• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಂವಿಧಾನದ ಪರವೋ, ಶರಿಯತ್‌ ಕಾನೂನು ಪರವೋ

Dec 05 2024, 12:33 AM IST
ಕಂಡವರ ಆಸ್ತಿ ಕಬಳಿಸಲು ಅಲ್ಲ. ದಾನವಾಗಿ ಬಂದ ಆಸ್ತಿ ನಿರ್ವಹಿಸಲು ವಕ್ಫ್ ಅಸ್ತಿತ್ವಕ್ಕೆ ಬಂದಿದೆ. ನ್ಯಾಯಾಂಗ ವ್ಯವಸ್ಥೆಯನ್ನೂ ಮೀರಿರುವ ವಕ್ಫ್ ಮಂಡಳಿಯ ಬಗ್ಗೆ ಮುಖ್ಯಮಂತ್ರಿಯಾಗಿ ಅಲ್ಲ, ಓರ್ವ ವಕೀಲರಾಗಿ ಸಿದ್ದರಾಮಯ್ಯ ಎದೆಗಾರಿಕೆ ತೋರಿಸಬೇಕಿದೆ.

ಕಾನೂನು ಪದವೀಧರರಿಗೆ ದೇಶದ ಸವಾಲು ಎದುರಿಸಲು ಗುಣಮಟ್ಟದ ಶಿಕ್ಷಣ ಅವಶ್ಯ: ಅರಳಿ ನಾಗರಾಜ

Dec 05 2024, 12:30 AM IST
ಪ್ರಾದೇಶಿಕ ಕನ್ನಡ ಭಾಷೆಯಲ್ಲಿ ನ್ಯಾಯಾಂಗದ ತೀರ್ಪುಗಳು ಬರಬೇಕಾದರೆ ಆರ್ಟಿಕಲ್ ೨೪೮ರ ತಿದ್ದುಪಡಿ ಆಗಬೇಕು. ಇದರಿಂದಾಗಿ ತೀರ್ಪು ಪಡೆದ ಕಕ್ಷಿದಾರರಿಗೆ ಅನುಕೂಲತೆ ಅವಕಾಶ ಒದಗಲಿದೆ ಎಂದು ಹೈಕೋರ್ಟ್‌ ವಿಶ್ರಾಂತ ನ್ಯಾಯಾಧೀಶ ಅರಳಿ ನಾಗರಾಜ ಹೇಳಿದರು.

ಕಾನೂನು ವ್ಯವಸ್ಥೆ ಇಲ್ಲದಿದ್ದರೇ ಬದುಕು ದುಸ್ತರ

Dec 04 2024, 12:33 AM IST
ಸಮಾಜದಲ್ಲಿ ಕಾನೂನು ವ್ಯವಸ್ಥೆ ಇಲ್ಲದಿದ್ದರೇ ಬದುಕು ಏನಾಗುತಿತ್ತು ಎನ್ನುವ ಬಗ್ಗೆ ನೆನಪಿಸಿಕೊಂಡರೇ ನಮಗೆ ಭಯವಾಗುತ್ತದೆ. ದೇಶದ ಇತಿಹಾಸದಲ್ಲಿ ವಕೀಲರ ಪಾತ್ರ ಪ್ರಮುಖವಾಗಿದೆ ಎಂದು ಕರ್ನಾಟಕ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಅಭಿಪ್ರಾಯಪಟ್ಟರು. ವಕೀಲರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಈಗಿರುವ ನ್ಯಾಯಾಲಯದಲ್ಲಿ ಯಾವುದೇ ತೀರ್ಪು ಕೊಡಬೇಕಾದರೇ ವಾದ ವಿವಾದಗಳು ಇರುತ್ತದೆ ಎಂದು ಹೇಳಿದರು.

ಚಂಡೀಗಢದಲ್ಲಿ 3 ಹೊಸ ಕ್ರಿಮಿನಲ್‌ ಕಾನೂನು 100% ಜಾರಿ

Dec 04 2024, 12:31 AM IST
ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದ 3 ಕ್ರಿಮಿನಲ್‌ ಕಾನೂನುಗಳನ್ನು ಕೇಂದ್ರಾಡಳಿತ ಪ್ರದೇಶ ಚಂಡೀಗಢ ಶೇ.100ರಷ್ಟು ಅನುಷ್ಠಾನಗೊಳಿಸಿದೆ. ಈ ಮೂಲಕ ಇವುಗಳನ್ನು ಶತ ಪ್ರತಿಶತ ಜಾರಿ ಮಾಡಿದ ಮೊದಲ ಆಡಳಿತ ಪ್ರದೇಶ ಎಂಬ ಖ್ಯಾತಿಗೆ ಚಂಡೀಗಢ ಪಾತ್ರವಾಗಿದೆ,

ಅಸ್ಪೃಶ್ಯತೆ ನಿವಾರಣೆಗೆ ಕಾನೂನು ಅರಿವು ಅಗತ್ಯ

Dec 02 2024, 01:19 AM IST
ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಮತದಾನ ಮಾಡುವ ಮೂಲಕ ದೇಶದ ಆಡಳಿತದಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂಬ ಆಶಯದಿಂದ ಮತದಾನದ ಹಕ್ಕು ನೀಡಲಾಗಿದೆ. ಆದರೆ ಹಲವರು ಅದೇ ಮತವನ್ನು ಹಣಕ್ಕೆ ಮಾರಿಕೊಂಡು ಡಾ.ಅಂಬೇಡ್ಕರ್ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿದ್ದಾರೆ.

ತಿರುಪತಿ ತಿರುಮಲ ಆವರಣದಲ್ಲಿ ರಾಜಕೀಯ ಹೇಳಿಕೆ ನೀಡಿದರೆ ಕಾನೂನು ಕ್ರಮ! ಟಿಟಿಡಿ ನಿರ್ಬಂಧ

Dec 01 2024, 01:35 AM IST

 ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ರಾಜಕೀಯ ಹೇಳಿಕೆಗಳನ್ನು ನೀಡುವುದಕ್ಕೆ ತಿರುಮಲ ತಿರುಪತಿ ದೇವಸ್ಥಾನಮ್‌(ಟಿಟಿಡಿ) ನಿರ್ಬಂಧ ವಿಧಿಸಿದೆ.

ಶ್ರೇಷ್ಠ ಸಂವಿಧಾನಕ್ಕೆ ಅಗೌರವ ತಂದ ಶ್ರೀಗಳ ವಿರುದ್ಧ ಕಾನೂನು ಕ್ರಮವಾಗಲಿ

Dec 01 2024, 01:35 AM IST
ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ ಎಂದು ಹೇಳಿಕೆ ನೀಡುವ ಮೂಲಕ ಈಗಿರುವ ಶ್ರೇಷ್ಠ ಸಂವಿಧಾನಕ್ಕೆ ಅಗೌರವ ಸೂಚಿಸಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಹಿಮ್ಸ್ ಆವರಣದಲ್ಲಿ ರಾಜ್ಯಮಟ್ಟದ ಕಾನೂನು ಅರಿವು

Nov 30 2024, 12:49 AM IST
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಹಿಮ್ಸ್) ಆವರಣದಲ್ಲಿ ಇಂದು (ನ.೩೦) ಬೆಳಿಗ್ಗೆ ೧೦ ಗಂಟೆಗೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ರಾಜ್ಯಮಟ್ಟದ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅಕ್ಷಯ್ ಡಿ.ಎಂ. ಗೌಡ ತಿಳಿಸಿದರು. ಎಲ್ಲಾ ಇಲಾಖೆಗಳಲ್ಲಿಯೂ ಹೊರಗುತ್ತಿಗೆ ನೌಕರರೆಂದರೆ ನಿರ್ಲಕ್ಷ್ಯತೋರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ನೀಡದೆ ಇರುವುದು ವಿಪರ್ಯಾಸ. ಹೀಗಾಗಿ ಸಂಘಟನೆ ಮೂಲಕ ನಮ್ಮ ಹಕ್ಕೊತ್ತಾಯಗಳನ್ನು ಸರ್ಕಾರದ ಮುಂದಿಡಲು ಮುಂದಾಗಿದ್ದೇವೆ ಎಂದರು.

ಜನಸಾಮಾನ್ಯರಿಗೆ ಕಾನೂನು ಅರಿವು, ನೆರವು ಕಲ್ಪಿಸಿ: ಹೊಸಮನಿ ಪುಂಡಲೀಕ

Nov 30 2024, 12:46 AM IST
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘ ಆಶ್ರಯದಲ್ಲಿ ಶುಕ್ರವಾರ ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಕಾನೂನು ಅರಿವು ಮತ್ತು ತರಬೇತಿ ಕಾರ್ಯಕ್ರಮ ಸಂಪನ್ನಗೊಂಡಿತು.

ತ್ವರಿತಗತಿ ನ್ಯಾಯದಾನಕ್ಕಾಗಿ ಅಗತ್ಯ ಕಾನೂನು ತಿದ್ದುಪಡಿ ಚಿಂತನೆ: ಸಚಿವ ಎಚ್‌.ಕೆ. ಪಾಟೀಲ

Nov 30 2024, 12:45 AM IST
ರಾಜ್ಯ ಸರ್ಕಾರ ಸಿವಿಲ್‌ ಪ್ರೊಸಿಷರ್‌ ಕೋಡ್‌ಗೆ ತಿದ್ದುಪಡಿ ತಂದು ಸಾಮಾನ್ಯ ಜನರ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವ ಕಾನೂನಿನಗೆ ರಾಷ್ಟ್ರಪತಿಗಳಿಂದ ಅಂಕಿತ ಪಡೆದು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ಎಚ್‌.ಕೆ. ಪಾಟೀಲ ಭರವಸೆ ನೀಡಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 54
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved