• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Sep 20 2024, 01:31 AM IST
ಪಟ್ಟಣದ ಸಂತೆಮಾಳ ವೃತ್ತದಲ್ಲಿ ಸಮಿತಿಯ ಕಾರ್ಯಕರ್ತರು ಮೈಸೂರು- ಮಳವಳ್ಳಿ ಮುಖ್ಯರಸ್ತೆಗೆ ಅಡ್ಡ

ರಾಜ್ಯದಲ್ಲಿ ಸಂಪೂರ್ಣ ಹದಗೆಟ್ಟ ಕಾನೂನು ವ್ಯವಸ್ಥೆ: ವಿವೇಕ್ ಸುಬ್ಬಾರೆಡ್ಡಿ ಬೇಸರ

Sep 17 2024, 12:50 AM IST
ಕಾನೂನು ಸುವ್ಯವಸ್ಥೆ ಬೇರೆ, ರಾಜಕಾರಣವೇ ಬೇರೆ ಎಂಬ ಮನಸ್ಥಿತಿಗೆ ಸರ್ಕಾರ ಬರದಿದ್ದರೆ ಇದಕ್ಕೆ ಖಂಡಿತ ಪರಿಹಾರವಿಲ್ಲ. ಭೀಮರಾಜ್ ಎಂಬುವವರ ಅಂಗಡಿಯನ್ನು ಪ್ರತ್ಯೇಕವಾಗಿ ಗುರುತಿಸಿ 2 ಕೋಟಿ ರು. ವೆಚ್ಚದ ಬಟ್ಟೆ ಹಾಗೂ ಅಂಗಡಿಯಲ್ಲಿದ್ದ ವಸ್ತುಗಳಿಗೆ ಬೆಂಕಿ ಹಚ್ಚಲಾಗಿದೆ. ಅಂಗಡಿ ಮಾಲೀಕ ಭೀಮರಾಜ್‌ಗೆ ವಕೀಲರ ಸಂಘದ ವತಿಯಿಂದ 25 ಸಾವಿರ ರು. ಆರ್ಥಿಕ ನೆರವು ನೀಡಲಾಗಿದೆ.

'ಶಾಸಕ ಮುನಿರತ್ನ ಸಂಭಾಷಣೆ ಧ್ವನಿ ಪರೀಕ್ಷೆಗೆ ರವಾನೆ : ತಪ್ಪು ಮಾಡಿದ್ದರೆ ಕಾನೂನು ಕ್ರಮ'

Sep 17 2024, 12:47 AM IST
ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಕುಟುಂಬ, ಸಮಾಜ ಒತ್ತು ನೀಡ ಬೇಕು ಹಾಗೆ ಮಾಡಿದಲ್ಲಿ ನ್ಮ ಸಮಾಜದಲ್ಲಿನ ಮೌಢ್ಯವೂ ದೂರ ಸರಿಯುತ್ತದೆ. ಈಗ ಪ್ರತಿ ಮುಸ್ಲಿಂ ಕುಟುಂಬದವರೂ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಆಲೋಚನೆ ಮಾಡಬೇಕು ಮತ್ತು ಗುಣಮಟ್ಟದ ಶಿಕ್ಷಣ ಕೊಡಿಸಬೇಕ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಉಮೇಶ

Sep 15 2024, 02:04 AM IST
ಸರ್ಕಾರ ತಪ್ಪಿತ್ತಸ್ಥರ ಮೇಲೆ ಕ್ರಮಕ್ಕೆ ಮುಂದಾಗುವ ಬದಲು ರಕ್ಷಿಸಲು ಮುಂದಾದಂತೆ ಭಾಸವಾಗಲು ಕೆಲ ಸಚಿವರ ಹೇಳಿಕೆ ಕಾರಣ

ಮಹಿಳೆಯರಿಗೆ ಹಕ್ಕು, ಕಾನೂನು ಅರಿವು ಅಗತ್ಯ

Sep 14 2024, 01:45 AM IST
ಎಲ್ಲಾ ಮಹಿಳೆಯರು ಸಹ ತಮ್ಮ ಹಕ್ಕು ಹಾಗೂ ಕಾನೂನು ಬಗ್ಗೆ ತಿಳಿದುಕೊಳ್ಳಬೇಕು. ಆಗ ಮಾತ್ರ ನೀವು ಪ್ರಶ್ನಿಸಲು ಸಾಧ್ಯವಾಗುತ್ತದೆ. ಸರ್ಕಾರದಿಂದ ನಿಮಗೆ ಸಿಗುವ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ನಿಮ್ಮ ರಕ್ಷಣೆಗಾಗಿ ಪೊಲೀಸ್ ಇಲಾಖೆ ಇದೆ.

ಉಡುಪಿ ಜಿಲ್ಲೆಯಲ್ಲಿ ಅರ್ಧಕ್ಕೂ ಹೆಚ್ಚು ಕಾನೂನು ಬಾಹಿರವಾದ ಭೋಗಸ್ ಬಿಪಿಎಲ್ ಕಾರ್ಡ್!

Sep 12 2024, 01:58 AM IST
ಸರ್ಕಾರಿ ಉದ್ಯೋಗಿಗಳಾಗಿದ್ದು, ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅದು ಕಾನೂನು ಬಾಹಿರವಾಗಿದೆ. ಅಂಥವರಿಗೆ ದಂಡ ವಿಧಿಸಿ ಕಾರ್ಡ್ ರದ್ದು ಮಾಡಲಾಗುತ್ತಿದೆ. ಬಿಪಿಎಲ್ ಕಾರ್ಡ್ ಹೊಂದಿದ್ದು, 6 ತಿಂಗಳಿಂದ ರೇಷನ್ ಪಡೆಯದಿದ್ದವರ ಕಾರ್ಡ್‌ಗಳು ಕೂಡ ತನ್ನಿಂತಾನೇ ರದ್ದಾಗುತ್ತವೆ.

ಅಕ್ರಮ ಚಟುವಟಿಕೆಗಳಿಗೆ ಮುಲಾಜಿಲ್ಲದೆ ಕಾನೂನು ಕ್ರಮ

Sep 12 2024, 01:50 AM IST
ಹೊಸದುರ್ಗ ತಾಲೂಕಿನ ಶ್ರೀರಾಂಪುರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್‌ ನಿಲ್ದಾಣವನ್ನು ಶಾಸಕ ಬಿ.ಜಿ.ಗೋವಿಂದಪ್ಪ ಉದ್ಗಾಟಿಸಿದರು.

ಕಠಿಣ ಕಾನೂನು ಅನುಷ್ಠಾನದ ಅನಿವಾರ್ಯತೆ ಅರಣ್ಯ ಇಲಾಖೆಗಿದೆ : ಡಿಸಿ ಮೀನಾ ನಾಗರಾಜ್‌

Sep 12 2024, 01:47 AM IST
ಚಿಕ್ಕಮಗಳೂರು, ಈ ವೃತ್ತದ ಅರಣ್ಯ ಸಂಪತ್ತು ರಕ್ಷಣೆ ಮಾಡುವ ಮೂಲಕ ಜಿಲ್ಲೆಯಲ್ಲಿ ಆನೆಗಳು ಮತ್ತು ಹುಲಿಗಳ ಸಂಖ್ಯೆಯೂ ಹೆಚ್ಚಾಗಿರುವುದಕ್ಕೆ ಅರಣ್ಯ ಇಲಾಖೆ ಪಾತ್ರ ಶ್ಲಾಘನಾರ್ಹವಾಗಿದ್ದು ಅಭಿವೃದ್ಧಿ ಮತ್ತು ಪರಿಸರ ಎರಡರಲ್ಲೂ ಸಮತೋಲನದ ಜೊತೆ ಕಠಿಣ ಕಾನೂನನ್ನು ಅನುಷ್ಠಾನ ಮಾಡುವ ಅನಿವಾರ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸಿ.ಎಸ್.ಮೀನಾ ನಾಗರಾಜ್ ಅವರು ಹೇಳಿದರು.

ಆಳ್ವಾಸ್‌ ಕಾನೂನು ಮಹಾವಿದ್ಯಾಲಯ ಆರಂಭ

Sep 11 2024, 01:11 AM IST
ಹೊಸ ಕಾನೂನು ಮಹಾವಿದ್ಯಾಲಯವು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್ಎಲ್‌ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು.

ವ್ಯಕ್ತಿಯ ಹುಟ್ಟಿನಿಂದ ಸಾವಿನವರೆಗೆ ಕಾನೂನು ಅವಶ್ಯ

Sep 11 2024, 01:05 AM IST
ಚಿಕ್ಕಮಗಳೂರು ತಾಲೂಕಿನ ಅಂಬಳೆ ಗ್ರಾಮದ ಎ.ಆರ್.ಕೃಷ್ಣಶಾಸ್ತ್ರೀ ಸಭಾ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ನ್ಯಾ. ಹನುಮಂತಪ್ಪ ಅವರು ಉದ್ಘಾಟಿಸಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved