• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೂ ಎಸೆದ ಕಿಡಗೇಡಿ ವಕೀಲನ ಮೇಲೆ ಕಾನೂನು ಕ್ರಮ ಅಗತ್ಯ: ಜೈಭೀಮ್ ಶ್ರೀನಿವಾಸ್

Oct 08 2025, 01:00 AM IST
ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜ ಒಡೆದು ಪರಸ್ಪರ ದ್ವೇಷ ಮತ್ತು ಅಸಹನೆ ಹುಟ್ಟು ಹಾಕಿರುವ ಕಾರಣಕ್ಕಾಗಿ ವಕೀಲ ರಾಕೇಶ್ ಕಿಶೋರ್ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಮಾಜಕ್ಕೆ ಸಂದೇಶ ರವಾನಿಸಬೇಕೆಂದು ಒತ್ತಾಯಿಸಿದರು.

ಕೃಷಿ ಜಮೀನಿನಲ್ಲಿನ ಮರ ತೆರವಿಗೆ ಅಡ್ಡಿಯಾದ ಕಾನೂನು

Oct 05 2025, 01:01 AM IST
ಕೃಷಿ ಭೂಮಿಯಲ್ಲಿನ ವ್ಯವಸಾಯಕ್ಕೆ ಅಡಚಣೆಯಾಗುವ ವಿವಿಧ ಮರಗಳನ್ನು ತೆರವುಗೊಳಿಸಲು ಇರುವ ಈಗಿನ ನಿಯಮಗಳು ರೈತರನ್ನು ಕಚೇರಿಗಳಿಗೆ ಅಲೆದಾಡಿಸುವಂತೆ ಮಾಡಿವೆ.

ಉಚಿತ ಕಾನೂನು, ಆರೋಗ್ಯ ಸೇವೆಗಳ ಅರಿವು ಅಗತ್ಯ: ನ್ಯಾ.ಎಚ್.ಎಸ್.ಕಾವ್ಯಶ್ರೀ

Oct 05 2025, 01:00 AM IST
ಮಹಿಳೆಯರು, ಹೆಣ್ಣು ಮಕ್ಕಳು ತಮ್ಮ ಆರೋಗ್ಯ ರಕ್ಷಣೆ ಕೂಡ ಮಹತ್ವ ನೀಡಬೇಕು. ಹೀಗಾಗಿ ಹೆಣ್ಣು ಮಕ್ಕಳಿಗಾಗಿ ಉಚಿತ ಕಾನೂನು ಹಾಗೂ ಆರೋಗ್ಯ ಸೇವೆಗಳ ಕುರಿತು ಅಧಿಕಾರಿಗಳು ತಮಗೆ ಸಂಪೂರ್ಣವಾಗಿ ಮಾಹಿತಿ ನೀಡಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು.

ಕಾನೂನು ಅರ್ಥೈಸಿಕೊಂಡು ನಡೆಯುವ ವ್ಯಕ್ತಿಗಳು ದೇಶಕ್ಕೆ ಹಾಗೂ ಸಮಾಜಕ್ಕೆ ಹೊರೆಯಾಗಲಾರ

Oct 03 2025, 01:07 AM IST
ಕಾನೂನುಗಳ ರಕ್ಷಣೆ, ಪಾಲನೆ ಸೇರಿದಂತೆ ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಇದನ್ನು ಅರ್ಥೈಸಿಕೊಂಡು ನಡೆಯುವ ವ್ಯಕ್ತಿಗಳು ದೇಶಕ್ಕೆ ಅಥವಾ ಸಮಾಜಕ್ಕೆ ಎಂದಿಗೂ ಹೊರೆಯಾಗಲು ಸಾಧ್ಯವಿಲ್ಲ ಎಂದು ಹಿರಿಯಶ್ರೇಣಿ ದಿವಾಣಿ ನ್ಯಾಯಾಧೀಶ ಅಮೋಲ್ ಹಿರಿಕುಡೆ ಅಭಿಪ್ರಾಯ ವ್ಯಕ್ತಪಡಿಸಿದರು.

ಇಂದು 850ಕ್ಕೂ ಅಧಿಕ ಕಾನೂನು ಸಲಹಾ ಕೇಂದ್ರ ಆರಂಭ

Sep 26 2025, 01:00 AM IST
ಹೈಕೋರ್ಟ್ ನ್ಯಾಯಮೂರ್ತಿ ರವಿ ವಿ. ಹೊಸಮನಿ ಉದ್ಘಾಟನೆ: ನ್ಯಾ.ಮಹಾವೀರ ಮ.ಕರೆಣ್ಣವರ ಮಾಹಿತಿ

ಉಡುಪಿ ವೈಕುಂಠ ಬಾಳಿಗ ಕಾನೂನು ಕಾಲೇಜ್‌: ಎನ್‌ಎಸ್‌ಎಸ್‌ ಸ್ಥಾಪನಾ ದಿನಾಚರಣೆ

Sep 25 2025, 01:02 AM IST
ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನ ಸ್ಥಾಪಾ ದಿನಾಚಾರಣೆ ವಿಜೃಂಭಣೆಯಿಂದ ನಡೆಯಿತು.

ಪೀಠಕ್ಕೂ, ಟ್ರಸ್ಟಿಗೂ ಸಂಬಂಧ ಇಲ್ಲ: ಉಚ್ಚಾಟನೆ ಕಾನೂನು ಬಾಹಿರ: ಕೂಡಲ ಶ್ರೀ

Sep 23 2025, 01:06 AM IST
ನಮ್ಮನ್ನು ಉಚ್ಚಾಟನೆ ಮಾಡುವ ಅಧಿಕಾರ ಈ ಜಗತ್ತಿನಲ್ಲಿ ಯಾರಿಗೂ ಇಲ್ಲ. ನಾವು ಭಕ್ತರ ಹೃದಯದಲ್ಲಿ ಪೀಠ ಕಟ್ಟಿದ್ದೇವೆ. ಪೀಠಕ್ಕೂ ಟ್ರಸ್ಟ್‌ಗೂ ಯಾವುದೇ ಸಂಬಂಧ ಇಲ್ಲ ಎಂದು ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ರಸ್ತೆ ಪಕ್ಕದಲ್ಲಿ ಲಾರಿಗಳು ನಿಲ್ಲಿಸಿದರೆ ಕಾನೂನು ಕ್ರಮ

Sep 23 2025, 01:03 AM IST
ದಾಬಸ್‍ಪೇಟೆ: ಬೆಂಗಳೂರು-ತುಮಕೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ 48ರ ಪುಣೆ-ಬೆಂಗಳೂರು ರಸ್ತೆ ಸೇರಿದಂತೆ ಸೋಂಪುರ ಕೈಗಾರಿಕಾ ಪ್ರದೇಶದ ರಸ್ತೆಯ ಇಕ್ಕೆಲಗಳಲ್ಲಿ ಯಾವುದೇ ಕಾರಣಕ್ಕೂ ಕಂಟೈನರ್ ಲಾರಿಗಳನ್ನು ಕಿ.ಮೀ.ಗಟ್ಟಲೇ ನಿಲ್ಲಿಸಬಾರದು, ನಿಲ್ಲಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಂಪನಿ ಮುಖ್ಯಸ್ಥರಿಗೆ ದಾಬಸ್‍ಪೇಟೆ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ರಾಜು ಖಡಕ್ ಸೂಚನೆ ನೀಡಿದರು.

ಅಪರಾಧಕ್ಕೆ ಕಾನೂನು ಅರಿವಿನ ಕೊರತೆ ಕಾರಣ

Sep 20 2025, 01:01 AM IST
ಕಾನೂನು ಅರಿವಿನ ಕೊರತೆಯಿಂದ ಸಮಾಜದಲ್ಲಿ ಅನೇಕ ಅಪರಾಧಗಳು ಘಟಿಸುತ್ತಿದೆ. ಎಲ್ಲರೂ ತಮ್ಮ ಹಕ್ಕು ಮತ್ತು ಕಾನೂನುಗಳ ಬಗ್ಗೆ ಅರಿವು ಹೊಂದುವುದು ಅತ್ಯವಶ್ಯವಾಗಿದೆ.

ಧರ್ಮ: ಕಾನೂನು ತಜ್ಞರ ಸಲಹೆ ಪಡೆಯಿರಿ

Sep 20 2025, 01:01 AM IST
ರ್ಥಿಕ, ಸಾಮಾಜಿಕ ಗಣತಿ ವೇಳೆ ಮಾನ್ಯತೆ ಇಲ್ಲದೇ ಇರುವ ಧರ್ಮದ ಹೆಸರು ಬರೆಸಿದರೆ ಅದಕ್ಕೆ ಮಾನ್ಯತೆ ಸಿಗುವುದಿಲ್ಲ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 63
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved