• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಪ್ರಕಾರವೇ ಮಗು ದತ್ತು ಪಡೆದುಕೊಳ್ಳಿ

Nov 16 2024, 12:32 AM IST
ದತ್ತು ಪಡೆಯುವುದು ಎಂದರೆ ಅನಾಥ, ಪರಿತ್ಯಕ್ತ, ಒಪ್ಪಿಸಲ್ಪಟ್ಟ ಮಗುವಿಗೆ ಶಾಶ್ವತವಾಗಿ ಕುಟುಂಬ ವಾತಾವರಣ ಕಲ್ಪಿಸುವುದಾಗಿದೆ. ಮಕ್ಕಳ ಬಗ್ಗೆ ಯಾವುದೇ ವಿಷಯದ ಕುರಿತು ಮಾಹಿತಿ ಬಂದಲ್ಲಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿ ಮಾಹಿತಿ ನೀಡಬೇಕು ಹಾಗೂ ಮಹಿಳೆಯರಿಗೆ ಸಂಬಂಧಿಸಿದಂತೆ 112/181 ಸಹಾಯವಾಣಿಗೆ ಕರೆ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸದಸ್ಯ ಕಾರ್ಯದರ್ಶಿ ಮುರಳಿ ಮೋಹನ ರೆಡ್ಡಿ ಹೇಳಿದರು.

ಹಣ ವಸೂಲಿಗಿಳಿದವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Nov 16 2024, 12:32 AM IST
, ಕನಕಗಿರಿ ಹಾಗೂ ಕಾರಟಗಿ ತಾಲೂಕು ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಕೆಲ ಪತ್ರಕರ್ತರು ಹಾಗೂ ಕನ್ನಡ ಸಂಘಟನೆಗಳ ಪದಾಧಿಕಾರಿಗಳು ತೆರಳಿ ಅಂಗನವಾಡಿ ಕಾರ್ಯಕರ್ತೆಯರನ್ನು ಬೆದರಿಸುವ ಮೂಲಕ ಹಣ ವಸೂಲಿಗೆ ಇಳಿದಿದ್ದಾರೆ.

ಸಹಕಾರದ ಕಾನೂನು ಚೌಕಟ್ಟಿಗಾಗಿ ಸಚಿವಾಲಯ

Nov 15 2024, 12:31 AM IST
ಸಹಕಾರ ಕ್ಷೇತ್ರವು ಪ್ರಸ್ತುತ ಉನ್ನತವಾಗಿ ಬೆಳೆಯುತ್ತಿದೆ. ರಾಷ್ಟ್ರದ 8.5 ಲಕ್ಷ ಸಹಕಾರ ಸಂಸ್ಥೆಗಳ ದತ್ತಾಂಶಗಳ ಸಂಗ್ರಹಣೆಗೆ ಹೊಸ ರಾಷ್ಟ್ರೀಯ ಸಹಕಾರ ಡೇಟಾ ಬೇಸ್ ಅನುಷ್ಠಾನಗೊಳಿಸಲಾಗಿದೆ.

ಕಾನೂನು ವಿಶ್ವವಿದ್ಯಾಲಯಕ್ಕೆ ಮಾನ್ಯತಾ ಪರಿಷತ್‌ ಭೇಟಿ

Nov 15 2024, 12:31 AM IST
ಕುಲಪತಿಗಳು ವಿಶ್ವವಿದ್ಯಾಲಯದ ಆರಂಭದಿಂದ ಇಲ್ಲಿಯ ವರೆಗೆ ನಡೆಸಿರುವ ಕಾರ್ಯಕ್ರಮ, ಆಡಳಿತ, ಮತ್ತು ದೂರದೃಷ್ಟಿಗಳನ್ನು ವಿಸ್ತಾರವಾಗಿ ತಂಡದ ಮುಂದೆ ತೆರೆದಿಟ್ಟರು.

ಮೂಲ್ಕಿ ವಿಜಯ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Nov 14 2024, 12:52 AM IST
ಕಂಕನಾಡಿಯ ಫಾದರ್‌ ಮುಲ್ಲರ್ಸ್‌ ಆಸ್ಪತ್ರೆಯ ಮನೋವೈದ್ಯಕೀಯ ಆಪ್ತಸಮಾಲೋಚಕ ಶ್ರೀಪತಿ ಭಟ್‌ ಅಪ್ರಾಪ್ತಮಕ್ಕಳ ಲೈಂಗಿಕ ಅಪರಾಧ ತಡೆಯುವ ಬಗ್ಗೆ , ಕೆನರಾ ಬ್ಯಾಂಕ್‌ ದೇರಳಕಟ್ಟೆ ಶಾಖೆಯ ಹಿರಿಯ ಪ್ರಬಂಧಕ ಸುದೇಶ್ ಕುಮಾರ್ ಶೆಟ್ಟಿಯವರು ಬ್ಯಾಂಕ್‌ ನೇಮಕಾತಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಿದರು.

ಮಹಿಳಾ ಸಬಲೀಕರಣಕ್ಕೆ ಕಾನೂನು ಅರಿವು ಬಹು ಮುಖ್ಯ : ನ್ಯಾ. ಹನುಮಂತಪ್ಪ

Nov 14 2024, 12:46 AM IST
ಚಿಕ್ಕಮಗಳೂರು, ಮಹಿಳಾ ಸಬಲೀಕರಣಕ್ಕೆ ಕಾನೂನು ಅರಿವು ಬಹುಮುಖ್ಯವಾಗಿದೆ. ಮಹಿಳೆಯರು ತಮ್ಮ ಹಕ್ಕು ಮತ್ತು ಕಾನೂನು ಸೇವೆಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಹೇಳಿದರು.

ಕನ್ನಡ ಕಡ್ಡಾಯ ಬಳಕೆಗೆ ಕಾನೂನು ರೂಪಿಸಿ: ಬಿಳಿಮಲೆ

Nov 13 2024, 01:35 AM IST
ಆನ್‌ಲೈನ್‌ ಆಹಾರ ಡೆಲಿವರಿ ಸಂಸ್ಥೆಗಳಾದ ಸ್ವಿಗ್ಗಿ, ಝೊಮ್ಯಾಟೋದಂತಹ ಸಂಸ್ಥೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಿ, ಕಡ್ಡಾಯವಾಗಿ ಕನ್ನಡ ಬಳಸುವಂತೆ ಕಾನೂನು ತರುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯಿಸಿದೆ.

ವಿದ್ಯಾರ್ಥಿಗಳು ಕಾನೂನು ಅರಿತು ಪಾಲಿಸಲಿ: ನ್ಯಾ.ವೈದ್ಯ ಶ್ರೀಕಾಂತ್

Nov 13 2024, 12:05 AM IST
ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ವೈದ್ಯ ಶ್ರೀಕಾಂತ್ ವಕೀಲರಾದ ಜಿ.ಮಂಜುನಾಥ್ ಸೇರಿ ಹಲವು ಗಣ್ಯರು ಉದ್ಘಾಟಿಸಿದರು.

ಪ್ರತಿಯೊಬ್ಬ ಪ್ರಜೆಗೂ ಕಾನೂನು ಅರಿವು ಅಗತ್ಯ

Nov 13 2024, 12:03 AM IST
ಸಮಾಜದ ದುರ್ಬಲ ವರ್ಗದವರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ, ಮಹಿಳೆಯರಿಗೆ ಹಾಗೂ ವಿಕಲಚೇತನರಿಗೆ ಉಚಿತ ಕಾನೂನು ಸಹಾಯ ಮತ್ತು ಬೆಂಬಲವನ್ನು ಒದಗಿಸುವುದು ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಉದ್ದೇಶ. ಕಡಿಮೆ ಸಮಯದಲ್ಲಿ ನ್ಯಾಯ ಪರಿಹಾರಕ್ಕಾಗಿ ಜನತಾ ನ್ಯಾಯಾಲಯದ ಪ್ರಯೋಜನ ಪಡೆದುಕೊಳ್ಳಬಹುದು.

ಪ್ರಾಧಿಕಾರ ಮೂಲಕ ನಿರ್ಗತಿಕರು, ಬಡವರಿಗೆ ಉಚಿತ ಕಾನೂನು ಸೇವೆ: ನ್ಯಾಯಾಧೀಶ ಬಸವರಾಜ

Nov 11 2024, 11:46 PM IST
ನಮ್ಮ ಸಂವಿಧಾನದಲ್ಲಿ ಅಶಕ್ತರು, ದುರ್ಬಲರು ಸೇರಿದಂತೆ ಎಲ್ಲರಿಗೂ ಕಾನೂನು ಸೇವೆ ದೊರೆಯಬೇಕು ಎಂಬ ಆಶಯವನ್ನು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನೆರವೇರಿಸುತ್ತಿದೆ ಎಂದು ನ್ಯಾಯಾಧೀಶರು ಹೇಳಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 54
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved