• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಮೊದಲು ಕಾನೂನು ಸುವ್ಯವಸ್ಥೆಯ ಡೆಫಿನೇಷನ್ ಹೇಳಲಿ: ಡಾ.ಪರಮೇಶ್ವರ್

Jun 07 2024, 12:31 AM IST
ಸಮಯ ಬಂದಾಗ ಎಲ್ಲ ಅಂಕಿ ಸಂಖ್ಯೆ ಬಿಡುಗಡೆ ಮಾಡುತ್ತೇನೆ. ಎರಡು ಅವಧಿಯನ್ನು ಹೋಲಿಸಿ ನೋಡೋಣ ಎಂದು ಸಚಿವ ಡಾ. ಎಂ. ಪರಮೇಶ್ವರ್‌ ಖಾರವಾಗಿ ತಿಳಿಸಿದರು.

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡುವೆ

Jun 04 2024, 12:32 AM IST
ಭ್ರೂಣ ಹತ್ಯೆ ಆರೋಪಿ ಮನೆಗೆ ಮಾನವ ಹಕ್ಕುಗಳ ಆಯೋಗ ಸದಸ್ಯ ನ್ಯಾ.ವಂಟಗೋಡಿ ಭೇಟಿ ನೀಡಿ ಭರವಸೆ

ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಕಾನೂನು ಕ್ರಮ

Jun 03 2024, 12:31 AM IST
ಶಹಾಪುರ ನಗರದ ಕೃಷಿ ಇಲಾಖೆಯಲ್ಲಿ ಕೃಷಿ ಪರಿಕರ ವಿತರಕರು ಹಾಗೂ ಮಾರಾಟಗಾರರಿಗೆ ಕೃಷಿ ಇಲಾಖೆ ವತಿಯಿಂದ ಗುಣ ನಿಯಂತ್ರಣ ಯೋಜನೆ ಅಡಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಾನೂನು ಬಾಹಿರ

Jun 03 2024, 12:30 AM IST
ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಸಾರ್ವಜನಿಕರು,ವಿವಿಧ ಇಲಾಖೆಗಳು ಸೇರಿದಂತೆ ಎಲ್ಲರ ಸಹಕಾರ ಅಗತ್ಯ

ಬಾಲ ಕಾರ್ಮಿಕರ ನೇಮಿಸಿಕೊಂಡರೆ ಕಾನೂನು ಕ್ರಮ: ಮೀನಾ ನಾಗರಾಜ್‌

Jun 02 2024, 01:46 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವುದು ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ತ್ಯಾಜ್ಯ ಸುರಿಯುವವರ ಮೇಲೆ 5000 ರು. ದಂಡ ಕಾನೂನು ಕ್ರಮ

Jun 02 2024, 01:45 AM IST
ಕಾವೇರಿ ನದಿ ತೀರದಲ್ಲಿ ವರ್ತಕರು ತ್ಯಾಜ್ಯ ವಸ್ತುಗಳನ್ನು ಹಾಕುತ್ತಿದ್ದಾರೆ. ಈ ಹಿನ್ನೆಲೆ ಪ್ರದೇಶ ಸ್ವಚ್ಛಗೊಳಿಸಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ಪ್ರತಿಯೊಬ್ಬರೂ ಪಾಲಿಸಬೇಕಾದ ನಿಯಮವೇ ಕಾನೂನು

Jun 01 2024, 01:46 AM IST
ಅಜ್ಞಾನಕ್ಕೆ ಕಾನೂನಿನಲ್ಲಿ ಕ್ಷಮೆ ಇಲ್ಲ. ಪ್ರತಿಯೊಂದು ನೀತಿ ನಿಯಮ ತಿಳಿದಿರಬೇಕು ಮತ್ತು ಪಾಲಿಸಬೇಕು ಗೊತ್ತಿಲ್ಲದೆ ಆದ ಅಪರಾಧಗಳನ್ನು ಕ್ಷಮಿಸುವುದು ನಿಯಮವಲ್ಲ

ದೇಶಕ್ಕೆ ಅನೇಕ ಕಾನೂನು ಪಂಡಿತರನ್ನು ಕೊಟ್ಟ ಹೆಮ್ಮೆ: ವನಮಾಲಾ ಯಾದವ

Jun 01 2024, 12:47 AM IST
ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಎಸ್.ಸಿ.ನಂದಿಮಠ ಕಾನೂನು ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳಾದ ಭಾಗ್ಯಶ್ರೀ ಮಾದರ ಹಾಗೂ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಆಯ್ಕೆಯಾದ ಸಂಧ್ಯಾ ಸಿದ್ದಾಪೂರ, ಇತರರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಚನ್ನಗಿರಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ

Jun 01 2024, 12:46 AM IST
ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಮತ್ತು ಪೊಲೀಸರ ಮೇಲೆ ದೌರ್ಜನ್ಯ ಖಂಡಿಸಿ ಚನ್ನಗಿರಿ ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಗರ್ಭಪಾತ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ:ಶಶಿಧರ ಕೋಸಂಬೆ

Jun 01 2024, 12:46 AM IST
ಮಹಾಲಿಂಗಪುರದಲ್ಲಿ ಗರ್ಭಪಾತದಿಂದ ಮಹಿಳೆ ಸಾವಿನ ಹಿನ್ನೆಲೆ ಇದರ ರೂವಾರಿ ಕವಿತಾ ಬಾಡನವರ ಮನೆಗೆ ಶುಕ್ರವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved