• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಗದಿತ ಬೆಂಬಲ ಬೆಲೆಗೆ ಖರೀದಿಸುವಂತೆ ಕಾನೂನು ರಚನೆಯಾಗಲಿ

Jun 24 2024, 01:34 AM IST
ಕೇಂದ್ರ ಸರ್ಕಾರ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕವಾಗಿ ಬೆಂಬಲ ಬೆಲೆ ಘೋಷಿಸಿದೆ, ನಿಗದಿತ ಬೆಂಬಲ ಬೆಲೆಗೆ ರೈತರ ಉತ್ಪನ್ನಗಳನ್ನು ಖರೀದಿಸುವಂತೆ ಕಾನೂನು ರೂಪಿಸಬೇಕು

ದೇಶಕ್ಕೆ ಒಂದೇ ಕಾನೂನು ಎಂದು ಪ್ರತಿಪಾದಿಸಿದ ಧೀಮಂತ ನಾಯಕ: ಹಾಲಪ್ಪ ಆಚಾರ

Jun 24 2024, 01:30 AM IST
ಬಿಜೆಪಿಯ ಮೂಲ ಪುರುಷ ಶ್ಯಾಮ ಪ್ರಸಾದ್ ಮುಖರ್ಜಿ ಅವರ ತತ್ವ, ಆದರ್ಶಗಳು ನಮ್ಮೆಲ್ಲರ ರಾಜಕೀಯ ಬದುಕಿಗೆ ಸ್ಫೂರ್ತಿಯಾಗಬೇಕು.

ವೈಕುಂಠ ಬಾಳಿಗಾ ಕಾನೂನು ಕಾಲೇಜಲ್ಲಿ ಯೋಗ ದಿನಾಚರಣೆ

Jun 23 2024, 02:01 AM IST
ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

ಕ್ರಿಮಿನಲ್ ಕಾನೂನು ತಿದ್ದುಪಡಿಗಳ ಸೂಕ್ತ ಬಳಕೆ ಅಗತ್ಯ

Jun 22 2024, 12:51 AM IST
ದೇಶದಲ್ಲಿ ಅನೇಕ ಕ್ರಿಮಿನಲ್ ಕಾನೂನುಗಳನ್ನು ಈಗಾಗಲೇ ತಿದ್ದುಪಡಿ ಮಾಡಿದ್ದು, ಯಾರು ಮಾಡಿದ್ದಾರೆಂಬ ಬಗ್ಗೆ ಆಲೋಚಿಸುವ ಬದಲಿಗೆ, ಅವುಗಳನ್ನು ಸೂಕ್ತ ರೀತಿ ಬಳಸಿಕೊಳ್ಳುವತ್ತ ನ್ಯಾಯಾಧೀಶರು ಹಾಗೂ ವಕೀಲರು ಗಮನ ಹರಿಸಬೇಕು ಎಂದು ಭಾರತದ ಲೋಕಪಾಲ ನ್ಯಾಯಾಂಗ ಸದಸ್ಯ ಹಾಗೂ ಹಿಮಾಚಲ ಪ್ರದೇಶ ಹೈಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹೇಳಿದರು.

ಬಾಲಕಾರ್ಮಿಕರನ್ನು ನೇಮಿಸಿಕೊಂಡರೆ ಕಾನೂನು ಕ್ರಮ

Jun 20 2024, 01:07 AM IST
ಹುನಗುಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಪ್ರಧಾನ ದಿವಾಣಿ ನ್ಯಾಯಾಧೀಶ ಬಾಳಾಸಾಹೇಬ ವಡವಡೆ ಮಾತನಾಡಿದರು.

ಪರಿಶಿಷ್ಟ ಜಾತಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

Jun 17 2024, 01:32 AM IST
ಶಿಷ್ಯ ವೇತನ ಪಾವತಿಸುವ ಸಲುವಾಗಿ ಜೂ. 18ರಿಂದ ಜು. 31ರ ವರೆಗೆ ಇಲಾಖಾ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿ ಕೊಡಗು ಜಿಲ್ಲೆಯವರಾಗಿರಬೇಕು.

ಶಾಲಾ ಮಕ್ಕಳು ಕಾನೂನು ಅರಿವು ತಿಳಿಯುವುದು ಮುಖ್ಯ-ನ್ಯಾಯಾಧೀಶ ಅಶ್ವಿನಿ

Jun 17 2024, 01:32 AM IST
ಕಾನೂನು ಅರಿವು ಕುರಿತು ಶಾಲಾ ಮಕ್ಕಳಿಗೆ ಮಾಹಿತಿ ನೀಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನ್ಯಾಯಾಧೀಶ ಅಶ್ವಿನಿ ಚಂದ್ರಕಾಂತ ಹೇಳಿದರು.

ಮಹತ್ವದ ಕಾನೂನು ರಚನೆ, ತಿದ್ದುಪಡಿಯಲ್ಲಿ ವಕೀಲರ ಪಾತ್ರ ಪ್ರಮುಖ: ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ

Jun 16 2024, 01:55 AM IST
ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರದ ಕುರಿತು ವಕೀಲರೊಂದಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಸಂವಾದ ನಡೆಸಿದರು.

ಕಾನೂನು ಶಿಕ್ಷಣ ಜೊತೆಗೆ ಕಲಾಪಗಳ ವೀಕ್ಷಣೆಯೂ ಮುಖ್ಯ

Jun 16 2024, 01:49 AM IST
ಚಿತ್ರದುರ್ಗದ ಶನಿವಾರ ನಡೆದ ಸರಸ್ವತಿ ಕಾನೂನು ಕಾಲೇಜಿನ ಸಂಸ್ಥಾಪನಾ ದಿನಾಚರಣೆಯಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ರೋಣ್ ವಾಸುದೇವ್ ಅವರನ್ನು ಸನ್ಮಾನಿಸಲಾಯಿತು.

ಒತ್ತಡಕ್ಕೆ ಮಣಿದು ಅಧಿಕಾರಿಗಳು ಕಾನೂನು ಬಾಹಿರ ಕೆಲಸ ಮಾಡಬಾರದು-ಬೊಮ್ಮಾಯಿ

Jun 15 2024, 01:01 AM IST
ಅಧಿಕಾರಿಗಳು ಒತ್ತಡಕ್ಕೆ ಮಣಿದು ಯಾವುದೇ ಕಾನೂನು ಬಾಹಿರ ತೀರ್ಮಾನಗಳನ್ನು ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 54
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved