• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಕಾನೂನು ಕಾಲೇಜಿಗೆ ನೋಟಿಸ್‌

May 04 2024, 12:32 AM IST
ಕೋವಿಡ್ ಸಮಯದಲ್ಲಿ ಪಡೆದ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದವರು ತಂಪು ಪಾನೀಯಗಳು, ಫ್ರಿಡ್ಜ್‌ ನೀರು, ಐಸ್ ಕ್ರೀಂ ತಿನ್ನುವುದರಿಂದ ಹೃದಯಾಘಾತವಾಗುವ ಸಾಧ್ಯತೆಯಿದೆ ಎಂದು ಕಾಲೇಜು ಸೂಚನಾ ಪತ್ರ ಹೊರಡಿಸಿತ್ತು

ಅಸಂಘಟಿತರಿಗೆ ಕಾನೂನು ಜಾಗೃತಿ ಮೂಡಿಸುವುದೇ ಕಾರ್ಮಿಕ ದಿನದ ಉದ್ದೇಶ

May 03 2024, 01:04 AM IST
ಕಾರ್ಮಿಕ ದಿನಾಚರಣೆ ಅಂಗವಾಗಿ ಅರವಿಂದ ಗಾರ್ಮೆಂಟ್ಸ್‌ನಲ್ಲಿ ಕಾರ್ಮಿಕರಿಗಾಗಿ ಏರ್ಪಡಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಗೀತ ಕೆ.ಬಿ. ಉದ್ಘಾಟಿಸಿದರು.

ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ: ಬಿಎಸ್‌ ಯಡಿಯೂರಪ್ಪ

May 03 2024, 01:00 AM IST
ಒಂದು ದಿನವೂ ವಿಶ್ರಾಂತಿ ಪಡೆಯದೇ ದೇಶಕ್ಕಾಗಿ ಶ್ರಮಿಸುತ್ತಿರುವ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಅಭ್ಯರ್ಥಿ ಗೆಲುವು ಅಗತ್ಯವಿದೆ.

ಕಾಂಗ್ರೆಸ್ ಸರ್ಕಾರವಿದ್ದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ

Apr 29 2024, 01:45 AM IST

 ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ನಿಂದ ಓಲೈಕೆಯ ರಾಜಕಾರಣ: ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್

Apr 29 2024, 01:34 AM IST
ದೇಶದ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಿದ್ದೇವೆ. ಇದರ ಆಧಾರದ ಮೇಲೆ ವಿಕಸಿತ ಭಾರತದ ಅಭಿವೃದ್ಧಿಗೆ ಆದ್ಯತೆ ಕೊಡಲಾಗುತ್ತಿದೆ. ಆದರೆ, ಕಾಂಗ್ರೆಸ್‌ನವರು ಒಂದೇ ಸಮುದಾಯದ ಓಲೈಕೆ ಗಮನದಲ್ಲಿಟ್ಟುಕೊಂಡು ತಮ್ಮ ಪ್ರಣಾಳಿಕೆ ಸಿದ್ಧಪಡಿಸಿದ್ದಾರೆ ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್ ಹೇಳಿದರು.

ಅಪರಾಧ ಮುಕ್ತ ಜೀವನಕ್ಕೆ ಕಾನೂನು ಅರಿವು ಅಗತ್ಯ

Apr 29 2024, 01:34 AM IST
ಕಾನೂನಿನ ಅರಿವಿಲ್ಲದೇ ಅಪರಾಧ ಮಾಡಿದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಿತ್ಯ ಜೀವನದಲ್ಲಿ ಅಗತ್ಯವಾದ ಕಾನೂನುಗಳ ಅರಿವು ಇದ್ದರೆ ನೆಮ್ಮದಿಯ, ವಿವಾದ ರಹಿತ ಜೀವನ ನಡೆಸಬಹುದು.

ಕಾನೂನು ಪಾಲಿಸುವುದು ನಮ್ಮ ಜವಾಬ್ದಾರಿ: ಸರಸ್ವತಿ ದೇವಿ

Apr 29 2024, 01:31 AM IST
ಎಲ್ಲರೂ ಕಾನೂನು ಪಾಲಿಸಬೇಕು. ಅದು ನಮ್ಮ ಜವಾಬ್ದಾರಿಯಾಗಿದೆ.

ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ,ಸೂಕ್ತ ಕಾನೂನು ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

Apr 27 2024, 01:21 AM IST
ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶುಕ್ರವಾರ ಸ್ಥಳೀಯ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ಮಹಿಳಾ ಘಟಕದ ಕಾರ್ಯಕರ್ತರು ತಹಸೀಲ್ದಾರ್ ಸುರೇಶಕುಮಾರ ಟಿ. ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಕನಿಷ್ಠ ಬೆಂಬಲ ಬೆಲೆ ಕಾನೂನು ಬದ್ಧಗೊಳಿಸಿ: ಕೆ.ಟಿ.ಗಂಗಾಧರ್‌

Apr 24 2024, 02:21 AM IST
ಆಮದು-ರಫ್ತು ನೀತಿ ರೈತರಿಗೆ ಮಾರಕವಾಗದಿರಲಿ ಹಾಗೂ ವಿಶ್ವ ವ್ಯಾಪಾರ ಒಪ್ಪಂದದಿಂದ ಭಾರತವು ಕೃಷಿ ಕ್ಷೇತ್ರ ಹೊರಗಿಡಲಿ ಎಂದು ರೈತ ಸಂಘದ ಮುಖಂಡ ಗಂಗಾಧರ್‌ ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ -ಮಾಜಿ ಸಚಿವ ಬಿಸಿಪಾ

Apr 23 2024, 12:49 AM IST
ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಡುತ್ತಿದೆ. ಅದರಿಂದ ಬಿಜೆಪಿಗೆ ಮತವನ್ನು ನೀಡುವ ಮೂಲಕ ಪ್ರಧಾನಿ ಮೋದಿ ಅವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved