• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಸುವ್ಯವಸ್ಥೆ ಪಾಲನೆಗೆ ಪೊಲೀಸರ ಸೇವೆ ಅನನ್ಯ: ತ್ಯಾಗರಾಜ್ ಇನವಳ್ಳಿ

Oct 22 2024, 12:10 AM IST
ಜನರು ಕಾನೂನು ಮತ್ತು ಸುವ್ಯವಸ್ಥೆ ಪಾಲಿಸುವಲ್ಲಿ ಪೊಲೀಸರ ಪಾತ್ರ ಬಹುಮುಖ್ಯವಾಗಿದೆ ಎಂದು ಬೆಳಗಾವಿಯ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ತ್ಯಾಗರಾಜ್ ಇನವಳ್ಳಿ ಹೇಳಿದರು.

ದೇಶದ ಕಾನೂನು ತಿಳಿದುಕೊಂಡು ಪಾಲಿಸಬೇಕು

Oct 22 2024, 12:04 AM IST
ನೆಲದ ಕಾನೂನು ಪ್ರತಿಯೊಬ್ಬ ನಾಗರೀಕನಿಗೂ ಅನ್ವಯ

ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯ

Oct 20 2024, 02:01 AM IST
ಅಕ್ರಮ ಚಟುವಟಿಕೆ ಮತ್ತು ಕಾನೂನು ಬಾಹಿರ ಕೆಲಸ ನಡೆದಾಗ ನಮಗೆ ನಾಗರೀಕರು ಮಾಹಿತಿ ನೀಡಿದರೆ ಅಂತಹವರ ಹೆಸರನ್ನು ಗೌಪ್ಯವಾಗಿಟ್ಟು ಅಗತ್ಯ ಕ್ರಮ ಕೈಗೊಳ್ಳಲಾಗುವುದು

ಹಳ್ಳಿಗಳಿಗೆ ಹೋಗಿ ಕಾನೂನು ಅರಿವು ಮೂಡಿಸಿ: ನ್ಯಾಯಮೂರ್ತಿ ಬಿ.ವೀರಪ್ಪ

Oct 20 2024, 01:50 AM IST
ಕಾನೂನು ಬಲ್ಲವರಾದ ನೀವುಗಳು ಹಳ್ಳಿಗಳಿಗೆ ತೆರಳಿ ಜನಸಾಮಾನ್ಯರಿಗೆ ಕಾನೂನಿನ ಅರಿವು ಮೂಡಿಸಿ ಎಂದು ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ವಕೀಲರಿಗೆ ಸಲಹೆ ನೀಡಿದರು.

ಕನ್ನಡಕ್ಕೆ ಆದ್ಯತೆ ನೀಡುವ ಹೋರಾಟಕ್ಕೆ ಕಾನೂನು ತೊಡಕು: ಡಾ. ಮಹೇಶ್ ಜೋಷಿ

Oct 19 2024, 12:28 AM IST
ಪರಿಷತ್ತು ಕನ್ನಡ ಭಾಷೆ ಉಳಿಸಿ ಬೆಳೆಸಲು ಸಾಹಿತ್ಯ ಸಮ್ಮೇಳನಗಳ ಮೂಲಕ ಜನಜಾಗೃತಿ ಮೂಡಿಸುತ್ತಿದೆ. ಕನ್ನಡ ಭಾಷೆಯನ್ನು ಅನ್ನದ ಭಾಷೆಯನ್ನಾಗಿಸಬೇಕು, ಕನ್ನಡಿಗರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೊದಲ ಅವಕಾಶ, ಪ್ರಾಥಮಿಕ ಶಿಕ್ಷಣ ಕನ್ನಡ ಮಾಧ್ಯಮದಲ್ಲಿಯೇ ಇರಬೇಕು. ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕು. ಅನುದಾನಿತ ಸರ್ಕಾರಿ ಶಾಲೆಗಳಿಗೆ ಅನುದಾನ ನೀಡಬೇಕೆಂದು ಹೋರಾಟ ನಡೆಸುತ್ತಾ ಬಂದಿದೆ .

ಕಾನೂನು ಹೋರಾಟದಿಂದ ಮಾತ್ರ ಭೂಹಕ್ಕು ಸಮಸ್ಯೆಗೆ ಪರಿಹಾರ: ರವೀಂದ್ರ ನಾಯ್ಕ

Oct 17 2024, 12:13 AM IST
ಸಂಘಟಿತ ಮತ್ತು ಕಾನೂನಾತ್ಮಕ ಹೋರಾಟದಿಂದ ಮಾತ್ರ ಭೂಮಿ ಹಕ್ಕು ದೊರೆಯಲು ಸಾಧ್ಯ ಎಂದು ಹೋರಾಟಗಾರ ರವೀಂದ್ರ ನಾಯ್ಕ ತಿಳಿಸಿದರು.

ಸುಪ್ರೀಂಕೋರ್ಟ್‌ನಲ್ಲಿ ಕಣ್ತೆರೆದ ನ್ಯಾಯದೇವತೆ! ಕಾನೂನು ಕುರುಡಲ್ಲ ಹಾಗೂ ಶಿಕ್ಷೆಯನ್ನು ಪ್ರತಿನಿಧಿಸುವುದಿಲ್ಲ ಎಂಬ ಸಂದೇಶ

Oct 17 2024, 12:09 AM IST

  ಸುಪ್ರೀಂಕೋರ್ಟ್‌ನ ನ್ಯಾಯಾಧೀಶರ ಗ್ರಂಥಾಲಯದಲ್ಲಿ ನ್ಯಾಯದೇವತೆ ನೂತನ ಮೂರ್ತಿಯೊಂದನ್ನು ಅಳವಡಿಸಲಾಗಿದ್ದು, ಅದೀಗ ಎಲ್ಲರ ಗಮನ ಸೆಳೆಯುತ್ತಿದೆ. ಕಾರಣ, ಈ ನ್ಯಾಯದೇವತೆಯ ಕಣ್ಣಿಗೆ ಕಟ್ಟಿದ್ದ ಬಟ್ಟೆಯನ್ನು ಬಿಚ್ಚಲಾಗಿದ್ದು, ಆಕೆ ಕೈಯ್ಯಲ್ಲಿದ್ದ ಖಡ್ಗದ ಬದಲು ಸಂವಿಧಾನ ಕೊಡಲಾಗಿದೆ.

ಡ್ರಗ್ಸ್‌ ನಿಯಂತ್ರಣಕ್ಕೆ ಕಾನೂನು ತಿದ್ದುಪಡಿ ಮಾಡಲು ಗೃಹ ಇಲಾಖೆಗೆ ಸೂಚಿಸಿದ್ದೇನೆ : ಸಿಎಂ

Oct 16 2024, 01:34 AM IST
ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆ ಮೇಲೆ ನಿಯಂತ್ರಣ ಹೇರಲು ಕಾನೂನಿನಲ್ಲಿ ಸೂಕ್ತ ತಿದ್ದುಪಡಿ ಮಾಡಲು ಗೃಹ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕದ್ದದ್ದನ್ನು ಹಿಂದಕ್ಕೆ ಕೊಟ್ಟರೆ ಕಳ್ಳರಲ್ಲ ಎಂಬುದು ಕಾಂಗ್ರೆಸ್ ಕಾನೂನು: ಛಲವಾದಿ

Oct 16 2024, 12:34 AM IST
ಅಕ್ರಮವಾಗಿ ಪಡೆದ ಸೈಟ್‌ಗಳನ್ನು ವಾಪಸ್ ಕೊಟ್ಟರೆ ಬಿಜೆಪಿಯ ಹೋರಾಟದ ತೀವ್ರತೆ ಕಡಿಮೆಯಾಗುವುದಿಲ್ಲ. ನಮ್ಮ ಪಕ್ಷದ ಅಧ್ಯಕ್ಷರ ನೇತೃತ್ವದಲ್ಲಿ ಇನ್ನೂ ಚೆನ್ನಾಗಿಯೇ ಹೋರಾಟ ಮಾಡುತ್ತೇವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.

ಹಿರಿಯ ಜೀವಿಗಳಿಗಿದೆ ಕಾನೂನು ರಕ್ಷೆ: ನ್ಯಾ. ಆರಿಫುಲ್ಲಾ

Oct 11 2024, 11:53 PM IST
ಭಾರತ ಸರ್ಕಾರ ಹಿರಿಯ ನಾಗರಿಕರ ರಕ್ಷಣೆಗಾಗಿ ಹಲವು ಕಾಯ್ದೆ ಕಾನೂನುಗಳನ್ನು ಜಾರಿಗೆ ತಂದಿದ್ದು, ಅವುಗಳ ನೆರವು ಪಡೆದುಕೊಂಡು ನೆಮ್ಮದಿಯಿಂದ ಉತ್ತಮ ಜೀವನ ಸಾಗಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಎಫ್. ಮಹಮ್ಮದ್ ಆರಿಫುಲ್ಲ ತಿಳಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 57
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved