• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಸುವ್ಯವಸ್ಥೆ ಕಾಪಾಡಲು ಸಂವಿಧಾನ ಮುಖ್ಯ

Nov 27 2024, 01:05 AM IST
ಕನಕಪುರ: ಸಂವಿಧಾನವೆಂಬುದು ದೇಶದ ಕಾನೂನು ಸುವ್ಯವಸ್ಥೆ ಮತ್ತು ಒಂದು ಚೌಕಟ್ಟಿನಲ್ಲಿ ಸಾಗುವ ದಾರಿಯ ದಿಕ್ಸೂಚಿ, ಪ್ರತಿಯೊಬ್ಬರಿಗೂ ಜೀವನದಲ್ಲೂ ಸಂವಿಧಾನದ ಪಾತ್ರ ಬಹಳ ಮುಖ್ಯ ಎಂದು 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕುಮಾರ್ ಅವರು ಹೇಳಿದರು.

ಕಾನೂನು ಅರಿವು ಮೂಡಿಸುವುದೇ ಸಂವಿಧಾನ ದಿನದ ಉದ್ದೇಶ

Nov 27 2024, 01:05 AM IST
ಸಂವಿಧಾನ ಬಗ್ಗೆ ಅರಿವು, ಅರಿವು ಮೂಡಿಸುವುದೇ ಸಂವಿಧಾನ, ಸಂವಿಧಾನ ದಿನದ ಉದ್ದೇಶ, ನ್ಯಾ.ನಾಗೇಶ ಮೊಗೇರ

ಸುಗಮ ಜೀವನಕ್ಕೆ ಕಾನೂನು ಅಗತ್ಯ

Nov 26 2024, 12:48 AM IST
ಪ್ರತಿಯೊಬ್ಬರೂ ಸಹ ಕಾನೂನು-ಕಾಯ್ದೆಗಳ ಅರಿವು ಹೊಂದಬೇಕು.

ದೌರ್ಜನ್ಯ ತಡೆಗಟ್ಟಲು ಕಾನೂನು ಅರಿವು ಅಗತ್ಯ

Nov 26 2024, 12:45 AM IST
ಮಹಿಳೆಯರು ಮತ್ತು ಮಕ್ಕಳ ಮೇಲೆ ಹಿಂಸಾಚಾರ ವ್ಯಾಪಕವಾಗಿದೆ, ಇದು ಮಾನವ ಹಕ್ಕು ಉಲ್ಲಂಘನೆಗಳಲ್ಲಿ ಅತ್ಯಂತ ಗಂಭೀರವಾದುದು, ಜಗತ್ತಿನಾದ್ಯಂತ ಮೂವರು ಮಹಿಳೆಯರಲ್ಲಿ ಒಬ್ಬ ಮಹಿಳೆಯು ಹಿಂಸೆಗೆ ಒಳಗಾಗುತ್ತಾಳೆ. ಇದರಿಂದ ಮಹಿಳೆಯರು ಹೊರ ಬರಲು ಕಾನೂನು ತಿಳಿವಳಿಕೆ ಅಗತ್ಯ.

ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಕಠಿಣ ಕಾನೂನು ಅಗತ್ಯ

Nov 26 2024, 12:45 AM IST
ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗಾಗಿಯೇ ವಿಶೇಷ ಕಾನೂನುಗಳಿದ್ದು, ಮಹಿಳೆಯರ ಮೇಲೆ ದೌರ್ಜನ್ಯ ನಡೆದ ಬಗ್ಗೆ ದೂರು ಬಂದಲ್ಲಿ ಕಾನೂನು ಅಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ದಿವಾಣಿ ನ್ಯಾಯಾಧೀಶರಾದ ಸತೀಶ ಎಂ. ಹೇಳಿದರು.

ಶಾಸಕ ಸುಬ್ಬಾರೆಡ್ಡಿಗೆ ಕಾನೂನು ಸಂಕಷ್ಟ

Nov 25 2024, 01:00 AM IST
2023ರ ಮೇ 10 ರಂದು ನಡೆದ ಚುನಾವಣೆ ಸಮಯದಲ್ಲಿ ಬಾಗೇಪಲ್ಲಿಯ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಚುನಾವಣಾ ಅಯೋಗಕ್ಕೆ ಸಲ್ಲಿಸಿರುವ ನಾಮಪತ್ರ ದೋಷ ಪೂರಿತವಾಗಿದ್ದು, ನಾಮಪತ್ರದಲ್ಲಿ ಆಸ್ತಿ ವಿವರಗಳನ್ನು ಮುಚ್ಚಿಟ್ಟಿದ್ದಾರೆಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಹೈಕೋರ್ಟ್‌ನಲ್ಲಿ 2023ರಲ್ಲಿ ಅರ್ಜಿ ಸಲ್ಲಿಸಿದ್ದರು

ಗ್ಯಾರಂಟಿಗಳ ಅಪಪ್ರಚಾರ: ಕಾನೂನು ಹೋರಾಟ ಕೇವಲ ಹೇಳಿಕೆಯಾಗದಿರಲಿ-ಶೆಟ್ಟರ್‌

Nov 21 2024, 01:00 AM IST
ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನವರು ಬಿಜೆಪಿ ಬಗ್ಗೆ ಅಪಪ್ರಚಾರ ಮಾಡುವ ಉದ್ದೇಶದಿಂದಲೇ ಕೋವಿಡ್‌ ಹಗರಣದ ಮಾಹಿತಿ ಸೋರಿಕೆ ಮಾಡಿದ್ದಾರೆ. ಇದೊಂದು ವ್ಯವಸ್ಥೆಯ ದುರುಪಯೋಗವಾಗಿದೆ.

ನಬಾರ್ಡ್‌ ನೆರವಿಗಾಗಿ ಕೇಂದ್ರ ವಿರುದ್ಧ ರಾಜ್ಯ ಕಾನೂನು ಹೋರಾಟ

Nov 20 2024, 12:34 AM IST
ಕೃಷಿ ಸಾಲಕ್ಕಾಗಿ ನಬಾರ್ಡ್‌ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುವ ಆರ್ಥಿಕ ಸೌಲಭ್ಯದಲ್ಲಿ ಕಡಿತವಾಗಿರುವ ಬಗ್ಗೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಮತ್ತು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಎಚ್ಚರಿಕೆ ನೀಡಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ ಕಾನೂನು ಜಾರಿಗೆ ತರುವ ಕಾರ್ಯವಾಗಲಿ

Nov 18 2024, 12:02 AM IST
ಭಾರತೀಯರ ಕಾನೂನುಗಳಲ್ಲಿ ನ್ಯಾಯದಾನದ ವಿಳಂಬ ತಪ್ಪಿಸಿ ಅಪರಾಧಿಗೆ ಶಿಕ್ಷೆ ನೀಡುವ ಕಾರ್ಯ ಸರಳೀಕರಣಗೊಳಿಸುವುದು ಹೊಸ ಕಾನೂನುಗಳ ಉದ್ದೇಶವಾಗಿದೆ

ಮಕ್ಕಳಿಗೂ ಕಾನೂನು ಅರಿವು ಅಗತ್ಯ

Nov 16 2024, 12:35 AM IST
ಹೊಸಕೋಟೆ: ಭಾರತ ಸಂವಿಧಾನದಲ್ಲಿ ಮಕ್ಕಳಿಗೂ ಕಾನೂನು ರಚಿಸಲಾಗಿದ್ದು, ಪ್ರತಿಯೊಬ್ಬರೂ ಮಾಹಿತಿ ಅರಿಯಬೇಕು ಎಂದು ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸತೀಶ್ ತಿಳಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 54
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved