• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಪಾಲನೆ ಪ್ರತಿಯೊಬ್ಬರ ಕರ್ತವ್ಯ

May 29 2024, 12:51 AM IST
ನ್ಯಾ. ಹನುಮಂತಪ್ಪ ಅಭಿಮತ : ಪೊಲೀಸ್ ಇಲಾಖೆಯಿಂದ ಮಾಧ್ಯಮ-ಪೊಲೀಸ್‌, ಕಾನೂನು ಕುರಿತ ಕಾರ್ಯಾಗಾರ

ನಾನು ಕಾನೂನು ವಿದ್ಯಾರ್ಥಿ, ನೀವು ಉಚ್ಛಾಟಿತ ಅಭ್ಯರ್ಥಿ: ರಘುಪತಿ ಭಟ್‌ಗೆ ಹಿಜಾಬ್ ಹೋರಾಟಗಾರ್ತಿ ಆಲಿಯಾ ಟಾಂಗ್

May 29 2024, 12:46 AM IST
ಉಡುಪಿಯ ಹೆಣ್ಣುಮಕ್ಕಳ ಸರ್ಕಾರಿ ಪಪೂ ಕಾಲೇಜಿನಲ್ಲಿ ಅಲಿಯಾ ಮತ್ತು ಇತರ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಪರ ಹೋರಾಟ ನಡೆಸಿದಾಗ, ಶಾಸಕರಾಗಿದ್ದ ರಘುಪತಿ ಭಟ್ ಈ ವಿದ್ಯಾರ್ಥಿನಿಯರ ಅಮಾನತಿಗೆ ಕಾರಣರಾಗಿದ್ದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು

May 28 2024, 01:05 AM IST
ಕನ್ನಡಪ್ರಭ ವಾರ್ತೆ ಬೆಳಗಾವಿರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿರುವುದು ಸ್ಪಷ್ಟವಾಗಿ ಘೋಚರಿಸುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ‌ ಹಚ್ಚಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡ ಎಂ.ಬಿ.ಜೀರಲಿ ಹೇಳಿದರು.

ರಾಜ್ಯದಲ್ಲಿ ಹಳಿ ತಪ್ಪಿದ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ: ವಿಜಯೇಂದ್ರ

May 28 2024, 01:01 AM IST
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೋಮವಾರ ಮೈತ್ರಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಮರೀಚಿಕೆಯಾಗಿದೆ. ಕಾನೂನು ಸುವ್ಯವಸ್ಥೆ ಕೂಡ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ ಮರೀಚಿಕೆ: ಬಿವೈವಿ

May 28 2024, 01:01 AM IST
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಉಡುಪಿಯಲ್ಲಿ ಮೈತ್ರಿ ಕಾರ್ಯಕರ್ತರ ಸಭೆ ನಡೆಸಲಾಯಿತು.

ಸಂಘದ ಹಣ ದುರ್ಬಳಕೆ: ಕಾನೂನು ಕ್ರಮಕ್ಕೆ ಆಗ್ರಹ

May 27 2024, 01:17 AM IST
ಕನಕಪುರ: ಸಂಘದ ಹಣ ದುರುಪಯೋಗ ಪಡಿಸಿಕೊಂಡವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಕಬ್ಬಾಳೇಗೌಡ ತಿಳಿಸಿದ್ದಾರೆ.

ಕಾನೂನು ಗೌರವಿಸುವ ಎಲ್ಲರನ್ನೂ ಪೊಲೀಸರು ಗೌರವಿಸುತ್ತಾರೆ

May 27 2024, 01:02 AM IST
ನಿತ್ಯದ ವಿದ್ಯಾರ್ಥಿ ಜೀವನದಲ್ಲಿ ಪುಸ್ತಕದ ಜ್ಞಾನದೊಂದಿಗೆ ವಾಸ್ತವ ಜಗತ್ತಿಗೆ ಹತ್ತಿರವಾಗಿ ಮುಂದಿನ ಉತ್ತಮ ಜೀವನ ರೂಪಿಸುವ ಹಂತವಾಗಿ ಎಲ್ಲ ಇಲಾಖೆಗಳ ಜ್ಞಾನವನ್ನು ಹೊಂದುವುದು ಬಹಳ ಮುಖ್ಯವಾಗಿದೆ. ಅದರೊಂದಿಗೆ ಪೊಲೀಸ್ ಇಲಾಖೆಯ ಕೆಲಸ ಕಾರ್ಯಗಳ ಜ್ಞಾನ ಇಂದು ಅತಿ ಮುಖ್ಯವಾಗಿದೆ ಎಂದು ಸವಣೂರು ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಪ್ರಮೀಳಮ್ಮ ಹೇಳಿದರು.

ಕಾನೂನು ರೀತಿಯಲ್ಲಿ ನಡೆಯಲಿ ಅಂತರ್ ಧರ್ಮೀಯ ವಿವಾಹ

May 25 2024, 12:49 AM IST
ನೋಂದಣಿ ಇಲಾಖೆಯಲ್ಲಿ ಮಧ್ಯವರ್ತಿಗಳಿಂದ ಅಂತರ್‌ ಧರ್ಮೀಯ ವಿವಾಹ ನೋಂದಣಿ ನಡೆಯುತ್ತಿವೆ ಎಂಬ ದೂರುಗಳು ಬಂದಿದ್ದು, ಈ ಕುರಿತು ಗಂಭೀರವಾಗಿ ಪರಿಗಣಿಸಿ ಅಂತಹವುಗಳನ್ನು ತಡೆಯಬೇಕು.

2023 ಕಾನೂನು ಅಂಗೀಕಾರ ಇತಿಹಾಸದಲ್ಲಿ ಬಹುದೊಡ್ಡ ಬದಲಾವಣೆ

May 23 2024, 01:06 AM IST
ಚಿಕ್ಕೋಡಿ ಕೆಎಲ್‌ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಭಾರತೀಯ ನ್ಯಾಯ ಸಂಹಿತೆ 2023 ಕಾಯಿದೆಗಳ ಕುರಿತು ಪೊಲೀಸರಿಗೆ ಕಾರ್ಯಾಗಾರ ಆಯೋಜಿಸಲಾಗಿತ್ತು.

ಭ್ರಷ್ಟಚಾರ ನಿಗ್ರಹಕ್ಕೆ ಕಾನೂನು ಅರಿವು ಅಗತ್ಯ

May 22 2024, 01:02 AM IST
ಸಮಾಜದಲ್ಲಿ ಬೇರು ಬಿಟ್ಟಿರುವ ಶೋಷಣೆ ಹಾಗೂ ಭ್ರಷ್ಟತೆಯನ್ನು ಹೋಗಲಾಡಿಸಲು ಕಾನೂನು ಪ್ರಬಲ ಅಸ್ತ್ರವಾಗಿರುವುದರಿಂದ ಪ್ರತಿಯೊಬ್ಬರು ಕಾನೂನನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 54
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved