• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದ್ಯ ಅಕ್ರಮ ಮಾರಾಟ ಮಾಡಿದರೆ ಕಾನೂನು ಕ್ರಮ

Dec 22 2024, 01:34 AM IST
ತಾಲೂಕಿನ ಅನೇಕ ಗ್ರಾಮಗಳಲ್ಲಿ ಮದ್ಯ ಅಕ್ರಮ ಮಾರಾಟ ಮಾಡಲಾಗುತ್ತಿದೆ ಎಂದು ಡಿ.೧೬ ರಂದು ಕನ್ನಡಪ್ರಭದಲ್ಲಿ "ಗ್ರಾಮಸ್ಥರ ನಿದ್ದೆಗೆಡಿಸಿರುವ ಅಕ್ರಮ ಮದ್ಯ ಮಾರಾಟ " ಎಂಬ ಶೀಷಿಕೆಯಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಮಧುಗಿರಿ ಅಬಕಾರಿ ಉಪ ಅಧೀಕ್ಷಕ ದೀಪಕ್. ಎಸ್ ಗ್ರಾಮಗಳಲ್ಲಿ ಭೇಟಿ ಪರಿಶೀಲಿಸಿದರು.

ಶ್ರೇಷ್ಠ ರಾಜಕಾರಣಿಗಳ ಸದನ ಭಾಷಣವೂ ಸಾಹಿತ್ಯ : ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್

Dec 22 2024, 01:32 AM IST

ಶ್ರೇಷ್ಠ ರಾಜಕಾರಣಿಗಳು ಸದನದಲ್ಲಿ ಮಾಡುವ ಭಾಷಣ ಸಾಹಿತ್ಯ ಯಾಕೆ ಆಗಬಾರದು, ರಾಜಕಾರಣಿಗಳ ಮಾತು ಸಹಿತ ಕೃತಿಗಳನ್ನು ಸಾಹಿತ್ಯ ಎಂದು ಪರಿಗಣಿಸದೇ ಇರುವುದು ದುರಾದೃಷ್ಟಕರ

ಮಹಿಳೆಯರಿಗಾಗಿ ವಿಶೇಷ ಕಾನೂನು ಕಾರ್ಯಕ್ರಮ: ಶುಭ

Dec 21 2024, 01:19 AM IST
ಮಹಿಳೆಯರಿಗೆ ಎಲ್ಲಿ ಗೌರವ ಸಿಗುತ್ತದೋ ಅಲ್ಲಿ ದೇವತೆಗಳು ಇರುತ್ತಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶುಭ ಹೇಳಿದರು.

ದೂರು ನೈಜವಾಗಿದ್ದರೆ ಕಾನೂನು ಕ್ರಮ ಸುಲಭ

Dec 21 2024, 01:17 AM IST
ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯದ ಕೆಲವು ಪ್ರಕರಣಗಳಲ್ಲಿ ಘಟನೆಗಳು ಏನೆಲ್ಲಾ ಘಟಿಸಿರುತ್ತವೋ ಅದರ ಜೊತೆಗೆ ಸುಳ್ಳು ಹೇಳಿಕೆಗಳನ್ನು ಮತ್ತು ಸುಳ್ಳು ದೂರುಗಳನ್ನು ಕೊಡುವುದರಿಂದ ಕೆಲವೊಮ್ಮೆ ಅಪರಾಧಿಗಳು ಶಿಕ್ಷೆಯಿಂದ ತಪ್ಪಿಹೋಗುತ್ತಾರೆ. ಕೆಲವೊಮ್ಮೆ ಕೆಲವರಿಗೆ ಅನಾಗತ್ಯವಾಗಿ ತೊಂದರೆಕೊಡಬೇಕೆಂದು ದೂರು ನೀಡುವುದು ಅಕ್ಷಮ್ಯ ತಪ್ಪಾಗುತ್ತದೆ.

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹಾಳಾಗಿದೆ ಡಿ.ಎಸ್.ಸುರೇಶ್

Dec 21 2024, 01:15 AM IST
ತರೀಕೆರೆ, ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಒತ್ತಾಯಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಆಕ್ರೋಶ

Dec 20 2024, 12:48 AM IST
ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಾಟ ಮತ್ತು ಗೋ ಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇದೆ ಎಂದು ಬೋಪಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಆ್ಯಪ್‌ ಸಾಲ ಸೇರಿ ಅನಿಯಂತ್ರಿತ ಸಾಲಕ್ಕೆ ಕಡಿವಾಣ ಹಾಕುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ಕಾನೂನು

Dec 20 2024, 12:47 AM IST
ಆ್ಯಪ್‌ ಸಾಲ ಸೇರಿ ಅನಿಯಂತ್ರಿತ ಸಾಲಕ್ಕೆ ಕಡಿವಾಣ ಹಾಕುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ಕಾನೂನು ತರಲು ಮುಂದಾಗಿದ್ದು, ಈ ಸಂಬಂಧ ಮಸೂದೆ ಮಂಡಿಸಲು ಸಿದ್ಧತೆ ನಡೆಸಿದೆ. ಇದರ ಪ್ರಕಾರ ಅಪರಾಧಿಗಳಿಗೆ 10 ವರ್ಷ ಸೆರೆವಾಸ ಹಾಗೂ ದಂಡ ವಿಧಿಸಲಾಗುವುದು.

ಕಾನೂನು ಬಗ್ಗೆ ತಿಳಿದುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ: ಸಿಡಿಪಿಒ ಮುನಿರಾಜು

Dec 19 2024, 12:33 AM IST
ಮಹಿಳೆಯರು ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕು ಎಂದು ಸಿಡಿಪಿಒ ಮುನಿರಾಜು ಹೇಳಿದರು. ಬಂಗಾರಪೇಟೆಯಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ನೆರವು, ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾನೂನು ಮಾರ್ಗದಲ್ಲಿಯೇ ಹಿಂದೂ ರಾಷ್ಟ್ರವಾಗಿಸೋಣ: ನ್ಯಾ.ಬಲದೇವ ಸಣ್ಣಕ್ಕಿ

Dec 18 2024, 12:47 AM IST
ಸ್ವಾತಂತ್ರ್ಯದ ಪೂರ್ವದಲ್ಲಿ ಅಖಂಡವಾಗಿದ್ದ ಭಾರತವನ್ನು 1947ರ ನಂತರ ಧರ್ಮದ ಆಧಾರದ ಮೇಲೆ ಇಬ್ಭಾಗ ಮಾಡಿದಾಗ ಪಾಕಿಸ್ತಾನ ಇಸ್ಲಾಮಿಕ್ ರಾಷ್ಟ್ರವಾಯಿತು. ಆದರೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಣೆ ಮಾಡಲಿಲ್ಲ

ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯವಶ್ಯಕ: ನ್ಯಾ. ಚಂದ್ರಶೇಖರ

Dec 18 2024, 12:47 AM IST
ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯವಶ್ಯಕವಾಗಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved