• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಮಾರ್ಗದಲ್ಲಿಯೇ ಹಿಂದೂ ರಾಷ್ಟ್ರವಾಗಿಸೋಣ: ನ್ಯಾ.ಬಲದೇವ ಸಣ್ಣಕ್ಕಿ

Dec 18 2024, 12:47 AM IST
ಸ್ವಾತಂತ್ರ್ಯದ ಪೂರ್ವದಲ್ಲಿ ಅಖಂಡವಾಗಿದ್ದ ಭಾರತವನ್ನು 1947ರ ನಂತರ ಧರ್ಮದ ಆಧಾರದ ಮೇಲೆ ಇಬ್ಭಾಗ ಮಾಡಿದಾಗ ಪಾಕಿಸ್ತಾನ ಇಸ್ಲಾಮಿಕ್ ರಾಷ್ಟ್ರವಾಯಿತು. ಆದರೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಣೆ ಮಾಡಲಿಲ್ಲ

ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯವಶ್ಯಕ: ನ್ಯಾ. ಚಂದ್ರಶೇಖರ

Dec 18 2024, 12:47 AM IST
ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯವಶ್ಯಕವಾಗಿದೆ.

ಕೃಷ್ಣ ಕಾನೂನು ಕಾಲೇಜಿಗೆ ನ್ಯಾಕ್‌ನಿಂದ ಮಾನ್ಯತೆ

Dec 15 2024, 02:03 AM IST
ಎಂ. ಕೃಷ್ಣ ಕಾನೂನು ಕಾಲೇಜಿಗೆ ರಾಷ್ಟ್ರೀಯ ಮೌಲ್ಯಾಂಕನ ಹಾಗೂ ಮೌಲ್ಯಮಾಪನ ನ್ಯಾಕ್ ಪರಿಶೀಲನೆ ನಂತರ ಬಿ ಗ್ರೇಡ್ ಮಾನ್ಯತೆ ನೀಡಿದೆ ಎಂದು ಪ್ರಾಂಶುಪಾಲ ಡಾ. ಶ್ರೀನಿವಾಸ್ ತಿಳಿಸಿದರು. ಈ ಗ್ರೇಡ್ ಮುಂದಿನ 5ವರ್ಷಗಳ ಕಾಲ ಮುಂದುವರಿಯಲಿದ್ದು, ಕಾಲೇಜಿನ ವಾತಾವರಣ, ವಿದ್ಯಾರ್ಥಿಗಳಿಗೆ ಕಾಲೇಜಿನ ಸೌಕರ್ಯಗಳು, ಬೋಧನ ಕೌಶಲ್ಯ, ವಿದ್ಯಾರ್ಥಿಗಳ ಚಟುವಟಿಕೆ, ಗ್ರಂಥಾಲಯ ವ್ಯವಸ್ಥೆ, ಶಿಸ್ತು, ಹಲವಾರು ವಿಚಾರಗಳನ್ನ ಪರಿಶೀಲಿಸಿದ ತಂಡವು ಮೆಚ್ಚುಗೆ ವ್ಯಕ್ತಪಡಿಸಿದೆ.

ಆಧುನಿಕ ಸವಾಲು ಎದುರಿಸಲು ಸಮರ್ಥರಾಗಿ ಕಾನೂನು ವಿದ್ಯಾರ್ಥಿಗಳಿಗೆ ನ್ಯಾ. ಮುರಳೀಕೃಷ್ಣ ಕರೆ

Dec 15 2024, 02:02 AM IST
ಟಿ.ಎಂ.ಎ. ಪೈ ಸಭಾಂಗಣದಲ್ಲಿ ಶನಿವಾರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಎರಡು ದಿನಗಳ ಸುವರ್ಣ ಮಹೋತ್ಸವದ ಸಂಭ್ರಮ ‘ಸುವರ್ಣ ಪಥ’ ಹಾಗೂ ಸ್ಥಾಪಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಲಾಠಿ ಚಾರ್ಜ್‌ ಘಟನೆ : ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ - ಮುಖ್ಯಮಂತ್ರಿ ಸಿದ್ದರಾಮಯ್ಯ

Dec 14 2024, 12:05 PM IST

ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಲಿಂಗಾಯತ ಸಮಾಜದ ಹೋರಾಟ ವಿಕೋಪಕ್ಕೆ ತಿರುಗಿದಾಗ ನಡೆದ ಲಾಠಿ ಚಾರ್ಜ್‌ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಕಾನೂನು ತಿಳಿದು ಗೌರವಿಸಿದರೆ ಸಮಸ್ಯೆ ದೂರ: ಎಸ್.ದೊರೆಸ್ವಾಮಿ

Dec 14 2024, 12:49 AM IST
ಕನಿಷ್ಠವಾದರೂ ಮೂಲ ಕಾನೂನು ಅರಿಯಲು ವಿದ್ಯಾರ್ಥಿಗಳು ಮುಂದಾಗಬೇಕು. ಶಿಕ್ಷಣ ಹಕ್ಕು, ಉದ್ಯೋಗ, ಬದುಕುವ ಹಕ್ಕು, ಹಿರಿಯ ನಾಗರಿಕರನ್ನು ಗೌರವಿಸುವ, ಸಾಮಾಜಿಕ ಆಸ್ತಿ ಸಂರಕ್ಷಣೆ, ಮೌಢ್ಯ ಬಿತ್ತಿ ವಂಚಿಸುವ, ಮೋಸ, ವಂಚನೆ ಮಾಡಿ ಬದುಕುವ ಅಸಂಖ್ಯಾತ ಸಮಸ್ಯೆಗಳ ಪರಿಹಾರಕ್ಕೆ ಸಂವಿಧಾನದಡಿ ಕಾನೂನಿನಲ್ಲಿ ಪರಿಹಾರ, ಶಿಕ್ಷೆ ಎಲ್ಲವೂ ಇದೆ. ಸಂವಿಧಾನ ಹಕ್ಕುಗಳನ್ನು ತಿಳಿಯಬೇಕು .

ಪೇಜಾವರ ಶ್ರೀಗಳ ಅವಹೇಳನ, ಕಾನೂನು ಹೋರಾಟಕ್ಕೆ ಸಿದ್ಧತೆ: ವಿಹಿಂಪ

Dec 14 2024, 12:48 AM IST
ನ.23ರಂದು ಬೆಂಗಳೂರಿನ ವಿವಿ ಪುರಂನ ವಾಸವಿ ವಿದ್ಯಾನಿಕೇತನ ಸಭಾಂಗಣದಲ್ಲಿ ನಡೆದ ಸಂತ ಸಮಾವೇಶದಲ್ಲಿ ಪೇಜಾವರ ಶ್ರೀ ಸೇರಿದಂತೆ 50ಕ್ಕೂ ಹೆಚ್ಚು ಸಂತರು ಆಗಮಿಸಿದ್ದರು. ಈ ಸಭೆಯಲ್ಲಿ ಪೇಜಾವರ ಶ್ರೀಗಳು ವಕ್ಫ್‌ ವಿವಾದದ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನದ ಬಗ್ಗೆ ಮಾತನಾಡಿಲ್ಲ. ಆದರೂ ಕೆಲವು ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳು ಅವರ ಮಾತನ್ನು ತಿರುಚಿ ಪ್ರಕಟ ಮಾಡಿವೆ ಎಂದು ಪುರಾಣಿಕ್‌ ಆರೋಪಿಸಿದರು.

ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಯಾಗಲಿ: ಮೂಕಹಳ್ಳಿ ಮಹದೇವಸ್ವಾಮಿ

Dec 14 2024, 12:47 AM IST
ಡಿ.೨೩ರಂದು ಮೈಸೂರಿನ ಮುಕ್ತ ವಿಶ್ವವಿದ್ಯಾಲಯ ಶತಮಾನೋತ್ಸವದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಬೆಳಗ್ಗೆ ೧೧ ಗಂಟೆಗೆ ರೈತ ದಿನಾಚರಣೆ, ರೈತರ ಹಬ್ಬ, ರಾಜ್ಯಮಟ್ಟದ ರೈತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೂಕಹಳ್ಳಿ ಮಹದೇವಸ್ವಾಮಿ ಚಾಮರಾನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಮಾನವ ಹಕ್ಕುಗಳ ದಿನಾಚರಣೆ

Dec 13 2024, 12:49 AM IST
ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರರು ಮಾನವ ಹಕ್ಕುಗಳ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು.

ನಾಳೆ ದೌರ್ಜನ್ಯ ತಡೆ ಕಾಯ್ದೆ ಕುರಿತು ಕಾನೂನು ಅರಿವು

Dec 13 2024, 12:48 AM IST
ದಲಿತರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಪ್ರತ್ಯೇಕವಾದ ಕಾನೂನಿದೆ. ಹಾಗೆ ಪ್ರತ್ಯೇಕವಾದ ನ್ಯಾಯಾಲಯವಿದೆ ಎಂದು ಸಮುದಾಯದ ದಲಿತ ಜನರಿಗೆ ತಿಳಿದಿಲ್ಲ. ಇದಕ್ಕೆ ಕಾರಣ ದಲಿತ ಸಮುದಾಯದ ಜನರಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ (ದೌರ್ಜನ್ಯಗಳ ತಡೆ) ಕಾಯಿದೆಯ ಬಗ್ಗೆ ಕಾನೂನು ಅರಿವು ಇಲ್ಲದಿರುವುದು. ಹಾಗಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಡಿಸೆಂಬರ್ ೧೪ರ ಶನಿವಾರ ಬೆಳಿಗ್ಗೆ ಹತ್ತು ಗಂಟೆಗೆ ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಕಾನೂನು ಅರಿವು ಹಮ್ಮಿಕೊಳ್ಳಲಾಗಿದೆ ಎಂದು ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಎಚ್.ಎಸ್. ಪ್ರದೀಪ್ ತಿಳಿಸಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 54
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved