ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾವೇರಿ ವಿವಾದ: ಕಾನೂನು ಮಂಡನೆಯಲ್ಲಿ ರಾಜ್ಯ ವಿಫಲ
Oct 06 2024, 01:19 AM IST
ತುಮಕೂರು: ಪರಂಪರಾನುಗತ ಹಕ್ಕು ಇಲ್ಲದಿರುವಾಗ ತಮಿಳುನಾಡು ರಾಜ್ಯವು, ತನ್ನಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಲು ಬಿಡಬಾರದಿತ್ತು. ಕಾನೂನು ಮಂಡನೆಯಲ್ಲಿ ರಾಜ್ಯದ ಹಿನ್ನಡೆಯಿಂದ ಸಾಕಷ್ಟು ನಷ್ಟವನ್ನು ಅನುಭವಿಸುವಂತಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ನಾರಾಯಣಗೌಡ ವಿಷಾದಿಸಿದರು.
ಮಹಿಳೆಯರಿಗೆ ಕಾನೂನು ಬಗ್ಗೆ ಅರಿವಿರಲಿ
Oct 06 2024, 01:18 AM IST
ಒಂದೆಡೆ ಸಂತಸವಾದರೆ, ಮತ್ತೊಂದೆಡೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ವರದಕ್ಷಿಣೆ ಕಿರುಕುಳ ಪ್ರಕರಣಗಳು ಕಂಡು ಬರುತ್ತಿರುವುದು ವಿಷಾದನೀಯ ಸಂಗತಿಯಾಗಿದೆ.
ಕಾರ್ಮಿಕರಿಗೆ ಕಾನೂನು, ಸೌಲಭ್ಯಗಳ ಅರಿವು ಮೂಡಿಸಿ
Oct 06 2024, 01:18 AM IST
ಕೇಂದ್ರ-ರಾಜ್ಯ ಸರ್ಕಾರಗಳಿಂದ ಕಾರ್ಮಿಕರಿಗೆ ೩೧ ಕಾನೂನುಗಳು ಇದ್ದರೂ ಸಹ ಅವುಗಳ ಅರಿವಿಲ್ಲದಿರುವುದು ದುರದೃಷ್ಟ ಸಂಗತಿ, ಕಾರ್ಮಿಕರಲ್ಲಿ ಎರಡು ವಿಧಗಳಿವೆ ಸಂಘಟಿತ ಕಾರ್ಮಿಕರು ಸಿಗಬೇಕಾದ ಸೌಲಭ್ಯಗಳಿಗೆ ಹೋರಾಡುತ್ತಾರೆ, ಆದರೆ ಅಸಂಘಟಿತ ಕಾರ್ಮಿಕರಲ್ಲಿ ಕಾನೂನು ಅರಿವು ಇರುವುದಿಲ್ಲ.
ಬಿಎಸ್ಎಸ್ಕೆ ಪುನರಾರಂಭಿಸದಿದ್ದರೆ ಕಾನೂನು ಹೋರಾಟ
Oct 06 2024, 01:15 AM IST
LEGAL ACTION IF BUSSK IS NOT RESUMED
ಕಾನೂನು,ಅರಣ್ಯ ಇಲಾಖೆ ಚೌಕಟ್ಟಿನಡಿ ಭೂ ಹಕ್ಕು ಪತ್ರ : ಟಿ.ಡಿ.ರಾಜೇಗೌಡ
Oct 05 2024, 01:35 AM IST
ನರಸಿಂಹರಾಜಪುರ, ಕಾನೂನಿನ ಚೌಕಟ್ಟಿನಡಿ ಅರ್ಹಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಅರಣ್ಯ ಇಲಾಖೆ ಒಪ್ಪಿಗೆ ಪಡೆದು ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಮಹಿಳೆ,ಮಕ್ಕಳ ಕಾನೂನು ಕಟ್ಟಕಡೆಯ ವ್ಯಕ್ತಿಯನ್ನು ತಲುಪಬೇಕು: ನ್ಯಾ.ಮಂಜುನಾಥ ನಾಯಕ್
Oct 05 2024, 01:31 AM IST
ಶಿವಮೊಗ್ಗದ ಸಿಮ್ಸ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾನೂನು ತಿದ್ದುಪಡಿ ಸಂವಿಧಾನದ ಮೂಲತತ್ವಕ್ಕೆ ವಿರುದ್ಧವಾಗಿರಬಾರದು: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್
Oct 05 2024, 01:30 AM IST
ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ದಾಸ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರಶ್ನೆಗಳಿಗೆ ಉತ್ತರಿಸಿದರು.
ಉಡುಪಿ: ಕಾನೂನು ಕಾಲೇಜಿನಲ್ಲಿ ಮಾರ್ಗದರ್ಶಿ ಕಾರ್ಯಕ್ರಮ
Oct 02 2024, 01:13 AM IST
ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ೫ ವರ್ಷದ ಬಿಎ - ಎಲ್ಎಲ್ಬಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ (ಓರಿಯೆಂಟೇಷನ್) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ: ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
Oct 02 2024, 01:10 AM IST
ಲಾಡುಗಳಲ್ಲಿ ಪ್ರಾಣಿಗಳ ಕೊಬ್ಬಿನ ಎಣ್ಣೆಯನ್ನು ಬಳಸಿರುವುದು ಆಘಾತಕಾರಿ ವಿಷಯ. ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.
ಕಾರ್ಮಿಕರಿಗೆ ಕಾನೂನು, ಸೌಲಭ್ಯಗಳ ಬಗ್ಗೆ ಅರಿವು ಅಗತ್ಯ
Sep 28 2024, 01:23 AM IST
ಚಾಮರಾಜನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳು/ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಜಿಲ್ಲಾ , ಸತ್ರ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಉದ್ಘಾಟಿಸಿದರು.
< previous
1
...
30
31
32
33
34
35
36
37
38
...
63
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ