• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಕಾನೂನು ವಿವಿ 6ನೇ ಘಟಿಕೋತ್ಸವ

Nov 29 2024, 01:03 AM IST
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವ ನ. 29ರ ಬೆಳಗ್ಗೆ 11ಕ್ಕೆ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ನಡೆಯಲಿದ್ದು, ನಿವೃತ್ತ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ನ್ಯಾಯಮೂರ್ತಿ ಅಶೋಕ ಬಿ. ಹಿಂಚಗೇರಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.

ಕಾನೂನು ಬದ್ಧ ಮಕ್ಕಳ ದತ್ತು ಪಡೆಯಿರಿ: ಶರಣಪ್ಪ

Nov 29 2024, 01:03 AM IST
ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಎಲ್ಲರೂ ಅರಿತುಕೊಳ್ಳಬೇಕು.

ಸಂವಿಧಾನ ದೇಶದ ಮೂಲಭೂತ ಕಾನೂನು: ವಕೀಲ ಕೆ.ಆರ್.ಸುರೇಶ್

Nov 28 2024, 12:36 AM IST
ಶೃಂಗೇರಿ, ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು. ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಹೊಸ ಶಕೆ ಆರಂಭಗೊಂಡಿತು. ಸಂವಿಧಾನ ದೇಶದ ಮೂಲಭೂತ ಕಾನೂನು ಎಂದು ವಕೀಲ ಕೆ.ಆರ್.ಸುರೇಶ್ ಹೇಳಿದರು.

ವಕ್ಫ್ ತಿದ್ದುಪಡಿಯಾದರೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತೆ ವಹಿಸಿ

Nov 28 2024, 12:31 AM IST
ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಏನಾದರೂ ಸ್ವೀಕಾರಗೊಂಡರೆ ಮುಂದೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಬಹುದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಮುಂಜಾಗ್ರತೆ ವಹಿಸುವಂತೆ ಆಗ್ರಹಿಸಿ ಶ್ರೀರಾಮಸೇನೆಯಿಂದ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಸಲ್ಲಿಸಿದರು. ತಾವು ಜಿಲ್ಲೆಯಾದ್ಯಂತ ತಕ್ಷಣ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಿ ಪ್ರಚೋದನೆ ನೀಡುವವರನ್ನು, ಸಮಾಜ ಘಾತುಕರನ್ನು ಬಂಧಿಸಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲು ಮನವಿ ಸಲ್ಲಿಸಿದರು.

ಕಾನೂನು ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕು

Nov 27 2024, 01:06 AM IST
ಭಾರತದ ಸಂವಿಧಾನವು ವಿಶ್ವದ ಅತ್ಯಂತ ಸುದೀರ್ಘವಾದ ಲಿಖಿತ ಸಂವಿಧಾನವಾಗಿದೆ.

ಸಂವಿಧಾನವಿಲ್ಲದೇ ಪ್ರಜಾಪ್ರಭುತ್ವವಿಲ್ಲ: ಕಾನೂನು ವಿವಿ ಕುಲಪತಿ ಬಸವರಾಜು

Nov 27 2024, 01:05 AM IST
ಸಾಮಾಜಿಕ ನ್ಯಾಯಕ್ಕೆ ಹೆಚ್ಚು ಒತ್ತು ಕೊಟ್ಟು ಸಾಮಾಜಿಕ ಮತ್ತು ಆರ್ಥಿಕ ವಲಯಗಳಲ್ಲಿ ಅಸಮಾನತೆ ಕಿತ್ತೊಗೆಯುವ ರಕ್ಷಣೆಯನ್ನು ನಮ್ಮ ಸಂವಿಧಾನದಲ್ಲಿ ಕಾಣಬಹುದು.

ಕಾನೂನು ಸುವ್ಯವಸ್ಥೆ ಕಾಪಾಡಲು ಸಂವಿಧಾನ ಮುಖ್ಯ

Nov 27 2024, 01:05 AM IST
ಕನಕಪುರ: ಸಂವಿಧಾನವೆಂಬುದು ದೇಶದ ಕಾನೂನು ಸುವ್ಯವಸ್ಥೆ ಮತ್ತು ಒಂದು ಚೌಕಟ್ಟಿನಲ್ಲಿ ಸಾಗುವ ದಾರಿಯ ದಿಕ್ಸೂಚಿ, ಪ್ರತಿಯೊಬ್ಬರಿಗೂ ಜೀವನದಲ್ಲೂ ಸಂವಿಧಾನದ ಪಾತ್ರ ಬಹಳ ಮುಖ್ಯ ಎಂದು 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕುಮಾರ್ ಅವರು ಹೇಳಿದರು.

ಕಾನೂನು ಅರಿವು ಮೂಡಿಸುವುದೇ ಸಂವಿಧಾನ ದಿನದ ಉದ್ದೇಶ

Nov 27 2024, 01:05 AM IST
ಸಂವಿಧಾನ ಬಗ್ಗೆ ಅರಿವು, ಅರಿವು ಮೂಡಿಸುವುದೇ ಸಂವಿಧಾನ, ಸಂವಿಧಾನ ದಿನದ ಉದ್ದೇಶ, ನ್ಯಾ.ನಾಗೇಶ ಮೊಗೇರ

ಸುಗಮ ಜೀವನಕ್ಕೆ ಕಾನೂನು ಅಗತ್ಯ

Nov 26 2024, 12:48 AM IST
ಪ್ರತಿಯೊಬ್ಬರೂ ಸಹ ಕಾನೂನು-ಕಾಯ್ದೆಗಳ ಅರಿವು ಹೊಂದಬೇಕು.

ದೌರ್ಜನ್ಯ ತಡೆಗಟ್ಟಲು ಕಾನೂನು ಅರಿವು ಅಗತ್ಯ

Nov 26 2024, 12:45 AM IST
ಮಹಿಳೆಯರು ಮತ್ತು ಮಕ್ಕಳ ಮೇಲೆ ಹಿಂಸಾಚಾರ ವ್ಯಾಪಕವಾಗಿದೆ, ಇದು ಮಾನವ ಹಕ್ಕು ಉಲ್ಲಂಘನೆಗಳಲ್ಲಿ ಅತ್ಯಂತ ಗಂಭೀರವಾದುದು, ಜಗತ್ತಿನಾದ್ಯಂತ ಮೂವರು ಮಹಿಳೆಯರಲ್ಲಿ ಒಬ್ಬ ಮಹಿಳೆಯು ಹಿಂಸೆಗೆ ಒಳಗಾಗುತ್ತಾಳೆ. ಇದರಿಂದ ಮಹಿಳೆಯರು ಹೊರ ಬರಲು ಕಾನೂನು ತಿಳಿವಳಿಕೆ ಅಗತ್ಯ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 54
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved