• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಲ್ಸನ್ ಗಾರ್ಡನ್ ನಾಗ ಸ್ಥಳಾಂತರಕ್ಕೆ ಕಾನೂನು ತೊಡಕು

Aug 27 2024, 01:34 AM IST
ಜೈಲಿನಲ್ಲಿ ದರ್ಶನ್ ಜತೆ ಕಾಣಿಸಿಕೊಂಡಿರುವ ರೌಡಿ ನಾಗರಾಜ ಅಲಿಯಾಸ್ ವಿಲ್ಸನ್ ಗಾರ್ಡನ್‌ ನಾಗನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಸಂಬಂಧ ಕಾನೂನು ತೊಡಕು ಅಧಿಕಾರಿಗಳಿಗೆ ಎದುರಾಗಿದೆ.

ನಮ್ಮ ವಿರುದ್ಧ ಕಾನೂನು ಹೋರಾಟ ಮಾಡಿದರೆ ನಾವು ರೆಡಿ

Aug 25 2024, 01:58 AM IST
ಸಂಪರ್ಕ, ಸಂವಹನದ ಕೊರತೆಯಿಂದ ಜೆಡಿಎಸ್ ನಾಯಕರು, ನಮ್ಮ ನಡುವೆ ಅಂತರ ಇದೆ. ವಿಶ್ವಾಸ ಕಡಿಮೆಯಾಗಿದೆ ಎಂದ ಅವರು, ನಮ್ಮ ನೈತಿಕತೆ ಬಗ್ಗೆ ಮಾತನಾಡುವ ಸಂತೋಷ್, ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಕೆಡವಿದ್ದು ಯಾರು ಎಂಬುದನ್ನು ಹೇಳಲಿ ಎಂದು ಆಗ್ರಹಿಸಿದರು. ಬಿಜೆಪಿಯಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಒಂದೇ ದಿನದಲ್ಲಿ ಜೆಡಿಎಸ್‌ಗೆ ಬಂದವರಲ್ಲಿ ಯಾವ ಸಿದ್ಧಾಂತ ಇದೆ. ನಮ್ಮ ವಿರುದ್ಧ ಅವರು ಕಾನೂನು ಹೋರಾಟ ಮಾಡಿದರೆ ನಾವೂ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ಮುಖಂಡ ಎನ್.ಆರ್. ಸಂತೋಷ್ ವಿರುದ್ಧ ಅರಸೀಕೆರೆ ನಗರಸಭೆ ನೂತನ ಅಧ್ಯಕ್ಷ ಸಮೀವುಲ್ಲಾ ವಾಗ್ದಾಳಿ ನಡೆಸಿದರು.

‘ಭಾರತೀಯ ನ್ಯಾಯ ಸಂಹಿತೆ’ ವೈದ್ಯಕೀಯ ಕಾನೂನು ಕಾರ್ಯಗಾರ

Aug 25 2024, 01:47 AM IST
ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ನ್ಯಾಯವಾದಿಗಳಾದ ಕೆ. ಪೃಥ್ವಿರಾಜ್ ರೈ ಮತ್ತು ವಿವೇಕಾನಂದ ಪಣಿಯಾಲ ಉಪನ್ಯಾಸ ನೀಡಿದರು.

ಕಾನೂನು ಉಲ್ಲಘನೆ ಮಾಡಿ ಖಾತೆ ಬದಲಾವಣೆ; ಅಕ್ರಮ ಖಂಡಿಸಿ ಪ್ರತಿಭಟನೆ

Aug 24 2024, 01:21 AM IST
ಆನವಟ್ಟಿಯ ಪಟ್ಟಣ ಪಂಚಾಯಿತಿ ಎದುರು ಕಾನೂನು ಉಲ್ಲಘನೆ ಮಾಡಿ, ನಮ್ಮ ಆಸ್ತಿಯನ್ನು ಬೇನಾಮಿ ವ್ಯಕ್ತಿಯ ಹೆಸರಿಗೆ ಖಾತೆ ಬದಲಾವಣೆ ಮಾಡಬಾರದು ಎಂದು ಗಂಗಮ್ಮ, ಅನಿಲ್‌ಕುಮಾರ್‌, ರಾಜು ಶಾಂತಿಯುತ ಪ್ರತಿಭಟನೆ ನಡೆಸಿದರು.

ವ್ಹಿಪ್‌ ಉಲ್ಲಂಘಿಸಿದ ಜೆಡಿಎಸ್ ಸದಸ್ಯರ ವಿರುದ್ಧ ಕಾನೂನು ಹೋರಾಟ

Aug 24 2024, 01:16 AM IST
ಜೆಡಿಎಸ್ ಪಕ್ಷದ ಚಿಹ್ನೆ ಅಡಿಯಲ್ಲಿ ಸದಸ್ಯರಾಗಿ ಗುರುತಿಸಿಕೊಂಡಿದ್ದ ನಗರಸಭೆ ಸದಸ್ಯರು ವಿಪ್ ಉಲ್ಲಂಘನೆ ಮಾಡಿ ಪರ್ಯಾಯವಾಗಿ ಮತ ಚಲಾವಣೆ ಮಾಡಿದ್ದಾರೆ. ಅರಸೀಕೆರೆ ನಗರಸಭೆಯಲ್ಲಿ ಜೆಡಿಎಸ್ ಚಿಹ್ನೆಯಿಂದ ೧೫ ಜನರು ಗೆಲುವು ಪಡೆದಿದ್ದು, ನಮ್ಮ ಜೊತೆ ಉಳಿದವರು ಕೇವಲ ಇಬ್ಬರು ಮಾತ್ರ. ಅರಸೀಕೆರೆಯಲ್ಲಿ ನಡೆದ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಸದಸ್ಯರು ವಿಪ್ ಉಲ್ಲಂಘನೆ ಮಾಡಲಾಗಿದ್ದು, ಅವರ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಜೆಡಿಎಸ್ ಪಕ್ಷದ ಮುಖಂಡರಾದ ಎನ್.ಆರ್ ಸಂತೋಷ್ ಎಚ್ಚರಿಸಿದರು.

ಕಾನೂನು ವಿವಿಯಲ್ಲಿ ವಿಸಿ-ರಜಿಸ್ಟಾರ್ ಶೀತಲ ಸಮರ!

Aug 24 2024, 01:15 AM IST
ಕುಲಪತಿ ಅವರ ಅಧೀನದಲ್ಲಿ ಕೆಲಸ ಮಾಡಬೇಕಿದ್ದ ಕುಲಸಚಿವೆ ಪ್ರತಿಯೊಂದಕ್ಕೂ ಅಸಹಕಾರ ತೋರುತ್ತಿದ್ದು, ಅವರ ವಿರುದ್ಧ ಶಿಸ್ತುಕ್ರಮ ಕೈಕೊಳ್ಳಬೇಕೆಂದು ವಿವಿಯ ಸಿಂಡಿಕೇಟ್‌ ಸಭೆ ಒಮ್ಮತದ ತೀರ್ಮಾನ ಕೈಕೊಂಡ ಬಳಿಕವಂತೂ ವಿವಿಯ ಆಡಳಿತ ತಾಳತಪ್ಪಿದೆ.

ಅಂತರಾಷ್ಟ್ರೀಯ ಯುವ ದಿನಾಚರಣೆ-ಕಾನೂನು ಅರಿವು : ಡಿಜಿಟಲ್ ಉಪಕರಣ ಬಳಕೆ ಮುನ್ನ ಎಚ್ಚರ ಇರಲಿ

Aug 23 2024, 01:22 AM IST
ಚಿತ್ರದುರ್ಗದ ಅಮೃತ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಯುವ ದಿನಾಚರಣೆ ಮತ್ತು ಯುವ ಜನರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ್ ಉದ್ಘಾಟಿಸಿದರು.

ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಿ: ಬಿಜೆಪಿ - ಜೆಡಿಎಸ್ ಪ್ರತಿಭಟನೆ

Aug 23 2024, 01:02 AM IST
ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ಘನತೆಯನ್ನು ಅರಿಯದ ಕಾಂಗ್ರೆಸ್ ನಾಯಕರು ಅವರ ವಿರುದ್ಧ ಅವಹೇಳನಕಾರಿಯಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳ ಮೇಲೆ ಬಂದ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸುವುದು ರಾಜ್ಯಪಾಲರಿಗೆ ಸಂವಿಧಾನ ನೀಡಿರುವ ಅಧಿಕಾರ. ಈ ಹಿಂದೆ ಯಡಿಯೂರಪ್ಪನವರ ವಿಷಯದಲ್ಲಿ ಅಂದಿನ ರಾಜ್ಯಪಾಲರು ಆದೇಶ ನೀಡಿದ್ದಾರೆ.

ಉಳುವವನೇ ಭೂ ಒಡೆಯ ಕಾನೂನು ಜಾರಿಗೆ ತಂದವರು ಅರಸು

Aug 21 2024, 12:31 AM IST
ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಬಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ ಉಳುವವನೆ ಭೂ ಒಡೆಯ ಕಾನೂನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರು ಎಂದು ತಹಸೀಲ್ದಾರ್ ನಿಂಗಪ್ಪ ಬಿರಾದರ ಹೇಳಿದರು.

ಕಾನೂನು ಹದಗೆಟ್ಟರೆ ಸರ್ಕಾರವೇ ಹೊಣೆ : ರವಿಕುಮಾರ್‌

Aug 20 2024, 12:49 AM IST
ಸಂವಿಧಾನಾತ್ಮಕ ಹುದ್ದೆಯಲ್ಲಿರುವ ರಾಜ್ಯಪಾಲರ ಕುರಿತು ಕಾಂಗ್ರೆಸ್‌ ಸರ್ಕಾರದ ಸಚಿವರು, ಶಾಸಕರ ಅವಹೇಳನಕಾರಿ ಮಾತುಗಳು ಖಂಡನೀಯವಾಗಿದ್ದು, ದ್ವೇಷಪೂರಿತ ಭಾಷಣದಿಂದ ಕಾನೂನು-ಸುವ್ಯವಸ್ಥೆ ಹದಗೆಟ್ಟರೆ ರಾಜ್ಯ ಸರ್ಕಾರವೇ ಹೊಣೆ ಎಂದು ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಎನ್‌.ರವಿಕುಮಾರ್‌ ವಾಗ್ದಾಳಿ ನಡೆಸಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved