• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್ ಭದ್ರತೆ ಒದಗಿಸದಿದ್ದರೆ ಕಾನೂನು ಹೋರಾಟ: - ಭಾಸ್ಕರ್ ಎಚ್ಚರಿಕೆ

Mar 27 2025, 01:04 AM IST
ಜೀವ ಬೆದರಿಕೆ ಇರುವ ಶ್ರೀರಾಮ ಸೇನಾ ಬೆಂಗಳೂರು ನಗರದ ಕಗ್ಗಲೀಪುರ ಘಟಕ ಅಧ್ಯಕ್ಷರಾಗಿರುವ ವಕೀಲ ಎನ್.ಉಮೇಶ್‌ಗೆ ಪೊಲೀಸ್ ಭದ್ರತೆ ಒದಗಿಸಬೇಕು. ಇಲ್ಲದಿದ್ದರೆ ನಾವುಗಳೇ ಕಾನೂನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಶ್ರೀರಾಮ ಸೇನಾ ರಾಜ್ಯ ವಕ್ತಾರ ಎಸ್. ಭಾಸ್ಕರ್ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದರು.

ಮಹಿಳೆಯರ ರಕ್ಷಣೆಗೆ ಕಾನೂನು ಅರಿವು ಮುಖ್ಯ: ಎಸ್ಪಿ ಅರಸಿದ್ಧಿ

Mar 25 2025, 12:47 AM IST
ಯುವಕರಿಗೂ ಸೂಕ್ಷ್ಮತೆ ಅಗತ್ಯ. ಸಾಮಾಜಿಕ ಮಾಧ್ಯಮಗಳನ್ನು ಸಕಾರಾತ್ಮಕ ಕಾರ್ಯಗಳಿಗೆ ಬಳಸಬೇಕು. ಮಹಿಳೆಯರು ಶೋಷಣೆಗೆ ಸಂಬಂಧಿಸಿದಂತೆ ಯಾರಿಗೂ ಹೆದರಬೇಕಿಲ್ಲ. ಮುಖ್ಯವಾಗಿ ಪೊಲೀಸರೆದುರು ಯಾವುದೇ ಮಾಹಿತಿ ಮುಚ್ಚಿಡಬಾರದು.

ಮರಾಠಿ ಪುಂಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ

Mar 23 2025, 01:38 AM IST
ರಾಜ್ಯದ ಗಡಿಯಲ್ಲಿ ಎಂ.ಇ.ಎಸ್ ಪುಂಡಾಟಿಕೆಗೆ ತಡೆಯಲು ಸರ್ಕಾರ ಉಗ್ರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತಾಲೂಕು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.

ಮಹಿಳೆಯ ಸ್ವಾಭಿಮಾನದ ಬದುಕಿಗೆ ಕಾನೂನು ಅರಿವು ಅಗತ್ಯ

Mar 23 2025, 01:35 AM IST
ನೊಂದ, ಸಂತ್ರಸ್ತ ಮಹಿಳೆಯರು ಸ್ವಾಭಿಮಾನ ಉಳಿಸಿಕೊಳ್ಳಲು ಕಾನೂನು ಅರಿವು, ನೆರವು ಅಗತ್ಯ ಎಂದು ವಕೀಲ ಎಚ್. ಆರ್‌. ಚಂದ್ರು ಹೇಳಿದರು. ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಭ್ರೂಣಹತ್ಯೆ, ಕನಿಷ್ಠ ವೇತನ ನೀಡದೇ ಇರುವುದು, ಉದ್ಯೋಗಸ್ಥೆ ಮಹಿಳೆಗೆ ಸೌಲಭ್ಯಗಳು ನೀಡಬೇಕು. ನೊಂದ ಹಾಗೂ ದೌರ್ಜನ್ಯಕ್ಕೆ ಒಳಗಾದ ಸಂತ್ರೆಸ್ತೆಯರಿಗೆ ಉಚಿತ ಕಾನೂನು ನೆರವು ನೀಡಲಾಗುತ್ತಿದೆ. ಪ್ರತಿ ನ್ಯಾಯಾಲಯದಲ್ಲಿ ಈ ವ್ಯವಸ್ಥೆ ಇದೆ ನೊಂದ ಮಹಿಳೆಯರು ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸರ್ಕಾರಗಳಿಂದ ರೈತ ವಿರೋಧಿ ಕಾನೂನು ಜಾರಿ: ನಟ ಚೇತನ್ ಅಹಿಂಸಾ

Mar 23 2025, 01:30 AM IST
ನಮ್ಮನ್ನಾಳುವ ಸರ್ಕಾರಗಳು ಹಸಿರು ಟಾವೆಲ್ ಹಾಕಿ ರೈತಪರ ಎಂದು ಹೇಳಿ ರೈತವಿರೋಧಿ ಕಾನೂನುಗಳನ್ನು ಜಾರಿಗೊಳಿಸುತ್ತಿರುವುದಲ್ಲದೇ ರೈತ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿರುವುದು ತೀವ್ರ ಅನ್ಯಾಯ ಎಂದು ನಟ, ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು.

ತಂದೆ -ತಾಯಿ ಅಕೌಂಟಿಗೆ ದುಡಿಮೆಯ ಹಣ ಜಮಾ ಆಗುವ ಕಾನೂನು ರೂಪಿಸಿ

Mar 22 2025, 02:01 AM IST
ಪ್ರತಿಯೊಬ್ಬರ ಪಾಲಿಗೆ ಜೀವಂತ ದೇವರುಗಳಾಗಿ ಕಂಗೊಳಿಸುವ ತಂದೆ-ತಾಯಿಗಳನ್ನು ಇತ್ತಿಚೇನ ದಿನಗಳಲ್ಲಿ ಹೆಚ್ಚಾಗಿ ವಿದ್ಯಾವಂತರು ಅನಾಥಶ್ರಮ ಮತ್ತು ವೃದ್ದಾಶ್ರಮಕ್ಕೆ ಪರಿಪಾಠ ಹೆಚ್ಚಾಗುತ್ತಿರುವುದು ಕಲಿತವರ ಜ್ಞಾನ ದಿವಾಳಿತನ ತೋರುತ್ತದೆ

ಉಡುಪಿ: ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ

Mar 22 2025, 02:01 AM IST
ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಎನ್.ಎಸ್.ಎಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರೆಡ್‌ರಿಬ್ಬನ್ ಕ್ಲಬ್ ಅಂತಾರಾಷ್ಟ್ರೀಯ ರಕ್ತದಾನ ಮತ್ತು ಅದರ ಅರಿವು ಹಾಗೂ ಮಹತ್ವ ಎಂಬ ಕಾರ್ಯಕ್ರಮ ಆಯೋಜಿಸಿತ್ತು.

ಕುಮಾರಸ್ವಾಮಿಯಿಂದ ಕಾನೂನು ಬಾಹಿರ ಭೂ ಒತ್ತುವರಿ ಸತ್ಯ: ಕೆ.ಎಂ.ಉದಯ್

Mar 20 2025, 01:15 AM IST
ಕಾನೂನು ಬಾಹಿರ ಭೂ ಒತ್ತುವರಿ ಪ್ರಕರಣವನ್ನು ಹೈಕೋರ್ಟ್ ಆದೇಶದಂತೆ ತೆರವುಗೊಳಿಸಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಒತ್ತುವರಿ ಮಾಡಿಕೊಂಡಿರುವ ಭೂಮಿ ತಮ್ಮದೆಂದು ಕೇಂದ್ರ ಸಚಿವ ಕುಮಾರಸ್ವಾಮಿ ಬಳಿ ಒಂದು ವೇಳೆ ದಾಖಲೆ ಇದ್ದರೆ ಸಾಬೀತುಪಡಿಸಲಿ.

ಕಾನೂನು ಸುವ್ಯವಸ್ಥೆ ಸತ್ತು ಹೋಗಿದೆ: ಅಶೋಕ್‌

Mar 19 2025, 12:36 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸತ್ತು ಹೋಗಿದ್ದು, ಸರ್ಕಾರದ ವೈಫಲ್ಯದಿಂದ ಗೂಂಡಾ ರಾಜ್ಯ ನಿರ್ಮಾಣವಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆ ಚರ್ಚೆಗೆ ಒಳಪಟ್ಟು ಉತ್ತಮ ಕಾನೂನು ರೂಪಿತಗೊಳ್ಳುತಿತ್ತು

Mar 19 2025, 12:32 AM IST
, ಇತ್ತೀಚಿನ ದಿನಗಳಲ್ಲಿ ಯಾವುದೇ ಚರ್ಚೆಗಳು ಇಲ್ಲದೇ ದೋಷಗಳಿದ್ದರೂ ಕಾನೂನು ಬಿಲ್‌ ಗಳನ್ನು ಪಾಸ್ ಮಾಡಲಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 54
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved