• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು-ಸುವ್ಯವಸ್ಥೆಯಲ್ಲಿ ಬಾಗಲಕೋಟೆ ನಗರ ಪೊಲೀಸ್ ಠಾಣೆಗೆ ಪ್ರಶಸ್ತಿ ಪ್ರದಾನ

Nov 20 2023, 12:45 AM IST
ಜಿಲ್ಲೆಯಲ್ಲಿ ಸುಮಾರು 24 ಪೊಲೀಸ್‌ ಠಾಣೆಗಳಲ್ಲಿ ಬಾಗಲಕೋಟೆ ನಗರ ಪೊಲೀಸ್‌ ಠಾಣೆ ಪ್ರಥಮ ಸ್ಥಾನ ಪಡೆದಿದ್ದು ಕಳೆದ ವರ್ಷದಿಂದ ಬಾಗಲಕೋಟೆ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದೆ.

ಉತ್ತಮ ಆಡಳಿತಕ್ಕೆ ಕಾನೂನು ಪಾಲಿಸಿ: ನ್ಯಾ.ಕೆ.ಎನ್. ಫಣೀಂದ್ರ

Nov 20 2023, 12:45 AM IST
ಉತ್ತಮ ಸಾರ್ವಜನಿಕ ಆಡಳಿತಕ್ಕಾಗಿ ಕಾನೂನುಗಳನ್ನು ಆರ್ಥೈಸಿಕೊಂಡು ಅನುಸರಿಸಿದರೆ, ಉತ್ತಮ ಸಮಾಜಕ್ಕೆ ನೆರವಾಗಲಿದೆ ಎಂದು ರಾಜ್ಯ ಉಪ ಲೋಕಾಯುಕ್ತರು, ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಹೇಳಿದರು.

ಕಾನೂನು ಸುವ್ಯವಸ್ಥೆಗಾಗಿ ಸಾರ್ವಜನಿಕರು ನಮ್ಮೊಂದಿಗೆ ಕೈ ಜೋಡಿಸಿ

Nov 18 2023, 01:00 AM IST
ಯಾವುದೇ ಸಮಾಜ ಘಾತುಕ ಕೃತ್ಯಗಳು, ಅಪರಾಧ ಪ್ರಕರಣಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವುದು ನಾಗರೀಕರ ಜವಾಬ್ದಾರಿಯಾಗಿದೆ, ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಕೈ ಜೋಡಿಸುವ ಮೂಲಕ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಎಂ. ನಾರಾಯಣ ಮನವಿ ಮಾಡಿದರು.

ಕಾನೂನು ನೆರವು, ಅರಿವು ಎಲ್ಲರಿಗೂ ಅಗತ್ಯ

Nov 12 2023, 01:00 AM IST
ರಾಷ್ಟ್ರೀಯ ಕಾನೂನು ಸೇವೆಗಳ ದಿನ ಕಾರ್ಯಕ್ರಮ

ಕಾನೂನು ಬದ್ಧವಾಗಿ ಜನರಿಗೆ ಹಕ್ಕುಪತ್ರ: ರಾಜೇಗೌಡ

Nov 12 2023, 01:00 AM IST
ಕಾನೂನು ಬದ್ಧವಾಗಿ ಜನರಿಗೆ ಹಕ್ಕುಪತ್ರ: ರಾಜೇಗೌಡ

ಅಸಹಾಯಕ ಜನರಿಗೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ನೆರವು: ನ್ಯಾ. ಸೋಮ

Nov 10 2023, 01:00 AM IST
ಅಸಹಾಯಕ ಜನರಿಗೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ನೆರವು

ಕಾರ್ಮಿಕ ಮಂಡಳಿ ಸಾಮರ್ಥ್ಯ ವೃದ್ಧಿಗೆ ಹೊಸ ಕಾನೂನು

Nov 05 2023, 01:15 AM IST
ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಹೇಳಿಕೆ । 9ಕ್ಕೆ ರಾಜ್ಯದ 7 ಲಕ್ಷ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ

ವನ್ಯಜೀವಿ ಉತ್ಪನ್ನಗಳ ವಿಚಾರದಲ್ಲಿ ಅರಣ್ಯಾಧಿಕಾರಿಗಳು ಕಾನೂನು ಮೀರಬಾರದು: ಶಾಸಕ ಪೊನ್ನಣ್ಣ

Nov 01 2023, 01:00 AM IST
ಸರ್ಕಾರದ ಗ್ಯಾರಂಟಿಗಳನ್ನು ಪೂರೈಸಲು ಸುಮಾರು 4 ತಿಂಗಳ ಕಾಲ ಆರ್ಥಿಕ ಹೊರೆಯಾಗಿತ್ತು. ಆದರೆ ಈಗ ಎಲ್ಲವೂ ಸರಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಆರಂಭಗೊಳ್ಳಲಿವೆ. ವಿವಿಧ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಾಗುತ್ತಿದ್ದು, ಅನುದಾನ ಬಿಡುಗಡೆಯಾಗಲಿದೆ. ಕೊಡಗಿನಲ್ಲೂ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಳ್ಳಲಿದೆ ಎಂದು ಪೊನ್ನಣ್ಣ ಸ್ಪಷ್ಟಪಡಿಸಿದರು.

ಸೈಬರ್‌ ಅಪರಾಧ ತಡೆಗೆ ಕಠಿಣ ಕಾನೂನು: ಡಾ.ಪರಮೇಶ್ವರ್‌

Oct 30 2023, 12:30 AM IST
ಸೈಬರ್ರ್‌ ಕ್ರೈಂ ತಡೆಗೆ ಕಠಿಣ ಕಾನೂನು- ಸಚಿವ

ಕಾನೂನು, ಸುವ್ಯವಸ್ಥೆಗೆ ಧಕ್ಕೆ ತರುವ ಕಾರ್ಯಕ್ರಮಗಳಿಗೆ ಅನುಮತಿ ಬೇಡ: ಅಬ್ದುಲ್ ಅಜೀಮ್

Oct 18 2023, 01:01 AM IST
ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved