣ್ಯ ಹಕ್ಕು ಕಾಯಿದೆ ಅರ್ಜಿ ಸಲ್ಲಿಸಿ ಅರ್ಜಿ ವಿಚಾರಣೆ ಇರುವಂತಹ ಸಂದರ್ಭದಲ್ಲಿ ಅರಣ್ಯವಾಸಿಗೆ ಕಾನೂನಿನಲ್ಲಿ ಅವಕಾಶ ನೀಡದೆ ದೈಹಿಕ, ಮಾನಸಿಕ, ನಷ್ಟ ಮಾಡಿ ಕಾನೂನಿಗೆ ಚ್ಯುತಿ ತಂದಿರುವ ಅರಣ್ಯ ಸಿಬ್ಬಂದಿ ಮೇಲೆ ಶೀಘ್ರ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಬಾಲ್ಯ ವಿವಾಹ ಮಾಡುವುದು, ಮದುವೆಯಲ್ಲಿ ಭಾಗವಹಿಸುವುದು ಕಾನೂನು ಬಾಹಿರ
Dec 10 2024, 12:30 AM IST
ಬಾಲ್ಯ ವಿವಾಹ ನಡೆದು, ಅದರಲ್ಲಿ ಭಾಗವಹಿಸಿದ ತಂದೆ, ತಾಯಿ, ಪುರೋಹಿತರು, ಕಲ್ಯಾಣ ಮಂಟಪದ ಮಾಲೀಕರು ಮತ್ತೆ ಅದರಲ್ಲಿ ಭಾಗವಹಿಸಿದ ಎಲ್ಲರಿಗೂ ಒಂದು ವರ್ಷ ಜೈಲು ಎರಡು ಲಕ್ಷದವರೆಗೆ ಶಿಕ್ಷೆ
ಹೆಚ್ಚಿನ ಬಡ್ಡಿ ವಸೂಲು ಮಾಡಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ
Dec 07 2024, 12:35 AM IST
ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದವರು ಸಾಲದ ಹೆಸರಿನಲ್ಲಿ ಶೋಷಣೆಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ಸಹಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆ ನಿಗಾವಹಿಸಿ, ಅಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಕಾನೂನು ಕ್ರಮ ತೆಗೆದುಕೊಳ್ಳಬೇಕು.
ವೈಕುಂಠ ಬಾಳಿಗಾ ಕಾನೂನು ಕಾಲೇಜಲ್ಲಿ ಡಾ. ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ
Dec 07 2024, 12:33 AM IST
ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ಘಟಕ ವತಿಯಿಂದ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು.
ಸ್ಮಶಾನ ಭೂಮಿ ಒತ್ತುವರಿ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ
Dec 06 2024, 08:58 AM IST
ಹೊಳಲ್ಕೆರೆ: ವೀರಶೈವ ಸಮಾಜದ ಜನರ ಶವಸಂಸ್ಕಾರಕ್ಕೆ ಮೀಸಲಿಟ್ಟ ಸ್ಮಶಾನ ಭೂಮಿಯನ್ನು ಹಾಗೂ ಸರ್ಕಾರದ ಜಮೀನನ್ನು ಒತ್ತುವರಿ ಮಾಡಿದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು. ಸ್ಮಶಾನ ಭೂಮಿಯಲ್ಲಿಯೇ ಅಂತ್ಯ ಸಂಸ್ಕಾರ ಮಾಡಲು ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿ ನಗರದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಗುರುವಾರ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.
< previous
1
...
12
13
14
15
16
17
18
19
20
...
54
next >
More Trending News
Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ