• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು,ಅರಣ್ಯ ಇಲಾಖೆ ಚೌಕಟ್ಟಿನಡಿ ಭೂ ಹಕ್ಕು ಪತ್ರ : ಟಿ.ಡಿ.ರಾಜೇಗೌಡ

Oct 05 2024, 01:35 AM IST
ನರಸಿಂಹರಾಜಪುರ, ಕಾನೂನಿನ ಚೌಕಟ್ಟಿನಡಿ ಅರ್ಹಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಅರಣ್ಯ ಇಲಾಖೆ ಒಪ್ಪಿಗೆ ಪಡೆದು ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಮಹಿಳೆ,ಮಕ್ಕಳ ಕಾನೂನು ಕಟ್ಟಕಡೆಯ ವ್ಯಕ್ತಿಯನ್ನು ತಲುಪಬೇಕು: ನ್ಯಾ.ಮಂಜುನಾಥ ನಾಯಕ್

Oct 05 2024, 01:31 AM IST
ಶಿವಮೊಗ್ಗದ ಸಿಮ್ಸ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾನೂನು ತಿದ್ದುಪಡಿ ಸಂವಿಧಾನದ ಮೂಲತತ್ವಕ್ಕೆ ವಿರುದ್ಧವಾಗಿರಬಾರದು: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌

Oct 05 2024, 01:30 AM IST
ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರಶ್ನೆಗಳಿಗೆ ಉತ್ತರಿಸಿದರು.

ಉಡುಪಿ: ಕಾನೂನು ಕಾಲೇಜಿನಲ್ಲಿ ಮಾರ್ಗದರ್ಶಿ ಕಾರ್ಯಕ್ರಮ

Oct 02 2024, 01:13 AM IST
ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ೫ ವರ್ಷದ ಬಿಎ - ಎಲ್ಎಲ್‌ಬಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ (ಓರಿಯೆಂಟೇಷನ್) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ: ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

Oct 02 2024, 01:10 AM IST
ಲಾಡುಗಳಲ್ಲಿ ಪ್ರಾಣಿಗಳ ಕೊಬ್ಬಿನ ಎಣ್ಣೆಯನ್ನು ಬಳಸಿರುವುದು ಆಘಾತಕಾರಿ ವಿಷಯ. ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.

ಕಾರ್ಮಿಕರಿಗೆ ಕಾನೂನು, ಸೌಲಭ್ಯಗಳ ಬಗ್ಗೆ ಅರಿವು ಅಗತ್ಯ

Sep 28 2024, 01:23 AM IST
ಚಾಮರಾಜನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳು/ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಜಿಲ್ಲಾ , ಸತ್ರ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಉದ್ಘಾಟಿಸಿದರು.

ಮಹಿಳೆ ಮೇಲಿನ ದೌರ್ಜನ್ಯ ತಡೆಗಟ್ಟಲು ಅನೇಕ ಕಾನೂನು ಜಾರಿಗೆ ತಂದಿದ್ದರೂ ಪ್ರಕರಣಗಳು ಉಲ್ಬಣ

Sep 27 2024, 01:16 AM IST
ಯಳಂದೂರು ಪಟ್ಟಣ ವಾಲ್ಮೀಕಿ ಭವನದಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ಆರ್. ಶ್ರೀಕಾಂತ್ ಅವರನ್ನು ಸನ್ಮಾನಿಸಲಾಯಿತು.

ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Sep 25 2024, 01:00 AM IST
ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಟಿಎಸ್ಎಸ್ ಅವ್ಯವಹಾರ ಕುರಿತು ಕಾನೂನು ಕ್ರಮಕ್ಕೆ ತೀರ್ಮಾನ

Sep 25 2024, 12:58 AM IST
ಒಟ್ಟಾರೆ ಇಡೀ ಸಭೆ ಹಿಂದಿನ ಅಕ್ರಮಗಳ ಮೇಲೆ ಕ್ರಮಕ್ಕೆ ಮತ್ತು ವಸೂಲಿಗೆ ತೀರ್ಮಾನಿಸಿಯೇ ಬಂದಂತೆ, ಐದು ವರ್ಷಗಳ ಮರುಲೆಕ್ಕ ಪರಿಶೋಧನಾ ವರದಿಯ ಒಂದೊಂದು ವಿಷಯವನ್ನು ಓದಿ ಹೇಳಿ ಸಭೆಯ ಅನುಮತಿ ಕೇಳಿದಾಗಲೂ ಭರ್ಜರಿ ಚಪ್ಪಾಳೆಯೊಂದಿಗೆ ಪ್ರತಿಕ್ರಿಯೆ ದೊರೆಯಿತು.

ಕಾನೂನು ಅರಿವು ಎಲ್ಲರ ಜವಾಬ್ದಾರಿ; ನ್ಯಾ.ಅಣ್ಣಯ್ಯನವರ್

Sep 25 2024, 12:53 AM IST
ಬಾಲಕರ ಮತ್ತು ಅಲ್ಪವಯಸ್ಕರ ಬಗೆಗಿನ ಕಾನೂನು ತಿಳಿಯುವುದು ಎಲ್ಲರ ಜವಾಬ್ದಾರಿ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಣ್ಣಯ್ಯನವರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved