• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ ಪ್ರದೇಶದಲ್ಲಿ ಕಾನೂನು ಅರಿವು ಮೂಡಿಸಿ: ನ್ಯಾ.ರಾಹುಲ್ ಶೆಟ್ಟಿಗಾರ್ ಕರೆ

Jan 25 2025, 01:02 AM IST
Create legal awareness in rural areas: Justice Rahul Shettigar calls

ಮೈಕ್ರೋ ಫೈನಾನ್ಸ್‌ ನಿಯಂತ್ರಣಕ್ಕೆ ಸ್ಪಷ್ಟ ಕಾನೂನು: ಡಾ.ಪ್ರಕಾಶ್‌ ಒತ್ತಾಯ

Jan 25 2025, 01:00 AM IST
ಮಂಗಳೂರಿಗೆ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಕ್ರೋ ಫೈನಾನ್ಸ್‌ಗಳ ಸಾಲ ನೀಡಿಕೆ, ಬಡ್ಡಿದರ ನಿಗದಿ, ಕಂತು ಪಾವತಿ ಸೇರಿದಂತೆ ಒಟ್ಟು ವ್ಯವಹಾರ ನಿಯಂತ್ರಿಸಲು ಕಾನೂನು ಜಾರಿ ಮಾಡುವುದು ಅತ್ಯಗತ್ಯ. ಮೈಕ್ರೋ ಫೈನಾನ್ಸ್‌ಗಳು ಬಲವಂತದ ಸಾಲ ವಸೂಲಿಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ಸಿಪಿಸಿ ಕಾನೂನು ಪದವಿ ಪರೀಕ್ಷೆಗಳನ್ನು ಮುಂದೂಡಲು ಒತ್ತಾಯ

Jan 23 2025, 12:49 AM IST
ಕೆಪಿಎಸ್‌ಸಿ ವಿವಿಧ ಇಲಾಖೆಗಳ ಗ್ರೂಪ್ 'ಬಿ' ವೃಂದದ ಹುದ್ದೆಗಳ ನೇಮಕಾತಿಯ ಅಭ್ಯರ್ಥಿಗಳಿಗೆ ಜ. 25ರಂದು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಆದರಿಂದ ಜ. 25ರಂದು ನಡೆಯಬೇಕಾದ ಸಿವಿಲ್ ಪ್ರೊಸೀಜರ್ ಸಂಹಿತೆಯ (ಸಿಪಿಸಿ) ವಿಷಯದ ಪರೀಕ್ಷೆಗಳನ್ನು ಮುಂದೂಡುವಂತೆ ಕೋರಿದ್ದಾರೆ.

ಕಾನೂನು ಮಾಪನ ಇಲಾಖೆಯ ಅಧಿಕಾರಿಗಳಿಗೆ ಲೋಕಾಯುಕ್ತರ ತರಾಟೆ

Jan 22 2025, 01:47 AM IST
ಇತ್ತೀಚೆಗೆ ದಿಢೀರ್‌ ಕಾರ್ಯಾಚರಣೆ ವೇಳೆ ಮಧ್ಯಾಹ್ನದ ಸಮಯದಲ್ಲಿಯೇ ಕಚೇರಿಗೆ ಬೀಗ ಹಾಕಿಕೊಂಡು ಹೋಗಿದ್ದ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳನ್ನು ಲೋಕಾಯುಕ್ತ ನ್ಯಾ.ಬಿ.ಎಸ್‌.ಪಾಟೀಲ್‌ ತೀವ್ರ ತರಾಟೆಗೆ ತೆಗೆದುಕೊಂಡು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫ್ಲೆಕ್ಸ್‌, ಹೋರ್ಡಿಂಗ್ಸ್‌ ಅಕ್ರಮ ವಿರುದ್ಧ ಕಾನೂನು ಹೋರಾಟ: ಶಾಸಕ ಹರೀಶ್‌

Jan 21 2025, 12:34 AM IST
ದಾವಣಗೆರೆ ನಗರ, ಜಿಲ್ಲೆಯ ಸೌಂದರ್ಯಕ್ಕೆ ಮಾರಕವಾದ ಅನಧಿಕೃತ ಫ್ಲೆಕ್ಸ್‌, ಹೋರ್ಡಿಂಗ್ಸ್‌ ಹಾಗೂ ಇವುಗಳಿಗೆ ಅವಕಾಶ ಮಾಡಿಕೊಟ್ಟು, ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡುವ ಜೊತೆಗೆ ಕಾನೂನು ಹೋರಾಟವನ್ನೂ ನಡೆಸುವುದಾಗಿ ಹರಿಹರ ಶಾಸಕ ಬಿ.ಪಿ.ಹರೀಶ ಗೌಡ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.

ಮಕ್ಕಳ ರಕ್ಷಣೆಗಿರುವ ಕಾನೂನು ಕುರಿತು ಶಾಲೆಗಳಲ್ಲಿ ಜಾಗೃತಿ ಮೂಡಿಸಿ: ಶಶಿಧರ್‌ ಕೊಸಂಬೆ

Jan 21 2025, 12:30 AM IST
ಮಕ್ಕಳ ರಕ್ಷಣೆಗೆ ಇರುವ ಕಾನೂನುಗಳ ಬಗ್ಗೆ ಪ್ರತಿ ಶಾಲೆಯಲ್ಲಿ ಜಾಗೃತಿ ಮೂಡಿಸಬೇಕು.

ಕಾನೂನು ಗೌರವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ

Jan 20 2025, 01:33 AM IST
ಕಾನೂನು ಜಾಗೃತಿ ಶಿಬಿರ ಕಾರ್ಯಕ್ರಮದಲ್ಲಿ ಜಯಣ್ಣ ಹೇಳಿಕೆ

ಸ್ವಾಭಿಮಾನಿ ಬದುಕಿಗೆ ಕಾನೂನು ಅರಿವು ಅಗತ್ಯ

Jan 20 2025, 01:31 AM IST
ಮಹಿಳೆಯರ ಮೇಲೆ ನಡೆಯುವ ಶೋಷಣೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬ ಮಹಿಳೆ ಕೂಡ ಕಾನೂನಿನ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುವುದು ಅತ್ಯವಶ್ಯವಿದೆ. ದೌರ್ಜನ್ಯಕ್ಕೆ ಒಳಗಾದಾಗ ಯಾವುದೇ ಮುಜುಗರಕ್ಕೆ ಒಳಗಾಗದೆ ಕಾನೂನಿನ ನೆರವು ಪಡೆಯಬೇಕು. ಸಂತ್ರಸ್ತೆಯರಿಗೆ ಉಚಿತ ಕಾನೂನು ನೆರವು ಸೌಲಬ್ಯ ಕಲ್ಪಿಸಲಾಗಿದೆ.

ಕಾಯ್ದೆ-ಕಾನೂನು ತಿಳಿದುಕೊಂಡು ವಾಹನ ಚಲಾಯಿಸಿ

Jan 20 2025, 01:31 AM IST
ಶಿವಮೊಗ್ಗ: ಪ್ರತಿಯೊಬ್ಬರೂ ವಾಹನ ಕೊಂಡುಕೊಳ್ಳುವಾಗ ಅದರ ಕಾಯ್ದೆ ಕಾನೂನು ತಿಳಿದುಕೊಳ್ಳುವ ಅವಶ್ಯಕತೆಯಿದೆ. ಅದರ ಕಾಯ್ದೆ, ಕಾನೂನು ತಿಳಿದುಕೊಂಡ ಬಳಿಕವಷ್ಟೇ ವಾಹನ ಕೊಂಡು ಚಲಾಯಿಸಿ ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದರು.

ಆಸ್ತಿಗೆ ಕಾನೂನು ಬದ್ಧ ಹಕ್ಕು ಕಲ್ಪಿಸುವ 65 ಲಕ್ಷ ಸ್ವಾಮಿತ್ವ ಸ್ವತ್ತಿನ ಕಾರ್ಡು ವಿತರಿಸಿದ ಪ್ರಧಾನಿ ನರೇಂದ್ರ ಮೋದಿ

Jan 19 2025, 02:19 AM IST
ಗ್ರಾಮೀಣ ಭಾಗದ ಜನರ ಆಸ್ತಿಗೆ ಕಾನೂನು ಬದ್ಧ ಹಕ್ಕು ಕಲ್ಪಿಸುವ ದಾಖಲೆ ಪತ್ರವಾದ ಸ್ವಾಮಿತ್ವ ಸ್ವತ್ತಿನ ಕಾರ್ಡ್‌ಗಳ ಬೃಹತ್‌ ವಿತರಣಾ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ನೆರೆವೇರಿಸಿದರು. ಈ ಕಾರ್ಯಕ್ರಮದಲ್ಲಿ 10 ರಾಜ್ಯಗಳ ಒಟ್ಟು 65 ಲಕ್ಷ ಕುಟುಂಬಗಳಿಗೆ ಈ ಕಾರ್ಡ್‌ ವಿತರಿಸಲಾಯಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved