• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶವ್ಯಾಪಿ ದಯಾಮರಣ ಕಾನೂನು ಜಾರಿಗೆ ಒತ್ತಾಯ: ಹೋರಾಟಗಾರ್ತಿ ಎಚ್.ಬಿ.ಕರಿಬಸಮ್ಮ

Feb 14 2025, 12:33 AM IST
ದೇಶದ ಎಲ್ಲಾ ರಾಜ್ಯಗಳಲ್ಲೂ ದಯಾಮರಣ, ಇಚ್ಛಾಮರಣ ಕಾನೂನನ್ನು ಏಕರೂಪದಲ್ಲಿ ಜಾರಿಗೊಳಿಸುವಂತೆ ದಾವಣಗೆರೆಯ ದಯಾಮರಣ ಹೋರಾಟಗಾರ್ತಿ, ನಿವೃತ್ತ ಶಿಕ್ಷಕಿ ಎಚ್.ಬಿ.ಕರಿಬಸಮ್ಮ ಕೇಂದ್ರ ಸರ್ಕಾರ, ದೇಶದ ವಿವಿಧ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದ್ದಾರೆ.

ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ತರಬೇತಿಯೇ ಬುನಾದಿ: ಅಲೋಕ್‍ಕುಮಾರ್

Feb 13 2025, 12:49 AM IST
ಕಡೂರು, ಜೀವನ ಪಾಠದ ಜೊತೆಗೆ ಶಿಸ್ತನ್ನು ಹೇಳಿಕೊಡುವ ಪೊಲೀಸ್ ತರಬೇತಿಯಲ್ಲಿ ಕಲಿತ ಶಿಕ್ಷಣದಿಂದ ಕಾನೂನು ಸುವ್ಯವಸ್ಥೆ ಯನ್ನು ಉತ್ತಮವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ತರಬೇತಿ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್‍ಕುಮಾರ್ ಹೇಳಿದರು.

ಭೂ ಮಂಜೂರಾತಿಗೆ ತೊಡಕಾದ ಕಾನೂನು ನಿವಾರಣೆಗೆ ಒತ್ತಾಯ

Feb 13 2025, 12:46 AM IST
ಕಾನೂನು ತೊಡಕುಗಳ ನಿವಾರಣೆಗಾಗಿ ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಾರ್ಯಾಲಯದ ಮೂಲಕ ಕಂದಾಯ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಬಂದರು ಕಾಮಗಾರಿಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ: ಎಸ್‌ಪಿ ನಾರಾಯಣ

Feb 13 2025, 12:46 AM IST
ಹೊನ್ನಾವರ ವಾಣಿಜ್ಯ ಬಂದರು ನಿರ್ಮಾಣಕ್ಕೆ ಅಡ್ಡಿಪಡಿಸಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ನ್ಯಾಯಾಲಯದ ಆದೇಶ ಇಲ್ಲದೇ ಕಾಮಗಾರಿ ತಡೆಯಲು ಮುಂದಾದರೆ ಕಠಿಣ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ ಎಂದು ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಎಚ್ಚರಿಸಿದ್ದಾರೆ.

ಬಗರ್‌ಹುಕುಂ ಅರ್ಜಿ, ಕಾನೂನು ತೊಡಕು ನಿವಾರಣೆಗೆ ಒತ್ತಾಯ

Feb 12 2025, 12:36 AM IST
ಬಗರ್‌ಹುಕುಂ ತಿರಸ್ಕೃತ ಅರ್ಜಿಗಳ ಪುನಃ ಪರಿಶೀಲನೆಯೊಂದಿಗೆ ಮಂಜೂರಾತಿ ನೀಡಲು ಅಡ್ಡಿಯಾಗಿರುವ ಕಾನೂನು ತೊಡಕುಗಳ ನಿವಾರಣೆ ಮಾಡುವಂತೆ ಕಂಪ್ಲಿ ತಹಸೀಲ್ದಾರ್ ಶಿವರಾಜ್ ಶಿವಪುರಗೆ ಭೂಮಿ ಮತ್ತು ವಸತಿ ಹತ್ತು ವಂಚಿತರ ಹೋರಾಟ ಸಮಿತಿ ಪದಾಧಿಕಾರಿಗಳು ಸೋಮವಾರ ಮನವಿ ಸಲ್ಲಿಸಿದರು.

ಹಿಂದೂ ಧರ್ಮವಲ್ಲ, ಅದು ಪ್ರಾಚೀನ ಕಾಲದ ಕಾನೂನು: ಸಾಹಿತಿ ಬಿ.ಆರ್. ಕೃಷ್ಣಯ್ಯ

Feb 09 2025, 01:18 AM IST
ಮೊದಲು ಭರತ ಖಂಡದಲ್ಲಿ ವೇದ ಧರ್ಮ ಇತ್ತು. ನಂತರ ಈ ಧರ್ಮ ಬ್ರಾಹ್ಮಣ ಧರ್ಮವಾಗಿ ಮಾರ್ಪಟ್ಟಿತ್ತು. ಈ ಬ್ರಾಹ್ಮಣ ಧರ್ಮವೇ ಕಾಲಕ್ರಮೇಣ ಹಿಂದೂ ಧರ್ಮವಾಗಿ ಮಾರ್ಪಟ್ಟಿದೆ. ಈ ಸತ್ಯ ಯುವಜನಾಂಗ ಅರಿಬೇಕು ಎಂದು ಬಿ.ಆರ್‌. ಕೃಷ್ಣಯ್ಯ ಹೇಳಿದರು.

ರಾಜ್ಯಪಾಲರಿಗೆ ತಪ್ಪು ಗ್ರಹಿಕ, ಮಾಹಿತಿ ಕೊರತೆಯಾಗಿದೆ : ಕಾನೂನು ಸಚಿವ ಎಚ್.ಕೆ. ಪಾಟೀಲ

Feb 09 2025, 01:17 AM IST

ಫೈನಾನ್ಸ್‌ ಸುಗ್ರೀವಾಜ್ಞೆ ವಾಪಸ್‌ ಮಾಡಿರುವುದು ರಾಜ್ಯಪಾಲರಿಗೆ ತಪ್ಪು ಗ್ರಹಿಕೆ ಹಾಗೂ ಮಾಹಿತಿ ಕೊರತೆಯಿಂದಾಗಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಪ್ರಶ್ನೆಪತ್ರಿಕೆ ಸೋರಿಕೆ ದೃಢಪಟ್ಟಲ್ಲಿ ಮರುಪರೀಕ್ಷೆ: ಕಾನೂನು ವಿಶ್ವವಿದ್ಯಾಲಯ ಕುಲಸಚಿವೆ ರತ್ನಾ

Feb 06 2025, 11:48 PM IST
ಕಳೆದ ತಿಂಗಳು ಬೆಂಗಳೂರಿನ ಪರೀಕ್ಷಾ ಕೇಂದ್ರವೊಂದರಲ್ಲಿ ಪರೀಕ್ಷೆ ಆರಂಭಗೊಳ್ಳುವುದಕ್ಕಿಂತ 45 ನಿಮಿಷಗಳ ಮೊದಲು ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎನ್ನುವ ಆರೋಪ ಕೇಳಿಬಂದಿತ್ತು. ಕೈಬರಹದಲ್ಲಿ ಬರೆದ ಕೆಲವು ಪ್ರಶ್ನೆಗಳು ಸೋರಿಕೆಯಾಗಿರುವುದು ಕಂಡುಬಂದಿತ್ತು.

ಗೇಣಿದಾರರ ಪರ 2011ರ ಕಾನೂನು ಅನುಷ್ಠಾನಕ್ಕೆ ಒಕ್ಕಲು ರಕ್ಷಣಾ ವೇದಿಕೆ ಆಗ್ರಹ

Feb 06 2025, 11:45 PM IST
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗೇಣಿದಾರರ ಹಿತರಕ್ಷಣೆಗಾಗಿ 2011ರಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾನೂನನ್ನು ತಕ್ಷಣ ಅನುಷ್ಠಾನಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆ ಆಗ್ರಹಿಸಿದೆ.

ಕಾನೂನು ಬಾಹಿರ ಜಮೀನು ಮಂಜೂರಾತಿ ವಜಾಗೊಳಿಸಿ

Feb 06 2025, 12:16 AM IST
ಕಾನೂನು ಬಾಹಿರವಾಗಿ ನಡೆದಿರುವ ಜಮೀನು ಮಂಜೂರಾತಿ ವಜಾ ಮಾಡಿ, ಪಾಲನಜೋಗಹಳ್ಳಿ, ತಮ್ಮಶೆಟ್ಟಿಹಳ್ಳಿ, ರೋಜಿಪುರ ಮತ್ತು ಬಾಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವು ಹಾಗೂ ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಪ್ರಬುದ್ಧ ಕರ್ನಾಟಕ ಭೀಮಸೇನೆ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 57
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved