• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜ್ಞಾನ ಗಂಗೋತ್ರಿಯಲ್ಲಿ ಹೊಸ ಅಪರಾಧಿಕ ಕಾನೂನು ಅರಿವು ಕಾರ್ಯಕ್ರಮ

May 22 2024, 12:56 AM IST
ದಾವಣಗೆರೆ ವಿವಿ ಜ್ಞಾನ ಗಂಗೋತ್ರಿಯಲ್ಲಿ ಆಯೋಜಿಸಲಾದ ಹೊಸ ಅಪರಾಧಿಕಗಳ ಕಾನೂನು ಅರಿವು ಕಾರ್ಯಕ್ರಮವನ್ನು ಡಿವೈಎಸ್‍ಪಿ ಪರಶುರಾಮ ಉದ್ಘಾಟಿಸಿ ಮಾತನಾಡಿದರು.

25 ರಂದು ಕಾನೂನು ವಿವಿ ಕುಲಪತಿ ಪ್ರೊ.ಸಿ. ಬಸವರಾಜುಗೆ ಅಭಿನಂದನೆ

May 22 2024, 12:53 AM IST
ಬೆಂಗಳೂರು ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಕಾನೂನು ಬೋಧನಾ ವೃತ್ತಿ ಆರಂಭಿಸಿ, ನಂತರ ಕರ್ನಾಟಕ ವಿವಿಯಲ್ಲಿ ಸೇವೆ ಸಲ್ಲಿಸಿದರು. ನಂತರ ಮೈಸೂರು ವಿವಿ ಕಾನೂನು ವಿಭಾಗದ ಉಪನ್ಯಾಸಕ ಪ್ರವಾಚಕ, ಪ್ರಾಧ್ಯಾಪಕರಾದರು.

ಪಿಡಿಒಗಳು ಹಣ ಪಡೆದರೆ ಕಾನೂನು ಕ್ರಮ

May 22 2024, 12:53 AM IST
ತಾಲೂಕಿನಲ್ಲಿ ಕೆಲ ಗ್ರಾಮ ಪಂಚಾಯಿತಿ ಪಿಡಿಒಗಳು ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಜೊತೆಗೆ ಆಯಾ ಗ್ರಾಮಗಳ ಅಭಿವೃದ್ಧಿ ಪೂರಕ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ನಡೆಸಿಕೊಂಡು ಬರುತ್ತಿಲ್ಲ. ಅದಲ್ಲದೇ ಕೆಲಸಕ್ಕೆ ಹಣ ಕೇಳುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ. ಕಾರಣ ಅಂತಹ ಘಟನೆಗಳನ್ನು ನಡೆಯದಂತೆ ನೋಡಿಕೊಳ್ಳಬೇಕು. ಇಲ್ಲವೆಂದರೆ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳ ಬೇಕಾಗುತ್ತದೆ ಎಂದು ಲೋಕಾಯುಕ್ತ ಎಸ್.ಪಿ. ಟಿ.ಮಲ್ಲೇಶ ಎಚ್ಚರಿಕೆ ನೀಡಿದರು.

ಕಾನೂನು ಸುವ್ಯವಸ್ಥೆ ಕುಸಿದು ಹತ್ಯೆಗಳು ಹೆಚ್ಚಳ

May 21 2024, 12:47 AM IST

  ದುಷ್ಕರ್ಮಿಗಳನ್ನು ಗಲ್ಲಿಗೇರಿಸುವಂತೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘದ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಸಮಾಜ ಬಾಂಧವರು ಪ್ರತಿಭಟಿಸಿದರು.

ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

May 21 2024, 12:32 AM IST
ಸಂಬಂಧಿಕರು, ಬೆಂಬಲಿಗರು, ಜಾತಿ ಬಾಂಧವರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮೇ 5ರಂದು ಯುವಕರನ್ನು ಬೆತ್ತಲೆಗೊಳಿಸಿ ಥಳಿಸಿದ ಘಟನೆಯನ್ನು ತಾವು ವೈಯಕ್ತಿಕವಾಗಿ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಖಂಡಿಸುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ

May 20 2024, 01:36 AM IST
ಜಮೀನದಲ್ಲಿ ಕೊಳವೆ ಬಾವಿ ಕೊರೆಯುಸುವ ಪೂರ್ವಭಾವಿಯಾಗಿ ಜಮೀನು ಮಾಲೀಕರು 15 ದಿನ ಮುಂಚಿತವಾಗಿ ತಹಸೀಲ್ದಾರ್, ಗ್ರಾಪಂ, ಗ್ರಾಮ ಲೆಕ್ಕಿಗ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಂತರ್ಜಲ ವಿಭಾಗ, ಪಂಚಾಯತ ಎಂಜಿನಿಯರಿಂಗ್ ವಿಭಾಗ, ಇಲ್ಲವೆ ಪುರಸಭೆ ಇವರಿಗೆ ಹಾಗೂ ಸಂಬಂಧಿಸಿದ ಇಲಾಖೆಗೆ ಲಿಖಿತ ಮಾಹಿತಿ ನೀಡಬೇಕು. ಈ ನಿಯಮಗಳನ್ನು ಪಾಲಿಸದ ಜಮೀನು ಮಾಲೀಕರಿಗೆ ಹಾಗೂ ಬೋರ್ವೆಲ್ ಏಜೆನ್ಸಿ, ಮಾಲಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಸಿ ಅಬೀದ್ ಗದ್ಯಾಳ ಹೇಳಿದರು.

ಬೆಳೆ ನಷ್ಟ ಪರಿಹಾರ ಶೀಘ್ರ ನೀಡದಿದ್ದರೆ ಸರ್ಕಾರಗಳ ವಿರುದ್ಧ ಕಾನೂನು ಹೋರಾಟ

May 20 2024, 01:35 AM IST
ಬಿಸಿಲಿನ ತಾಪಮಾನದಿಂದ ರೈತರ ಬೆಳೆ ಹಾಳಾಗಿದ್ದು, ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಬೆಳೆ ನಷ್ಟ ಹಾಗೂ ಸಾಲದ ಮಾನವ ನಷ್ಟದ ಹಣವನ್ನು ನೀಡಬೇಕು. ಪರಿಹಾರ ವಿಳಂಬ ಮಾಡಿದರೆ ನ್ಯಾಯಾಲಯ ಮೊರೆ ಹೋಗುವುದಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯದರ್ಶಿ ಬಲ್ಲೂರು ರವಿಕುಮಾರ ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಪ್ರದೀಪ ಶೆಟ್ಟರ

May 20 2024, 01:34 AM IST
ಈ ಹಿಂದೆ ನೇಹಾ ಹಿರೇಮಠ ಹತ್ಯೆಯಾದಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಆದರೆ, ಅದ್ಯಾವುದೂ ಆಗಲಿಲ್ಲ. ಈ ಹತ್ಯೆಯ ಹೊಣೆಗಾರಿಕೆಯನ್ನು ಗೃಹ ಸಚಿವರೇ ಹೊರಬೇಕು ಎಂದು ವಿಪ ಸದಸ್ಯ ಪ್ರದೀಪ ಶೆಟ್ಟರ ಹೇಳಿದರು.

ಕಾನೂನು, ಸುವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ

May 20 2024, 01:33 AM IST
ರಾಮದುರ್ಗ: ಜೀವ ಬೆದರಿಕೆ ಇದೆ ಎಂದು ದೂರು ನೀಡಿದರೂ ಎಚ್ಚೆತ್ತುಕೊಳ್ಳದ ಪೊಲೀಸರ ಬಗ್ಗೆ ಜನರಲ್ಲಿ ನಂಬಿಕೆ ಇಲ್ಲದಂತಾಗಿದೆ. ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯ ಬಗ್ಗೆ ಸಾರ್ವಜನಿಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಗಂಗಾವತಿ ತಾಲೂಕ ನಿಜಶರಣ ಅಂಬಿಗರ ಚೌಡಯ್ಯ ಯುವಕ ಸಂಘದ ಅಧ್ಯಕ್ಷ ಹನಮೇಶ ಬಟಾರಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕುಸಿದ ಕಾನೂನು ಸುವ್ಯವಸ್ಥೆ

May 19 2024, 01:55 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ) ಆರೋಪಿಸಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 54
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved