• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನಕಗಿರಿ ಕ್ಷೇತ್ರದಲ್ಲಿ ಕಾನೂನು ಭಯವಿಲ್ಲ: ದಢೇಸ್ಗೂರು

Jun 28 2025, 12:18 AM IST
ಮಹಾನ್ ಸಂತ ಕನಕದಾಸರ ಮೂರ್ತಿ ಭಗ್ನಗೊಳಿಸಿರುವ ಪ್ರಕರಣವನ್ನು ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಒಂದು ವೇಳೆ ಗಂಭೀರವಾಗಿ ಪರಿಗಣಿಸಿದ್ದೆ ಆದರೆ, ಪೊಲೀಸರು ಆರೋಪಿಗಳನ್ನು ಇಷ್ಟರೊಳಗೆ ಬಂಧಿಸಬೇಕಾಗಿತ್ತು.

ಕಾನೂನು ರೀತಿ ‘ಮಹಾ’ ಚುನಾವಣೆನಡೆದಿದೆ: ರಾಗಾಗೆ ಆಯೋಗ ಸ್ಪಷ್ಟನೆ

Jun 25 2025, 01:18 AM IST
2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಔಪಚಾರಿಕವಾಗಿ ಪತ್ರ ಬರೆದಿದ್ದು, ಸಂಸತ್ತು ಅಂಗೀಕರಿಸಿದ ಕಾನೂನುಗಳು ಮತ್ತು ನಿಯಮಗಳ ಪ್ರಕಾರ ಎಲ್ಲಾ ಚುನಾವಣೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದೆ

ಅಕ್ರಮ ಕಲ್ಲು ಸಾಗಾಟ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Jun 22 2025, 11:48 PM IST
ತಾಲೂಕಿನ ಕಣಿವೆ ಮನೆ, ಜಕ್ಕನಹಳ್ಳಿ ಸೇರಿದಂತೆ ವಿವಿಧ ಗ್ರಾಮದ ಗುಡ್ಡಗಳಲ್ಲಿ ಕಳೆದ ಆರು ತಿಂಗಳಿಂದ ಅಕ್ರಮ ಕಲ್ಲು ಸಾಗಾಟ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ನಾಗರಿಕರ ಶಕ್ತಿ ವೇದಿಕೆಯಿಂದ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಜನರಿಗೆ ಉಚಿತ ಕಾನೂನು ನೆರವು

Jun 22 2025, 01:19 AM IST
ಹೊಳಲ್ಕೆರೆ ತಾಲೂಕಿನ ಅಂದನೂರಿನಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಆರ್.ಹನುಮಂತಪ್ಪ ಉದ್ಘಾಟಿಸಿದರು.

ಸ್ವಚ್ಛ, ಸುಂದರ ಪರಿಸರ ನಿರ್ಮಾಣ ನಮ್ಮ ಹೊಣೆ : ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ.ಎ

Jun 20 2025, 12:34 AM IST

 ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣದ ಹೊಣೆ ನಮ್ಮದಾಗಿದ್ದು, ಆರೋಗ್ಯಯುತ ಜೀವನಕ್ಕಾಗಿ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ.ಎ ಹೇಳಿದರು.

ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ

Jun 20 2025, 12:34 AM IST

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ  ಸಂಭವಿಸಿದ್ದ ಕಾಲ್ತುಳಿತ ದುರಂತದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜನದಟ್ಟಣೆ ನಿರ್ವಹಣೆ ಮತ್ತು ನಿಯಂತ್ರಣದ ಸಲುವಾಗಿ ‘ಕರ್ನಾಟಕ ಜನಸಂದಣಿ ನಿಯಂತ್ರಣ (ಸಾಮೂಹಿಕ ಸಭೆಯ ಸ್ಥಳ ಮತ್ತು ಸಮಾವೇಶ ಜಾಗದಲ್ಲಿ ಜನದಟ್ಟಣೆ ನಿಯಂತ್ರಣ) ಮಸೂದೆ-2025’ ಜಾರಿಗೆ  ಚರ್ಚೆ 

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ಕಾನೂನು ಕ್ರಮಕ್ಕೆ ಕೆಆರ್‌ಎಸ್ ಪಕ್ಷ ಆಗ್ರಹ

Jun 19 2025, 11:50 PM IST
ಲೋಕಾಯುಕ್ತಕ್ಕೆ ಪ್ರಾಮಾಣಿಕ, ದಕ್ಷ ಅಧಿಕಾರಿಗಳನ್ನು ನೇಮಿಸಬೇಕು. ತಪ್ಪಿತಸ್ಥರಿಗೆ ಶೀಘ್ರದಲ್ಲೇ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಕೆಆರ್ಎಸ್ ಕಾರ್ಯಕರ್ತರು ಆಗ್ರಹಿಸಿದರು.

ಹಿರಿಯ ನಾಗರಿಕರ ಕಾನೂನು ನೆರವಿಗೆ ವಕೀಲರ ನೇಮಕ

Jun 19 2025, 11:48 PM IST
ಜಿಲ್ಲಾಮಟ್ಟದಲ್ಲಿ ಹಿರಿಯ ನಾಗರಿಕರಿಗೆ ಕಾನೂನು ನೆರವು ಒದಗಿಸಲು ನಾಲ್ಕು ವಕೀಲರನ್ನು ನೇಮಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದರು.

ಭಾರತದ ಸಂವಿಧಾನ ಎಂದರೆ ಈ ದೇಶದ ಮೂಲಭೂತ ಕಾನೂನು

Jun 18 2025, 02:28 AM IST
ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಎಲ್ಲ ಕಾನೂನುಗಳಿಗೂ ನಮ್ಮ ಭಾರತದ ಸಂವಿಧಾನ ತಾಯಿ ಇದ್ದಂತೆ. ಭಾರತದ ಸಂವಿಧಾನ ಎಂದರೆ ಈ ದೇಶದ ಮೂಲಭೂತ ಕಾನೂನು ಎಂದು ಮುಂಡರಗಿ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಜ್ಯೋತಿ ಕಾಗಿನಕರ್ ಹೇಳಿದರು.

ನಾಳೆ ಕೊಡವರ ಪರವಾದ ಕಾನೂನು ಬದ್ಧ ಹಕ್ಕುಗಳ ಪ್ರತಿಪಾದನೆಯ ವಿಚಾರ ಸಂಕಿರಣ

Jun 17 2025, 03:50 AM IST
ಕೊಡವರ ಪರವಾದ ಕಾನೂನು ಬದ್ಧ ಹಕ್ಕುಗಳ ಪ್ರತಿಪಾದನೆಯ ವಿಚಾರ ಸಂಕಿರಣ ಕೊಡವ ನ್ಯಾಷನಲ್‌ ಸಂಘಟನೆ ವತಿಯಿಂದ ಜೂ. 18ರಂದು ನಡೆಯಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved