• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಅರಿವಿದ್ದರೆ ದೌರ್ಜನ್ಯದಿಂದ ಮುಕ್ತರಾಗಬಹುದು

Jan 19 2025, 02:17 AM IST
ಚಾಮರಾಜನಗರ ತಾಲೂಕಿನ ರಂಗಸಂದ್ರದ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅರಿವು ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶ ಈಶ್ವರ ಉದ್ಘಾಟಿಸಿದರು.

ಗ್ರಾಮೀಣ ಜನತೆಗೆ ಕಾನೂನು ಅರಿವು ಅಗತ್ಯ

Jan 18 2025, 12:46 AM IST
ಸರ್ಕಾರ ಯೋಜನೆಗಳಾದ ಲೇಬರ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಪಿಂಚಣಿ, ನರೇಗಾ, ಜಾಬ್ ಕಾರ್ಡ್ ಹಾಗೂ ಭೂಮಿಗೋಸ್ಕರ ನಮೂನೆ 53 ಮತ್ತು 57 ರಲ್ಲಿ ಅರ್ಜಿ ಹಾಕಿರುವ ಅರ್ಹ ಫಲನುಭವಿಗಳಿಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಸರ್ಕಾರದ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ

ಗೋ ದಾಳಿ ತಡೆಗೆ ಕಠಿಣ ಕಾನೂನು ಜಾರಿ ಆಗ್ರಹ

Jan 16 2025, 12:46 AM IST
ಹಿಂದೂಗಳಿಗೆ ಮಾತೃ ಸಮಾನವಾದ ಗೋವುಗಳ ಮೇಲಿನ ದಾಳಿಯನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ.

ವಿಶೇಷಚೇತನರ ಭವಿಷ್ಯಕ್ಕೆ ಕಾನೂನು ಅರಿವು ಅವಶ್ಯ: ಪಟ್ಟಣಶೆಟ್ಟಿ

Jan 11 2025, 12:50 AM IST
ಅನ್ಯಾಯಕ್ಕೆ ಒಳಗಾದವರು, ಹಕ್ಕುಗಳಿಂದ ವಂಚಿತರಾದವರು ಕಾನೂನು ನೆರವಿನ ಮೂಲಕ ಸಹಾಯ ಪಡೆದು ಆರ್ಥಿಕ ಅಭಿವೃದ್ಧಿ ಹೊಂದಿ ಸಾವಲಂಬಿ ಜೀವನ ನಡೆಸಬೇಕು. ನೆರೆಹೊರೆಯವರಲ್ಲಿ ಕಾನೂನಿನ ಅರಿವು ಮೂಡುವಂತೆ ಮಾಡಬೇಕು.

ಕಾನೂನು ವಿದ್ಯಾರ್ಥಿ ದಿನಕ್ಕೆ 6 ಗಂಟೆ ಓದಬೇಕು

Jan 11 2025, 12:49 AM IST
ಕಾನೂನು ವಿದ್ಯಾರ್ಥಿಗಳು ದಿನದ ನಾಲ್ಕುರಿಂದ ಅರು ಗಂಟೆ ಓದಲಿಕ್ಕೆ ತಮ್ಮ ಸಮಯ ಮೀಸಲಿಡಬೇಕು, ಕಾನೂನು ವಿದ್ಯಾಭ್ಯಾಸ ಯಾವುದಕ್ಕೂ ತೊಡಕಗಾವುದಿಲ್ಲ, ಮುಂದಿನ ಉನ್ನತ ವಿದ್ಯಾಭ್ಯಾಸಕ್ಕೂ ಕಾನೂನು ವಿದ್ಯಾಭ್ಯಾಸದಿಂದ ಸಹಾಯವಾಗಲಿದೆ. ವಿದ್ಯಾಭ್ಯಾಸ ಮಾಡಿದ ಶಾಲೆ ಕಾಲೇಜುಗಳಿಗೆ ತಮ್ಮ ಕೈಲಾದ ಸಹಾಯ ಮಾಡಬೇಕು.

ಹೆದ್ದಾರಿಯಲ್ಲಿ ಸ್ಕೂಟರ್‌ ವ್ಹೀಲಿಂಗ್‌: ಕಾನೂನು ಕ್ರಮಕ್ಕೆ ಒತ್ತಾಯ

Jan 11 2025, 12:48 AM IST
ಬೆಂಗಳೂರು ಸೇರಿದಂತೆ ದೊಡ್ಡ ನಗರಗಳಲ್ಲಿನ ಯುವಕರಿಗೆ ಹಿಡಿದಿರುವ ಅಪಾಯಕಾರಿ ವ್ಹೀಲಿಂಗ್ ಮಾಡುವ ಹುಚ್ಚು ಇದೀಗ ದಾವಣಗೆರೆ ಜಿಲ್ಲಾ ಕೇಂದ್ರದಲ್ಲೂ ಕೆಲವರಿಗೆ ಹಿಡಿದಿದೆ. ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸ್ಕೂಟರ್‌ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರ ಪುಂಡಾಟದ ದೃಶ್ಯವನ್ನು ಯುವ ಬ್ರಿಗೇಡ್‌ನ ಕೆ.ಎಸ್.ಗಜೇಂದ್ರ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ವೀಡಿಯೋ ವೈರಲ್ ಆಗಿದೆ.

ಗಂಗೊಳ್ಳಿ ಗ್ರಾ.ಪಂ.ನಲ್ಲಿ ನಮಾಜ್‌: ಕಾನೂನು ಕ್ರಮಕ್ಕೆ ಆಗ್ರಹ

Jan 04 2025, 12:33 AM IST
ಗಂಗೊಳ್ಳಿ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ಪಂಚಾಯಿತಿ ಉಪಾಧ್ಯಕ್ಷ ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಮೌಲ್ವಿಗಳ ಮೂಲಕ ನಮಾಜ್‌ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಗಂಗೊಳ್ಳಿ ಹಿಂದೂ ಹಿತರಕ್ಷಣಾ ಸಮಿತಿ ಶುಕ್ರವಾರ ಪ್ರತಿಭಟನೆ ನಡೆಸಿತು.

ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡದಿದ್ದರೆ ಕಾನೂನು ಹೋರಾಟ : ಶಾಸಕ ವೇದವ್ಯಾಸ್‌ ಕಾಮತ್‌

Jan 02 2025, 12:33 AM IST
ಪ್ರಿಯಾಂಕ ಖರ್ಗೆ ಅವರ ರಾಜಿನಾಮೆ ಪಡೆಯಲು ಮುಖ್ಯಮಂತ್ರಿಗಳು ಹಿಂದೇಟು ಹಾಕುತ್ತಿದ್ದಾರೆ. ಒಂದು ವೇಳೆ ರಾಜಿನಾಮೆ ಪಡೆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಟ್ಟುಗೊಂಡು ತನ್ನ ಖುರ್ಚಿಗೆ ಕಂಟಕ ತರಬಹುದು ಎಂಬ ಭೀತಿ ಕಾಡುತ್ತಿದೆಯೇ ಎಂದು ವೇದವ್ಯಾಸ್‌ ಕಾಮತ್‌ ಪ್ರಶ್ನಿಸಿದರು.

ಕೆಎಡಿಬಿಐ ವಿರುದ್ಧ ಕಾನೂನು ಹೋರಾಟಕ್ಕೆ ರೈತರ ನಿರ್ಧಾರ

Jan 01 2025, 12:00 AM IST
ದಾಬಸ್‍ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಕೊಡಿಗೇಹಳ್ಳಿ, ಕೆಂಚಿನಪುರ, ಬಳ್ಳಗೆರೆ. ಬಿದಲೂರು, ಕೋಡಿಪಾಳ್ಯ ಹಾಗೂ ಹನುಮಂತಪುರ ಗ್ರಾಮಗಳ ಕೃಷಿ ಭೂಮಿ ಸ್ವಾಧೀನಕ್ಕೆ ಮುಂದಾಗಿರುವ ಕೆಎಡಿಬಿಐ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾಗಿರುವುದಾಗಿ ರೈತರು ತಿಳಿಸಿದ್ದಾರೆ.

ವರ್ಷಾಚರಣೆಗೆ ಪ್ರವಾಸಿ ತಾಣಗಳಲ್ಲಿ ನಿರ್ಬಂಧ ಅನಾಹುತ ತಡೆಗೆ ನಿಷೇಧಾಜ್ಞೆ । ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ

Dec 31 2024, 10:31 AM IST

ಹಿನ್ನೆಲೆಯಲ್ಲಿ ಕಾವೇರಿ ನದಿ ತೀರ ಸೇರಿದಂತೆ ವಿವಿಧ ಜಿಲ್ಲೆಯ ಕೆಲವು ಕಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಯಮ ಮೀರಿ ಮೋಜು, ಮಸ್ತಿಯಲ್ಲಿ ತೊಡಗಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved