• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್‌ಎಲ್‌ಬಿ ವಿದ್ಯಾರ್ಥಿಗಳು ಗ್ರಾಮೀಣ ಜನರಿಗೆ ಕಾನೂನು ಸಲಹೆ ನೀಡಿ

Nov 10 2024, 01:54 AM IST
ಭಾರತೀಯ ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ನೆರವು ದೊರೆಯಬೇಕು ಮತ್ತು ತಾರತಮ್ಯ ಹಾಗೂ ವಂಚನೆಗೆ ಒಳಗಾಗಬಾರದು ಎಂಬ ದೃಷ್ಠಿಯಿಂದ ಎಲ್ಲರೂ ಸಮಾನರು ಎಂದು ಪರಿಗಣಿಸಿ, ಅಗತ್ಯ ಸೌಲಭ್ಯವನ್ನು ಕಲ್ಪಿಸಿದೆ. ಪುಟ್ಟ ಮಕ್ಕಳಿಗೆ, ಶಿಕ್ಷಣವಿಲ್ಲದ ಜನರಿಗೆ ಕಾನೂನಿನ ಅರಿವು ಮೂಡಿಸಲು ಸಾಧ್ಯವಿಲ್ಲ, ಆದ್ದರಿಂದ ವಿದ್ಯಾರ್ಥಿಗಳಾದ ನಿಮಗೆ ಈ ವಿಷಯದಲ್ಲಿ ಅಗತ್ಯ ಅರಿವು ಮೂಡಿಸುವ ಕಾರ್ಯಕ್ರಮ ಉಪಯುಕ್ತವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿ ಮಠ್ ಕಾನೂನು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ದೇಶದ ಕಾನೂನು ಅರಿವು ಎಲ್ಲರಿಗೂ ಅವಶ್ಯ: ನ್ಯಾ.ವಿಜಯಕುಮಾರ

Nov 10 2024, 01:54 AM IST
ಲೋಕಾಪುರ ಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಕಾನೂನು ಸೇವಾ ದಿನ ನಿಮಿತ್ತ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮಕ್ಕೆ ಎಂದು ನ್ಯಾಯಾಧೀಶರಾದ ವಿಜಯಕುಮಾರ ಕನ್ನೂರ ಚಾಲನೆ ನೀಡಿದರು.

ಕಾನೂನು ಸೇವೆಯಡಿ ಆರ್ಥಿಕ ಅಶಕ್ತರಿಗೂ ಉಚಿತ ಕಾನೂನು ನೆರವು: ಸವಿತಾರಾಣಿ

Nov 10 2024, 01:53 AM IST
ಕಡೂರು, ಎಲ್ಲ ತಾಲೂಕುಗಳ ನ್ಯಾಯಾಲಯಗಳಲ್ಲಿ ಉಚಿತ ಕಾನೂನು ಸೇವಾ ಸಮಿತಿ ಇದ್ದು ಆರ್ಥಿಕವಾಗಿ ಅಶಕ್ತರಾಗಿರುವ ಅರ್ಹರು ಉಚಿತ ಕಾನೂನು ನೆರವು ಪಡೆದುಕೊಳ್ಳಬಹುದು ಎಂದು ಕಡೂರು ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸವಿತಾರಾಣಿ ಹೇಳಿದರು.

ಕಾನೂನು ಅರಿವಿದ್ದವರಿಂದಲೇ ಕಾನೂನು ಉಲ್ಲಂಘನೆ: ನ್ಯಾ. ಜಯಂತ್ ಕುಮಾರ್ ಬೇಸರ

Nov 10 2024, 01:47 AM IST
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ಸೇವೆ ಸಿಗಬೇಕು. ಕಾನೂನು ಅರಿವಿನ ಕೊರತೆಯಿಂದ ಅಮಾಯಕರು ಬಲಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಕಾನೂನು ಅರಿವಿನ ಅಗತ್ಯವಿದೆ.

ಕಾನೂನು ಎಲ್ಲರಿಗೂ ಸಮಾನ ಅವಕಾಶ ನೀಡಿದೆ

Nov 10 2024, 01:46 AM IST
ಪೋಕ್ಸೋ ಖಾಯಿದೆ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಇಬ್ಬರಿಗೂ ಸಮನಾಗಿ ಅನ್ವಯಿಸುತ್ತದೆ, ಹೆಣ್ಣು ಮಕ್ಕಳನ್ನು ಕೆಟ್ಟ ದೃಷ್ಟಿ ಯಿಂದ ನೋಡುವುದು, ಮುಟ್ಟುವುದು, ಎಲ್ಲವು ಸಹ ಅಪರಾಧ ಒಮ್ಮೆ ಸಿಲುಕಿದರೆ ಶಿಕ್ಷೆ ಖಚಿತ. ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿ ಬಹಳ ಎಚ್ಚರಿಕೆಯಿಂದರ ಬೇಕು

ಮಹಿಳೆಯರಿಗೆ ಕಾನೂನು ಜ್ಞಾನ ಅರಿವು ಅವಶ್ಯ

Nov 10 2024, 01:35 AM IST
ಸಂವಿಧಾನದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ವಿಶೇಷ ಸವಲತ್ತು ನೀಡಿದ್ದು, ಮಹಿಳೆಯರು ಯಾವುದೇ ಕಾನೂನು ನೆರವು ಪಡೆದುಕೊಳ್ಳಲು ಕಾನೂನಿನಲ್ಲಿ ಅವಕಾಶ

ಬಡವ,ನಿರ್ಗತಿಕರಿಗೆ ಉಚಿತ ಕಾನೂನು ನೆರವು

Nov 10 2024, 01:35 AM IST
ಎರಡೂ ಕಕ್ಷಿದಾರರ ಒಪ್ಪಿಗೆಯಿಂದ ಲೋಕ್ ಆದಾಲತ್ ನಲ್ಲಿ ರಾಜೀ ಸಂಧಾನಕ್ಕೆ ಮುಂದಾಗಿ ಪ್ರಕರಣ ಬಗೆಹರಿಸಿಕೊಂಡರೆ ಇಬ್ಬರೂ ಗೆಲ್ಲುತ್ತಾರೆ. ಜತೆಗೆ ವ್ಯಾಜ್ಯಗಳ ಸಂಖ್ಯೆ ಕಡಿಮೆಯಾಗುತ್ತದೆ, ಸಾಕಷ್ಟು ಸಮಯ ಉಳಿಯುತ್ತದೆ

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸುವುದು ಅಗತ್ಯ

Nov 10 2024, 01:34 AM IST
ಹಿರಿಯೂರು: ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ, ಯುವಕರಿಗೆ ಕಾನೂನಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ವಕೀಲರ ಸಂಘದ ಅಧ್ಯಕ್ಷ ರಂಗೇನಹಳ್ಳಿ ರಾಮಚಂದ್ರಪ್ಪ ಹೇಳಿದರು.

ವಕ್ಫ್ ವಿವಾದ ಬಗ್ಗೆ ಲೋಕಸಭಾ ಸ್ಪೀಕರ್‌ಗೆ ವರದಿ ಸಲ್ಲಿಕೆ : ವಕ್ಫ್‌ ಆಸ್ತಿ ವಿಚಾರದಲ್ಲಿ‌ ಉತ್ತಮ ಕಾನೂನು ತರಲು ಯತ್ನ

Nov 08 2024, 11:33 AM IST

ವಕ್ಫ್‌ ವಿಚಾರವಾಗಿ ಇಲ್ಲಿನ ರೈತರ ಅಹವಾಲು ಕೇಳಬೇಕು ಎಂದು ನಾನು ಬಂದಿದ್ದೇನೆ. ಮುಂಬರುವ ಅಧಿವೇಶದನಲ್ಲಿ ವಕ್ಫ್‌ಗೆ ಸಂಬಂಧಿಸಿದ ಬಿಲ್ ಬರುವುದಿದೆ.

ಕಾನೂನು ಸೇವೆ ಪ್ರತಿಯೊಬ್ಬರ ಮನೆಬಾಗಿಲಿಗೂ ತಲುಪಲಿ: ನ್ಯಾ. ಗಣಪತಿ ಗುರುಸಿದ್ದ ಬಾದಾಮಿ

Nov 08 2024, 12:38 AM IST
ಅರೆಕಾಲಿಕ ಸ್ವಯಂ ಕಾನೂನು ಸೇವೆ ಸಲ್ಲಿಸಲು ನಿಮಗೆ ಒಳ್ಳೆಯ ಅವಕಾಶ ಲಬಿಸಿದ್ದು, ಅವಕಾಶ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಅರೆಕಾಲಿಕ ಸ್ವಯಂ ಕಾನೂನು ಸೇವಕರಿಗೆ ಕರೆ ನೀಡಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved