• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿಗಳ ಅಪಪ್ರಚಾರ: ಕಾನೂನು ಹೋರಾಟ ಕೇವಲ ಹೇಳಿಕೆಯಾಗದಿರಲಿ-ಶೆಟ್ಟರ್‌

Nov 21 2024, 01:00 AM IST
ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನವರು ಬಿಜೆಪಿ ಬಗ್ಗೆ ಅಪಪ್ರಚಾರ ಮಾಡುವ ಉದ್ದೇಶದಿಂದಲೇ ಕೋವಿಡ್‌ ಹಗರಣದ ಮಾಹಿತಿ ಸೋರಿಕೆ ಮಾಡಿದ್ದಾರೆ. ಇದೊಂದು ವ್ಯವಸ್ಥೆಯ ದುರುಪಯೋಗವಾಗಿದೆ.

ನಬಾರ್ಡ್‌ ನೆರವಿಗಾಗಿ ಕೇಂದ್ರ ವಿರುದ್ಧ ರಾಜ್ಯ ಕಾನೂನು ಹೋರಾಟ

Nov 20 2024, 12:34 AM IST
ಕೃಷಿ ಸಾಲಕ್ಕಾಗಿ ನಬಾರ್ಡ್‌ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುವ ಆರ್ಥಿಕ ಸೌಲಭ್ಯದಲ್ಲಿ ಕಡಿತವಾಗಿರುವ ಬಗ್ಗೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಮತ್ತು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಎಚ್ಚರಿಕೆ ನೀಡಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ ಕಾನೂನು ಜಾರಿಗೆ ತರುವ ಕಾರ್ಯವಾಗಲಿ

Nov 18 2024, 12:02 AM IST
ಭಾರತೀಯರ ಕಾನೂನುಗಳಲ್ಲಿ ನ್ಯಾಯದಾನದ ವಿಳಂಬ ತಪ್ಪಿಸಿ ಅಪರಾಧಿಗೆ ಶಿಕ್ಷೆ ನೀಡುವ ಕಾರ್ಯ ಸರಳೀಕರಣಗೊಳಿಸುವುದು ಹೊಸ ಕಾನೂನುಗಳ ಉದ್ದೇಶವಾಗಿದೆ

ಮಕ್ಕಳಿಗೂ ಕಾನೂನು ಅರಿವು ಅಗತ್ಯ

Nov 16 2024, 12:35 AM IST
ಹೊಸಕೋಟೆ: ಭಾರತ ಸಂವಿಧಾನದಲ್ಲಿ ಮಕ್ಕಳಿಗೂ ಕಾನೂನು ರಚಿಸಲಾಗಿದ್ದು, ಪ್ರತಿಯೊಬ್ಬರೂ ಮಾಹಿತಿ ಅರಿಯಬೇಕು ಎಂದು ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸತೀಶ್ ತಿಳಿಸಿದರು.

ಕಾನೂನು ಪ್ರಕಾರವೇ ಮಗು ದತ್ತು ಪಡೆದುಕೊಳ್ಳಿ

Nov 16 2024, 12:32 AM IST
ದತ್ತು ಪಡೆಯುವುದು ಎಂದರೆ ಅನಾಥ, ಪರಿತ್ಯಕ್ತ, ಒಪ್ಪಿಸಲ್ಪಟ್ಟ ಮಗುವಿಗೆ ಶಾಶ್ವತವಾಗಿ ಕುಟುಂಬ ವಾತಾವರಣ ಕಲ್ಪಿಸುವುದಾಗಿದೆ. ಮಕ್ಕಳ ಬಗ್ಗೆ ಯಾವುದೇ ವಿಷಯದ ಕುರಿತು ಮಾಹಿತಿ ಬಂದಲ್ಲಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿ ಮಾಹಿತಿ ನೀಡಬೇಕು ಹಾಗೂ ಮಹಿಳೆಯರಿಗೆ ಸಂಬಂಧಿಸಿದಂತೆ 112/181 ಸಹಾಯವಾಣಿಗೆ ಕರೆ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸದಸ್ಯ ಕಾರ್ಯದರ್ಶಿ ಮುರಳಿ ಮೋಹನ ರೆಡ್ಡಿ ಹೇಳಿದರು.

ಹಣ ವಸೂಲಿಗಿಳಿದವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Nov 16 2024, 12:32 AM IST
, ಕನಕಗಿರಿ ಹಾಗೂ ಕಾರಟಗಿ ತಾಲೂಕು ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಕೆಲ ಪತ್ರಕರ್ತರು ಹಾಗೂ ಕನ್ನಡ ಸಂಘಟನೆಗಳ ಪದಾಧಿಕಾರಿಗಳು ತೆರಳಿ ಅಂಗನವಾಡಿ ಕಾರ್ಯಕರ್ತೆಯರನ್ನು ಬೆದರಿಸುವ ಮೂಲಕ ಹಣ ವಸೂಲಿಗೆ ಇಳಿದಿದ್ದಾರೆ.

ಸಹಕಾರದ ಕಾನೂನು ಚೌಕಟ್ಟಿಗಾಗಿ ಸಚಿವಾಲಯ

Nov 15 2024, 12:31 AM IST
ಸಹಕಾರ ಕ್ಷೇತ್ರವು ಪ್ರಸ್ತುತ ಉನ್ನತವಾಗಿ ಬೆಳೆಯುತ್ತಿದೆ. ರಾಷ್ಟ್ರದ 8.5 ಲಕ್ಷ ಸಹಕಾರ ಸಂಸ್ಥೆಗಳ ದತ್ತಾಂಶಗಳ ಸಂಗ್ರಹಣೆಗೆ ಹೊಸ ರಾಷ್ಟ್ರೀಯ ಸಹಕಾರ ಡೇಟಾ ಬೇಸ್ ಅನುಷ್ಠಾನಗೊಳಿಸಲಾಗಿದೆ.

ಕಾನೂನು ವಿಶ್ವವಿದ್ಯಾಲಯಕ್ಕೆ ಮಾನ್ಯತಾ ಪರಿಷತ್‌ ಭೇಟಿ

Nov 15 2024, 12:31 AM IST
ಕುಲಪತಿಗಳು ವಿಶ್ವವಿದ್ಯಾಲಯದ ಆರಂಭದಿಂದ ಇಲ್ಲಿಯ ವರೆಗೆ ನಡೆಸಿರುವ ಕಾರ್ಯಕ್ರಮ, ಆಡಳಿತ, ಮತ್ತು ದೂರದೃಷ್ಟಿಗಳನ್ನು ವಿಸ್ತಾರವಾಗಿ ತಂಡದ ಮುಂದೆ ತೆರೆದಿಟ್ಟರು.

ಮೂಲ್ಕಿ ವಿಜಯ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Nov 14 2024, 12:52 AM IST
ಕಂಕನಾಡಿಯ ಫಾದರ್‌ ಮುಲ್ಲರ್ಸ್‌ ಆಸ್ಪತ್ರೆಯ ಮನೋವೈದ್ಯಕೀಯ ಆಪ್ತಸಮಾಲೋಚಕ ಶ್ರೀಪತಿ ಭಟ್‌ ಅಪ್ರಾಪ್ತಮಕ್ಕಳ ಲೈಂಗಿಕ ಅಪರಾಧ ತಡೆಯುವ ಬಗ್ಗೆ , ಕೆನರಾ ಬ್ಯಾಂಕ್‌ ದೇರಳಕಟ್ಟೆ ಶಾಖೆಯ ಹಿರಿಯ ಪ್ರಬಂಧಕ ಸುದೇಶ್ ಕುಮಾರ್ ಶೆಟ್ಟಿಯವರು ಬ್ಯಾಂಕ್‌ ನೇಮಕಾತಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಿದರು.

ಮಹಿಳಾ ಸಬಲೀಕರಣಕ್ಕೆ ಕಾನೂನು ಅರಿವು ಬಹು ಮುಖ್ಯ : ನ್ಯಾ. ಹನುಮಂತಪ್ಪ

Nov 14 2024, 12:46 AM IST
ಚಿಕ್ಕಮಗಳೂರು, ಮಹಿಳಾ ಸಬಲೀಕರಣಕ್ಕೆ ಕಾನೂನು ಅರಿವು ಬಹುಮುಖ್ಯವಾಗಿದೆ. ಮಹಿಳೆಯರು ತಮ್ಮ ಹಕ್ಕು ಮತ್ತು ಕಾನೂನು ಸೇವೆಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಹೇಳಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved