ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕದ್ದದ್ದನ್ನು ಹಿಂದಕ್ಕೆ ಕೊಟ್ಟರೆ ಕಳ್ಳರಲ್ಲ ಎಂಬುದು ಕಾಂಗ್ರೆಸ್ ಕಾನೂನು: ಛಲವಾದಿ
Oct 16 2024, 12:34 AM IST
ಅಕ್ರಮವಾಗಿ ಪಡೆದ ಸೈಟ್ಗಳನ್ನು ವಾಪಸ್ ಕೊಟ್ಟರೆ ಬಿಜೆಪಿಯ ಹೋರಾಟದ ತೀವ್ರತೆ ಕಡಿಮೆಯಾಗುವುದಿಲ್ಲ. ನಮ್ಮ ಪಕ್ಷದ ಅಧ್ಯಕ್ಷರ ನೇತೃತ್ವದಲ್ಲಿ ಇನ್ನೂ ಚೆನ್ನಾಗಿಯೇ ಹೋರಾಟ ಮಾಡುತ್ತೇವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.
ಹಿರಿಯ ಜೀವಿಗಳಿಗಿದೆ ಕಾನೂನು ರಕ್ಷೆ: ನ್ಯಾ. ಆರಿಫುಲ್ಲಾ
Oct 11 2024, 11:53 PM IST
ಭಾರತ ಸರ್ಕಾರ ಹಿರಿಯ ನಾಗರಿಕರ ರಕ್ಷಣೆಗಾಗಿ ಹಲವು ಕಾಯ್ದೆ ಕಾನೂನುಗಳನ್ನು ಜಾರಿಗೆ ತಂದಿದ್ದು, ಅವುಗಳ ನೆರವು ಪಡೆದುಕೊಂಡು ನೆಮ್ಮದಿಯಿಂದ ಉತ್ತಮ ಜೀವನ ಸಾಗಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಎಫ್. ಮಹಮ್ಮದ್ ಆರಿಫುಲ್ಲ ತಿಳಿಸಿದರು.
ಮಹಿಳೆಯರ ಮೇಲಿನ ದೌರ್ಜನ್ಯ ಹಿಮ್ಮೆಟ್ಟಿಸಲು ಕಾನೂನು ಸಾಕ್ಷರತೆ ಅಗತ್ಯ : ನ್ಯಾ. ವಿ. ಹನುಮಂತಪ್ಪ
Oct 09 2024, 01:43 AM IST
ಚಿಕ್ಕಮಗಳೂರು, ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುವ ಶೋಷಣೆ, ದೌರ್ಜನ್ಯ ಮತ್ತು ಕಿರುಕುಳಗಳನ್ನು ಹಿಮ್ಮೆಟ್ಟಿಸಲು ಮಹಿಳೆಯರಿಗೆ ಕಾನೂನಿನ ಸಾಕ್ಷರತೆ ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.
ಕಾನೂನು ಬಾಹಿರವಾಗಿ ಮತಚಲಾವಣೆ: ಆರೋಪ
Oct 09 2024, 01:35 AM IST
ಶಿರಾ ತಾಲೂಕು ಜೋಗಿಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ವಿಸ್ತರಣಾಧಿಕಾರಿಯು ನಿಯಮ ಬಾಹಿರವಾಗಿ ಕಾನೂನು ಉಲ್ಲಂಘನೆ ಮಾಡಿ ಚುನಾವಣೆ ನಡೆಸಿದ್ದಾರೆ ಎಂದು ಜೋಗಿಹಳ್ಳಿ ಹಾಲು ಉತ್ಪಾದಕರ ಸಂಘದ ಹಾಲುಮಲ್ಲಯ್ಯ ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯಗೆ ಸಂವಿಧಾನ, ಕಾನೂನು ಭಯವಿಲ್ಲ- ಅವರನ್ನು ನಾವು ಏನೆಂದು ಕರೆಯಬೇಕು? : ಸಿ.ಟಿ.ರವಿ
Oct 06 2024, 01:25 AM IST
ಸಿದ್ದರಾಮಯ್ಯ ಅವರಿಗೆ ಸಂವಿಧಾನ, ಕಾನೂನು ಬಗ್ಗೆ ಭಯವಿಲ್ಲ. ನೈತಿಕ ಪ್ರಜ್ಞೆಯೂ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ವಿವಾದ: ಕಾನೂನು ಮಂಡನೆಯಲ್ಲಿ ರಾಜ್ಯ ವಿಫಲ
Oct 06 2024, 01:19 AM IST
ತುಮಕೂರು: ಪರಂಪರಾನುಗತ ಹಕ್ಕು ಇಲ್ಲದಿರುವಾಗ ತಮಿಳುನಾಡು ರಾಜ್ಯವು, ತನ್ನಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಲು ಬಿಡಬಾರದಿತ್ತು. ಕಾನೂನು ಮಂಡನೆಯಲ್ಲಿ ರಾಜ್ಯದ ಹಿನ್ನಡೆಯಿಂದ ಸಾಕಷ್ಟು ನಷ್ಟವನ್ನು ಅನುಭವಿಸುವಂತಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ನಾರಾಯಣಗೌಡ ವಿಷಾದಿಸಿದರು.
ಮಹಿಳೆಯರಿಗೆ ಕಾನೂನು ಬಗ್ಗೆ ಅರಿವಿರಲಿ
Oct 06 2024, 01:18 AM IST
ಒಂದೆಡೆ ಸಂತಸವಾದರೆ, ಮತ್ತೊಂದೆಡೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ವರದಕ್ಷಿಣೆ ಕಿರುಕುಳ ಪ್ರಕರಣಗಳು ಕಂಡು ಬರುತ್ತಿರುವುದು ವಿಷಾದನೀಯ ಸಂಗತಿಯಾಗಿದೆ.
ಕಾರ್ಮಿಕರಿಗೆ ಕಾನೂನು, ಸೌಲಭ್ಯಗಳ ಅರಿವು ಮೂಡಿಸಿ
Oct 06 2024, 01:18 AM IST
ಕೇಂದ್ರ-ರಾಜ್ಯ ಸರ್ಕಾರಗಳಿಂದ ಕಾರ್ಮಿಕರಿಗೆ ೩೧ ಕಾನೂನುಗಳು ಇದ್ದರೂ ಸಹ ಅವುಗಳ ಅರಿವಿಲ್ಲದಿರುವುದು ದುರದೃಷ್ಟ ಸಂಗತಿ, ಕಾರ್ಮಿಕರಲ್ಲಿ ಎರಡು ವಿಧಗಳಿವೆ ಸಂಘಟಿತ ಕಾರ್ಮಿಕರು ಸಿಗಬೇಕಾದ ಸೌಲಭ್ಯಗಳಿಗೆ ಹೋರಾಡುತ್ತಾರೆ, ಆದರೆ ಅಸಂಘಟಿತ ಕಾರ್ಮಿಕರಲ್ಲಿ ಕಾನೂನು ಅರಿವು ಇರುವುದಿಲ್ಲ.
ಬಿಎಸ್ಎಸ್ಕೆ ಪುನರಾರಂಭಿಸದಿದ್ದರೆ ಕಾನೂನು ಹೋರಾಟ
Oct 06 2024, 01:15 AM IST
LEGAL ACTION IF BUSSK IS NOT RESUMED
ಕಾನೂನು,ಅರಣ್ಯ ಇಲಾಖೆ ಚೌಕಟ್ಟಿನಡಿ ಭೂ ಹಕ್ಕು ಪತ್ರ : ಟಿ.ಡಿ.ರಾಜೇಗೌಡ
Oct 05 2024, 01:35 AM IST
ನರಸಿಂಹರಾಜಪುರ, ಕಾನೂನಿನ ಚೌಕಟ್ಟಿನಡಿ ಅರ್ಹಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಅರಣ್ಯ ಇಲಾಖೆ ಒಪ್ಪಿಗೆ ಪಡೆದು ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
< previous
1
...
17
18
19
20
21
22
23
24
25
...
51
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ