ಶಾಸಕಾಂಗ ಹಾಗೂ ಕಾರ್ಯಾಂಗದ ವ್ಯಾಪ್ತಿಯ ಜಿಜ್ಞಾಸೆ ಹುಟ್ಟುಹಾಕಿರುವ ಶಾಸಕ ಸಿ.ಟಿ.ರವಿ ಅವಾಚ್ಯ ಪದ ಬಳಕೆ ಪ್ರಕರಣವನ್ನು ನೈತಿಕ ಸಮಿತಿಗೆ (ಎಥಿಕ್ಸ್ ಕಮಿಟಿ) ನೀಡಿದ್ದರೆ ವ್ಯಾಪ್ತಿ ಕುರಿತ ಗೊಂದಲ ನಿವಾರಿಸಬಹುದಿತ್ತು
ಚುನಾವಣಾ ನಿಯಮಕ್ಕೆ ತಿದ್ದುಪಡಿ ತರುವ ಮೂಲಕ ಎಲೆಕ್ಟ್ರಾನಿಕ್ ದಾಖಲೆಗಳು ಸಾರ್ವಜನಿಕರಿಗೆ ಲಭ್ಯವಾಗದಂತೆ ನಿರ್ಬಂಧಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಎಚ್ಚರಿಸಿದೆ.
ಶ್ರೇಷ್ಠ ರಾಜಕಾರಣಿಗಳು ಸದನದಲ್ಲಿ ಮಾಡುವ ಭಾಷಣ ಸಾಹಿತ್ಯ ಯಾಕೆ ಆಗಬಾರದು, ರಾಜಕಾರಣಿಗಳ ಮಾತು ಸಹಿತ ಕೃತಿಗಳನ್ನು ಸಾಹಿತ್ಯ ಎಂದು ಪರಿಗಣಿಸದೇ ಇರುವುದು ದುರಾದೃಷ್ಟಕರ