ಕೆಎಡಿಬಿಐ ವಿರುದ್ಧ ಕಾನೂನು ಹೋರಾಟಕ್ಕೆ ರೈತರ ನಿರ್ಧಾರ
Jan 01 2025, 12:00 AM ISTದಾಬಸ್ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಕೊಡಿಗೇಹಳ್ಳಿ, ಕೆಂಚಿನಪುರ, ಬಳ್ಳಗೆರೆ. ಬಿದಲೂರು, ಕೋಡಿಪಾಳ್ಯ ಹಾಗೂ ಹನುಮಂತಪುರ ಗ್ರಾಮಗಳ ಕೃಷಿ ಭೂಮಿ ಸ್ವಾಧೀನಕ್ಕೆ ಮುಂದಾಗಿರುವ ಕೆಎಡಿಬಿಐ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾಗಿರುವುದಾಗಿ ರೈತರು ತಿಳಿಸಿದ್ದಾರೆ.