• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಬಾಹಿರ ಪುತ್ಥಳಿ ಸ್ಥಾಪನೆ ತಾಲೂಕಾಡಳಿತದಿಂದ ತೆರವು

May 07 2024, 01:08 AM IST
ನಗರದ ಕೋಡಿಸರ್ಕಲ್‌ನಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪಿಸಲೆಂದು ಈ ಹಿಂದೆ ಸರ್ಕಾರ ನಿರ್ಮಿಸಿರುವ ಮಂಟಪಕ್ಕೆ ಭಾನುವಾರ ರಾತ್ರಿ ಅನಾಮಧೇಯರು ಬಸವೇಶ್ವರರ ನೂತನ ಪುತ್ಥಳಿ ತಂದಿಟ್ಟಿ ಘಟನೆ ನಡೆದಿದೆ.

ಪ್ರಜ್ವಲ್‌ ಗೆದ್ದರೆ ಎನ್‌ಡಿಎಯಿಂದ ಕಾನೂನು ಕ್ರಮ: ಅಶೋಕ್‌

May 06 2024, 11:16 AM IST

ಪ್ರಜ್ವಲ್‌ ರೇವಣ್ಣ ಇನ್ನೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಚುನಾವಣೆಯಲ್ಲಿ ಗೆದ್ದು ಎನ್‌ಡಿಎ ಅಭ್ಯರ್ಥಿಯಾದರೆ ಅವರ ವಿರುದ್ಧ ಪಕ್ಷದ ವತಿಯಿಂದ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಗ್ರಾಮಸ್ಥರ ಒತ್ತಾಯ

May 06 2024, 12:40 AM IST
ಗ್ರಾಮದಲ್ಲಿ ತಲೆ ಎತ್ತಿರುವ ದ್ವೇಷದ ವಾತಾವರಣ ತಿಳಿಗೊಳಿಸಬೇಕೆಂದು ಆಗ್ರಹಿಸಿ ಸಖರಾಯಪಟ್ಟಣ ಹೋಬಳಿಯ ಡಿ.ಕಾರೇಹಳ್ಳಿ ಗ್ರಾಮಸ್ಥರು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ನೇತೃತ್ವದಲ್ಲಿ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ

May 05 2024, 02:07 AM IST
ಸಮಾಜಕ್ಕೆ ಹಾಗೂ ಯುವಪೀಳಿಗೆಗೆ ಕಂಟಕವಾಗಿರುವ ಮಾದಕ ವ್ಯಸನದಿಂದ ದೂರ ಮಾಡಲು ವಿದ್ಯಾರ್ಥಿಗಳಿಗೆ ಅರಿವು ನೀಡುವ ಕೆಲಸ ಮಾಡುತ್ತಿದ್ದು, ಎಲ್ಲೇ ಆಗಲಿ ಮಾದಕ ವಸ್ತುಗಳ ಸಾಗಾಣೆ, ಮಾರಾಟ ಕಂಡು ಬಂದರೆ ಪೊಲೀಸರಿಗೆ ದೂರು ನೀಡಿ

ಕಾರ್ಮಿಕರಿಗೆ ಕಾನೂನು ಅರಿವು ಇರಬೇಕು

May 05 2024, 02:01 AM IST
ಕಾರ್ಮಿಕರ ಶ್ರಮವೇ ಕಾರ್ಖಾನೆ ಲಾಭಾಂಶವಾಗಿದೆ. ಅವರಿಗೆ ಸೇವಾ ಭದ್ರತೆ, ಅರೋಗ್ಯ ವಿಮೆ, ರಜೆ ಸೌಲಭ್ಯಗಳು ನೀಡಬೇಕು. ಸಕಾಲಕ್ಕೆ ವೇತನ ನೀಡಬೇಕು. ಕಾರ್ಮಿಕರಿಗೆ ನ್ಯಾಯಲದಲ್ಲಿ ಉಚಿತವಾಗಿ ಕಾನೂನು ಸೇವೆ ಸೌಲಭ್ಯವಿದೆ.

ಸಿದ್ದರಾಮಯ್ಯ ಕಾನೂನು ಕಾಲೇಜಿಗೆ ನೋಟಿಸ್‌

May 04 2024, 12:32 AM IST
ಕೋವಿಡ್ ಸಮಯದಲ್ಲಿ ಪಡೆದ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದವರು ತಂಪು ಪಾನೀಯಗಳು, ಫ್ರಿಡ್ಜ್‌ ನೀರು, ಐಸ್ ಕ್ರೀಂ ತಿನ್ನುವುದರಿಂದ ಹೃದಯಾಘಾತವಾಗುವ ಸಾಧ್ಯತೆಯಿದೆ ಎಂದು ಕಾಲೇಜು ಸೂಚನಾ ಪತ್ರ ಹೊರಡಿಸಿತ್ತು

ಅಸಂಘಟಿತರಿಗೆ ಕಾನೂನು ಜಾಗೃತಿ ಮೂಡಿಸುವುದೇ ಕಾರ್ಮಿಕ ದಿನದ ಉದ್ದೇಶ

May 03 2024, 01:04 AM IST
ಕಾರ್ಮಿಕ ದಿನಾಚರಣೆ ಅಂಗವಾಗಿ ಅರವಿಂದ ಗಾರ್ಮೆಂಟ್ಸ್‌ನಲ್ಲಿ ಕಾರ್ಮಿಕರಿಗಾಗಿ ಏರ್ಪಡಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಗೀತ ಕೆ.ಬಿ. ಉದ್ಘಾಟಿಸಿದರು.

ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ: ಬಿಎಸ್‌ ಯಡಿಯೂರಪ್ಪ

May 03 2024, 01:00 AM IST
ಒಂದು ದಿನವೂ ವಿಶ್ರಾಂತಿ ಪಡೆಯದೇ ದೇಶಕ್ಕಾಗಿ ಶ್ರಮಿಸುತ್ತಿರುವ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಅಭ್ಯರ್ಥಿ ಗೆಲುವು ಅಗತ್ಯವಿದೆ.

ಕಾಂಗ್ರೆಸ್ ಸರ್ಕಾರವಿದ್ದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ

Apr 29 2024, 01:45 AM IST

 ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ನಿಂದ ಓಲೈಕೆಯ ರಾಜಕಾರಣ: ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್

Apr 29 2024, 01:34 AM IST
ದೇಶದ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಿದ್ದೇವೆ. ಇದರ ಆಧಾರದ ಮೇಲೆ ವಿಕಸಿತ ಭಾರತದ ಅಭಿವೃದ್ಧಿಗೆ ಆದ್ಯತೆ ಕೊಡಲಾಗುತ್ತಿದೆ. ಆದರೆ, ಕಾಂಗ್ರೆಸ್‌ನವರು ಒಂದೇ ಸಮುದಾಯದ ಓಲೈಕೆ ಗಮನದಲ್ಲಿಟ್ಟುಕೊಂಡು ತಮ್ಮ ಪ್ರಣಾಳಿಕೆ ಸಿದ್ಧಪಡಿಸಿದ್ದಾರೆ ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್ ಹೇಳಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 54
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved