• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕರ ಸಹಕಾರಿಂದ ಕಾನೂನು ರಕ್ಷಣೆ ಸಾಧ್ಯ: ಸಿಪಿಐ ಸುನೀಲ ಸವದಿ

Jun 14 2024, 01:08 AM IST
ಪೊಲೀಸರೆಂದರೆ ಭಯ ಬೇಡ. ಸಾರ್ವಜನಿಕರ ಸಹಕಾರಿಂದ ಕಾನೂನು ರಕ್ಷಣೆ ಮಾಡಲು ಸಾಧ್ಯ ಎಂದು ಹುನಗುಂದ ಸಿಪಿಐ ಸುನೀಲ ಸವದಿ ಹೇಳಿದರು.

ವೈಕುಂಠ ಬಾಳಿಗಾ ಕಾನೂನು ಕಾಲೇಜಲ್ಲಿ ವಿಶ್ವ ಪರಿಸರ ದಿನಾಚರಣೆ

Jun 14 2024, 01:04 AM IST
ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಎನ್‌ಎಸ್‌ಎಸ್ ಘಟಕ ಮತ್ತು ನೇಚರ್ ಕ್ಲಬ್ ‘ವಿಶ್ವ ಪರಿಸರ ದಿನ’ ಜಾಥಾ ನಡೆಯಿತು.

ಅಪರಾಧ ಮುಕ್ತ ಸಮಾಜಕ್ಕೆ ಕಾನೂನು ಅರಿವು ಅಗತ್ಯ

Jun 14 2024, 01:02 AM IST
ಮಲ್ಲಯ್ಯನಪುರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾನೂನು ಮತ್ತು ಶಿಕ್ಷಣದ ಬಗ್ಗೆ ಅರಿವು ಕಾರ್ಯಕ್ರಮವನ್ನು ವಕೀಲ ಉಮ್ಮತ್ತೂರು ಇಂದುಶೇಖರ್‌ ಉದ್ಘಾಟಿಸಿದರು.

ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಚಿಂತಿಸಿ

Jun 13 2024, 12:50 AM IST
ಕೇಂದ್ರ ಸರ್ಕಾರ ಬರ, ಮಳೆಹಾನಿ, ಅತಿವೃಷ್ಟಿ ಹಾನಿ, ಮಳೆ ವಿಪತ್ತು ನಷ್ಟ ಪರಿಹಾರ, ಎನ್ ಡಿಆರ್‌ಎಫ್ ಮಾನದಂಡ ತಿದ್ದುಪಡಿ ಮಾಡಿ ಬೆಳೆ ನಷ್ಟದ ಸಂಪೂರ್ಣ ಹಣ ನೀಡಬೇಕು.

ಕಾನೂನು, ಸುವ್ಯವಸ್ಥೆ ಕಾಪಾಡಲು ತಾಲೂಕು ಆಡಳಿತ, ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲ

Jun 11 2024, 01:33 AM IST
ಬೆದರಿಕೆಯಿಂದ ಕುಟುಂಬವೊಂದು ವಿಷ ಸೇವಿಸಿ ಆ ಮನೆಯ ಯಜಮಾನ ಮೃತಪಟ್ಟಿದ್ದು, ನಂತರವೂ ತಹಸೀಲ್ದಾರ್ ಆಸ್ಪತ್ರೆ ಮತ್ತು ಅವರ ಮನೆಗೆ ಭೇಟಿ ನೀಡಿ ನೆರವಿನ ಹಸ್ತ ಚಾಚಿ ಸಾಂತ್ವನ ಹೇಳುವ ಕೆಲಸ ಮಾಡದೆ ಬೇಜವಾಬ್ದಾರಿತನ ತೋರಿಸಿದ್ದು, ಇದನ್ನು ಕ್ಷಮಿಸಲು ಸಾಧ್ಯವಿಲ್ಲ.

ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಲೋಕಸಭಾ ಚುನಾವಣೆ’ ವಿಶ್ಲೇಷಣೆ

Jun 10 2024, 12:53 AM IST
ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ೮ ವಿದ್ಯಾರ್ಥಿಗಳು ಲೋಕಸಭಾ ಚುನಾವಣೆಯ ಕುರಿತಾಗಿ ವಿಷಯ ಮಂಡನೆ ಮಾಡಿದರು

ಬಿಜೆಪಿ ಮೊದಲು ಕಾನೂನು ಸುವ್ಯವಸ್ಥೆಯ ಡೆಫಿನೇಷನ್ ಹೇಳಲಿ: ಡಾ.ಪರಮೇಶ್ವರ್

Jun 07 2024, 12:31 AM IST
ಸಮಯ ಬಂದಾಗ ಎಲ್ಲ ಅಂಕಿ ಸಂಖ್ಯೆ ಬಿಡುಗಡೆ ಮಾಡುತ್ತೇನೆ. ಎರಡು ಅವಧಿಯನ್ನು ಹೋಲಿಸಿ ನೋಡೋಣ ಎಂದು ಸಚಿವ ಡಾ. ಎಂ. ಪರಮೇಶ್ವರ್‌ ಖಾರವಾಗಿ ತಿಳಿಸಿದರು.

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡುವೆ

Jun 04 2024, 12:32 AM IST
ಭ್ರೂಣ ಹತ್ಯೆ ಆರೋಪಿ ಮನೆಗೆ ಮಾನವ ಹಕ್ಕುಗಳ ಆಯೋಗ ಸದಸ್ಯ ನ್ಯಾ.ವಂಟಗೋಡಿ ಭೇಟಿ ನೀಡಿ ಭರವಸೆ

ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಕಾನೂನು ಕ್ರಮ

Jun 03 2024, 12:31 AM IST
ಶಹಾಪುರ ನಗರದ ಕೃಷಿ ಇಲಾಖೆಯಲ್ಲಿ ಕೃಷಿ ಪರಿಕರ ವಿತರಕರು ಹಾಗೂ ಮಾರಾಟಗಾರರಿಗೆ ಕೃಷಿ ಇಲಾಖೆ ವತಿಯಿಂದ ಗುಣ ನಿಯಂತ್ರಣ ಯೋಜನೆ ಅಡಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಾನೂನು ಬಾಹಿರ

Jun 03 2024, 12:30 AM IST
ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಸಾರ್ವಜನಿಕರು,ವಿವಿಧ ಇಲಾಖೆಗಳು ಸೇರಿದಂತೆ ಎಲ್ಲರ ಸಹಕಾರ ಅಗತ್ಯ
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 54
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved