• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ಕಾನೂನು ರಚನೆಗೆ ವಿಧಾನ ಪರಿಷತ್ತಿನಲ್ಲಿ ಬಹುಮತ ಬೇಕು

May 18 2024, 12:32 AM IST
ವಿಧಾನ ಪರಿಷತ್ತಿನಲ್ಲಿ ಹೊಸ ಕಾನೂನುಗಳನ್ನು ರಚನೆ ಮಾಡಲು ಹಾಗೂ ತಿದ್ದುಪಡಿ ಮಾಡಲು ಬಹುಮತ ಅಗತ್ಯವಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರೋತ್ಸಾಹಿಸಿದ ಹಾಗೇ ವಿಧಾನ ಪರಿಷತ್ತು ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಗೆಲ್ಲಿಸಲು ಪಣ ತೊಡಬೇಕು ಎಂದು ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜಯಕುಮಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು: ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌

May 18 2024, 12:31 AM IST
ವಿಧಾನಸೌಧದಲ್ಲಿ ರಾಜಾರೋಷವಾಗಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆಗಳು, ರಾಮೇಶ್ವರ ಬಾಂಬ್‌ ಪ್ರಕರಣಗಳಿಂದ ರಾಜ್ಯದ ಗೃಹ ಸಚಿವರು ಇದ್ದಾರೋ ಇಲ್ಲವೋ ಎಂಬಂತಾಗಿದೆ

ಪರಿಹಾರ ಹಣ ಸಾಲಕ್ಕೆ ಹೊಂದಾಣಿಕೆ ಮಾಡಿದರೆ ಕಾನೂನು ಕ್ರಮ: ಡಿಸಿ ದಿವ್ಯಪ್ರಭು

May 17 2024, 12:33 AM IST
ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ಹಣ ಹೊಂದಾಣಿಕೆ ಮಾಡದಿರುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಈಗಾಗಲೇ ಸಾಕಷ್ಟು ಬಾರಿ ಎಲ್ಲ ಬ್ಯಾಂಕ್‌ಗಳಿಗೆ ತಿಳಿಸಲಾಗಿದೆ.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು

May 17 2024, 12:32 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ಸೇರಿದಂತೆ ಹಲವೆಡೆ ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಬೇರೆ ಬೇರೆ ಬೆಟ್ಟಿಂಗ್ ದಂಧೆಗಳು, ಅಪರಾಧ ಕೃತ್ಯಗಳು ನಡೆಯುತ್ತಿವೆ. ಆದರೆ, ಪೊಲೀಸ್ ಇಲಾಖೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಆರೋಪಿಸಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಅಂಜಲಿ ಕೊಲೆ ಸಾಕ್ಷಿ

May 16 2024, 12:49 AM IST
ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯಲ್ಲಿ ಕ್ರೈಂ ರೇಟ್ ಹೆಚ್ಚಳವಾಗುತ್ತಿದ್ದು ಅದರಲ್ಲೂ ಪ್ರೀತಿಯ ವಿಚಾರಕ್ಕೇ ಯುವತಿಯರ ಕೊಲೆ ಆಗುತ್ತಿರುವುದು ಜನತೆಗೆ ಆತಂಕವನ್ನುಂಟು ಮಾಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌

May 15 2024, 01:34 AM IST
ವಿಜಯನಗರ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಯಿತು.

'ಕಾನೂನು ಗೊತ್ತಿಲ್ಲದೆ ತಪ್ಪು ಮಾಡಿದರೂ ಕ್ಷಮೆ ಇಲ್ಲ'

May 14 2024, 01:06 AM IST
ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಹಾಗೂ ಆಸ್ತಿ ಮಾರಾಟ ಮತ್ತು ಖರೀದಿ, ಜನನ, ಮರಣ, ಕಂದಾಯ ಇಲಾಖೆ ಕೆಲಸ ಕಾರ್ಯಗಳ ಕುರಿತು ಎಲ್ಲರಿಗೂ ಕನಿಷ್ಠ ಕಾನೂನಿನ ತಿಳಿವಳಿಕೆ ಇರಬೇಕು

ಕಾನೂನು ಉಲ್ಲಂಘಿಸಿದ ಸಿದ್ದೇಶ್ವರ ವಿರುದ್ಧ ಎಫ್‌ಐಆರ್‌ ದಾಖಲಿಸಿ: ಕೆಪಿಸಿಸಿ

May 09 2024, 01:08 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮತ ಚಲಾಯಿಸುವ ವೇಳೆ ಸಂಸದ ಜಿ.ಎಂ.ಸಿದ್ದೇಶ್ವರ ಇವಿಎಂ ಬಳಿಯಿದ್ದಿದ್ದು ಕಾನೂನು ಉಲ್ಲಂಘನೆಯಾಗಿದೆ. ತಕ್ಷಣವೇ ಸಿದ್ದೇಶ್ವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಒತ್ತಾಯಿಸಿದ್ದಾರೆ.

ಕುಡಿಯುವ ನೀರು ಕದಿಯುತ್ತಿರುವ ಕೆಲ ರೈತರು: ಕಾನೂನು ಕ್ರಮವಿಲ್ಲವೇಕೆ?

May 09 2024, 01:02 AM IST
ಕಡೂರು-ಬೀರೂರು ಅವಳಿ ಪಟ್ಟಣಗಳಿಗೆ ಭದ್ರಾ ನದಿಯಿಂದ ಕುಡಿಯುವ ನೀರೋದಗಿಸುವ ಪೈಪ್‌ಲೈನ್ ಗಳಿಗೆ ಕೆಲವು ರೈತರು ಕನ್ನ ಹಾಕಿ ತಮ್ಮ ತೋಟಗಳನ್ನು ಉಳಿಸಿಕೊಳ್ಳುತ್ತಿರುವುದು ಯಾವ ನ್ಯಾಯ. ಕುಡಿವ ನೀರನ್ನು ಕದಿಯುತ್ತಿರುವವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಕಾಂಗ್ರೆಸ್‌ ಪುರಸಭಾ ಸದಸ್ಯ ಬಿ.ಕೆ.ಶಶಿಧರ್ ಪ್ರಶ್ನಿಸಿದರು.

ಯಾರೇ ತಪ್ಪೆಸಗಿದ್ದರೂ ಕಾನೂನು ಕ್ರಮ ಆಗಲಿ

May 08 2024, 01:03 AM IST
ಹೊಸಕೋಟೆ: ಭಾರತೀಯ ಸಂಸ್ಕೃತಿ ಪರಂಪರೆಯಲ್ಲಿ ಸ್ತ್ರೀಯರಿಗೆ ಗೌರವ ಸ್ಥಾನಮಾನವಿದ್ದು, ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಆಗಿದ್ದರೆ ಕಾನೂನು ಕ್ರಮ ಆಗಲಿ ಎಂದು ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 54
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved