• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶೇಷಚೇತನರ ಭವಿಷ್ಯಕ್ಕೆ ಕಾನೂನು ಅರಿವು ಅವಶ್ಯ: ಪಟ್ಟಣಶೆಟ್ಟಿ

Jan 11 2025, 12:50 AM IST
ಅನ್ಯಾಯಕ್ಕೆ ಒಳಗಾದವರು, ಹಕ್ಕುಗಳಿಂದ ವಂಚಿತರಾದವರು ಕಾನೂನು ನೆರವಿನ ಮೂಲಕ ಸಹಾಯ ಪಡೆದು ಆರ್ಥಿಕ ಅಭಿವೃದ್ಧಿ ಹೊಂದಿ ಸಾವಲಂಬಿ ಜೀವನ ನಡೆಸಬೇಕು. ನೆರೆಹೊರೆಯವರಲ್ಲಿ ಕಾನೂನಿನ ಅರಿವು ಮೂಡುವಂತೆ ಮಾಡಬೇಕು.

ಕಾನೂನು ವಿದ್ಯಾರ್ಥಿ ದಿನಕ್ಕೆ 6 ಗಂಟೆ ಓದಬೇಕು

Jan 11 2025, 12:49 AM IST
ಕಾನೂನು ವಿದ್ಯಾರ್ಥಿಗಳು ದಿನದ ನಾಲ್ಕುರಿಂದ ಅರು ಗಂಟೆ ಓದಲಿಕ್ಕೆ ತಮ್ಮ ಸಮಯ ಮೀಸಲಿಡಬೇಕು, ಕಾನೂನು ವಿದ್ಯಾಭ್ಯಾಸ ಯಾವುದಕ್ಕೂ ತೊಡಕಗಾವುದಿಲ್ಲ, ಮುಂದಿನ ಉನ್ನತ ವಿದ್ಯಾಭ್ಯಾಸಕ್ಕೂ ಕಾನೂನು ವಿದ್ಯಾಭ್ಯಾಸದಿಂದ ಸಹಾಯವಾಗಲಿದೆ. ವಿದ್ಯಾಭ್ಯಾಸ ಮಾಡಿದ ಶಾಲೆ ಕಾಲೇಜುಗಳಿಗೆ ತಮ್ಮ ಕೈಲಾದ ಸಹಾಯ ಮಾಡಬೇಕು.

ಹೆದ್ದಾರಿಯಲ್ಲಿ ಸ್ಕೂಟರ್‌ ವ್ಹೀಲಿಂಗ್‌: ಕಾನೂನು ಕ್ರಮಕ್ಕೆ ಒತ್ತಾಯ

Jan 11 2025, 12:48 AM IST
ಬೆಂಗಳೂರು ಸೇರಿದಂತೆ ದೊಡ್ಡ ನಗರಗಳಲ್ಲಿನ ಯುವಕರಿಗೆ ಹಿಡಿದಿರುವ ಅಪಾಯಕಾರಿ ವ್ಹೀಲಿಂಗ್ ಮಾಡುವ ಹುಚ್ಚು ಇದೀಗ ದಾವಣಗೆರೆ ಜಿಲ್ಲಾ ಕೇಂದ್ರದಲ್ಲೂ ಕೆಲವರಿಗೆ ಹಿಡಿದಿದೆ. ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸ್ಕೂಟರ್‌ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರ ಪುಂಡಾಟದ ದೃಶ್ಯವನ್ನು ಯುವ ಬ್ರಿಗೇಡ್‌ನ ಕೆ.ಎಸ್.ಗಜೇಂದ್ರ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ವೀಡಿಯೋ ವೈರಲ್ ಆಗಿದೆ.

ಗಂಗೊಳ್ಳಿ ಗ್ರಾ.ಪಂ.ನಲ್ಲಿ ನಮಾಜ್‌: ಕಾನೂನು ಕ್ರಮಕ್ಕೆ ಆಗ್ರಹ

Jan 04 2025, 12:33 AM IST
ಗಂಗೊಳ್ಳಿ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ಪಂಚಾಯಿತಿ ಉಪಾಧ್ಯಕ್ಷ ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಮೌಲ್ವಿಗಳ ಮೂಲಕ ನಮಾಜ್‌ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಗಂಗೊಳ್ಳಿ ಹಿಂದೂ ಹಿತರಕ್ಷಣಾ ಸಮಿತಿ ಶುಕ್ರವಾರ ಪ್ರತಿಭಟನೆ ನಡೆಸಿತು.

ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡದಿದ್ದರೆ ಕಾನೂನು ಹೋರಾಟ : ಶಾಸಕ ವೇದವ್ಯಾಸ್‌ ಕಾಮತ್‌

Jan 02 2025, 12:33 AM IST
ಪ್ರಿಯಾಂಕ ಖರ್ಗೆ ಅವರ ರಾಜಿನಾಮೆ ಪಡೆಯಲು ಮುಖ್ಯಮಂತ್ರಿಗಳು ಹಿಂದೇಟು ಹಾಕುತ್ತಿದ್ದಾರೆ. ಒಂದು ವೇಳೆ ರಾಜಿನಾಮೆ ಪಡೆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಟ್ಟುಗೊಂಡು ತನ್ನ ಖುರ್ಚಿಗೆ ಕಂಟಕ ತರಬಹುದು ಎಂಬ ಭೀತಿ ಕಾಡುತ್ತಿದೆಯೇ ಎಂದು ವೇದವ್ಯಾಸ್‌ ಕಾಮತ್‌ ಪ್ರಶ್ನಿಸಿದರು.

ಕೆಎಡಿಬಿಐ ವಿರುದ್ಧ ಕಾನೂನು ಹೋರಾಟಕ್ಕೆ ರೈತರ ನಿರ್ಧಾರ

Jan 01 2025, 12:00 AM IST
ದಾಬಸ್‍ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಕೊಡಿಗೇಹಳ್ಳಿ, ಕೆಂಚಿನಪುರ, ಬಳ್ಳಗೆರೆ. ಬಿದಲೂರು, ಕೋಡಿಪಾಳ್ಯ ಹಾಗೂ ಹನುಮಂತಪುರ ಗ್ರಾಮಗಳ ಕೃಷಿ ಭೂಮಿ ಸ್ವಾಧೀನಕ್ಕೆ ಮುಂದಾಗಿರುವ ಕೆಎಡಿಬಿಐ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾಗಿರುವುದಾಗಿ ರೈತರು ತಿಳಿಸಿದ್ದಾರೆ.

ವರ್ಷಾಚರಣೆಗೆ ಪ್ರವಾಸಿ ತಾಣಗಳಲ್ಲಿ ನಿರ್ಬಂಧ ಅನಾಹುತ ತಡೆಗೆ ನಿಷೇಧಾಜ್ಞೆ । ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ

Dec 31 2024, 10:31 AM IST

ಹಿನ್ನೆಲೆಯಲ್ಲಿ ಕಾವೇರಿ ನದಿ ತೀರ ಸೇರಿದಂತೆ ವಿವಿಧ ಜಿಲ್ಲೆಯ ಕೆಲವು ಕಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಯಮ ಮೀರಿ ಮೋಜು, ಮಸ್ತಿಯಲ್ಲಿ ತೊಡಗಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ

Dec 31 2024, 01:00 AM IST
ಹಿಂದೂ ಸಂಘಟನೆಯ ಕಾರ್ಯಕರ್ತ ಅನಿಲ್ ಮುಲ್ಲಾಳ್ ಮೇಲೆ 20ಕ್ಕೂ ಹೆಚ್ಚು ಜನ ಸೇರಿಕೊಂಡು ಭೀಕರವಾಗಿ ಹಲ್ಲೆ

ಮಕ್ಕಳಿಗೆ ಕಾನೂನು ಅರಿವು ಅಗತ್ಯ

Dec 31 2024, 01:00 AM IST
ಮಕ್ಕಳಿಗೆ ಕಾನೂನು ಅರಿವು ಮೂಡಿಸುವುದು ಅತ್ಯಗತ್ಯವಿದೆ. ಮಕ್ಕಳ ಸ್ವಭಾವ ಇಂದು ಅಪಾಯದಲ್ಲಿದೆ. ಕುವೆಂಪು ಅವರನ್ನು ನಾವು ಮಕ್ಕಳ ದೃಷ್ಟಿಯಿಂದ ತಿಳಿದುಕೊಳ್ಳುವ ಅವಶ್ಯಕತೆ ಇದೆ ಕಾನೂನಿನಲ್ಲಿರುವ ಶಿಕ್ಷೆ ಹಾಗೂ ದಂಡದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಬೇಕು. ಆಗ ಅಪರಾಧ ಮಾಡಲು ಹಿಂದೇಟು ಹಾಕುತ್ತಾರೆ.

ಕಾನೂನು ಜಾಗೃತಿ ಬಳಸಿಕೊಳ್ಳುವ ಕಲೆ ಮಕ್ಕಳಿಗೆ ಇರಬೇಕು: ಶಿವರಾಜ್ ಪಾಟೀಲ್

Dec 30 2024, 01:03 AM IST
ಶಾಲಾ-ಕಾಲೇಜು ಮಕ್ಕಳಲ್ಲಿ ಹೆಚ್ಚಿನ ಕಾನೂನು ಜಾಗೃತಿ ಮತ್ತು ಅದನ್ನು ಬಳಸಿಕೊಳ್ಳುವ ಕಲೆಯನ್ನು ತಿಳಿಸಿಕೊಡುವುದೇ ಅಪರಾಧ ತಡೆ ಮಾಸಾಚರಣೆಯಾಗಿದೆ. ಮಕ್ಕಳಿಗೆ ಯಾವುದೇ ತೊಂದರೆಯಾದರೂ ಪೊಲೀಸರಿಗೆ ತಪ್ಪದೇ ಮಾಹಿತಿ ನೀಡಬೇಕು ಎಂದು ಸುರಪುರ ಠಾಣೆ ಪಿಎಸ್‌ಐ ಶಿವರಾಜ್ ಪಾಟೀಲ್ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 57
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved