• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಉಮೇಶ

Sep 15 2024, 02:04 AM IST
ಸರ್ಕಾರ ತಪ್ಪಿತ್ತಸ್ಥರ ಮೇಲೆ ಕ್ರಮಕ್ಕೆ ಮುಂದಾಗುವ ಬದಲು ರಕ್ಷಿಸಲು ಮುಂದಾದಂತೆ ಭಾಸವಾಗಲು ಕೆಲ ಸಚಿವರ ಹೇಳಿಕೆ ಕಾರಣ

ಮಹಿಳೆಯರಿಗೆ ಹಕ್ಕು, ಕಾನೂನು ಅರಿವು ಅಗತ್ಯ

Sep 14 2024, 01:45 AM IST
ಎಲ್ಲಾ ಮಹಿಳೆಯರು ಸಹ ತಮ್ಮ ಹಕ್ಕು ಹಾಗೂ ಕಾನೂನು ಬಗ್ಗೆ ತಿಳಿದುಕೊಳ್ಳಬೇಕು. ಆಗ ಮಾತ್ರ ನೀವು ಪ್ರಶ್ನಿಸಲು ಸಾಧ್ಯವಾಗುತ್ತದೆ. ಸರ್ಕಾರದಿಂದ ನಿಮಗೆ ಸಿಗುವ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ನಿಮ್ಮ ರಕ್ಷಣೆಗಾಗಿ ಪೊಲೀಸ್ ಇಲಾಖೆ ಇದೆ.

ಉಡುಪಿ ಜಿಲ್ಲೆಯಲ್ಲಿ ಅರ್ಧಕ್ಕೂ ಹೆಚ್ಚು ಕಾನೂನು ಬಾಹಿರವಾದ ಭೋಗಸ್ ಬಿಪಿಎಲ್ ಕಾರ್ಡ್!

Sep 12 2024, 01:58 AM IST
ಸರ್ಕಾರಿ ಉದ್ಯೋಗಿಗಳಾಗಿದ್ದು, ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅದು ಕಾನೂನು ಬಾಹಿರವಾಗಿದೆ. ಅಂಥವರಿಗೆ ದಂಡ ವಿಧಿಸಿ ಕಾರ್ಡ್ ರದ್ದು ಮಾಡಲಾಗುತ್ತಿದೆ. ಬಿಪಿಎಲ್ ಕಾರ್ಡ್ ಹೊಂದಿದ್ದು, 6 ತಿಂಗಳಿಂದ ರೇಷನ್ ಪಡೆಯದಿದ್ದವರ ಕಾರ್ಡ್‌ಗಳು ಕೂಡ ತನ್ನಿಂತಾನೇ ರದ್ದಾಗುತ್ತವೆ.

ಅಕ್ರಮ ಚಟುವಟಿಕೆಗಳಿಗೆ ಮುಲಾಜಿಲ್ಲದೆ ಕಾನೂನು ಕ್ರಮ

Sep 12 2024, 01:50 AM IST
ಹೊಸದುರ್ಗ ತಾಲೂಕಿನ ಶ್ರೀರಾಂಪುರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್‌ ನಿಲ್ದಾಣವನ್ನು ಶಾಸಕ ಬಿ.ಜಿ.ಗೋವಿಂದಪ್ಪ ಉದ್ಗಾಟಿಸಿದರು.

ಕಠಿಣ ಕಾನೂನು ಅನುಷ್ಠಾನದ ಅನಿವಾರ್ಯತೆ ಅರಣ್ಯ ಇಲಾಖೆಗಿದೆ : ಡಿಸಿ ಮೀನಾ ನಾಗರಾಜ್‌

Sep 12 2024, 01:47 AM IST
ಚಿಕ್ಕಮಗಳೂರು, ಈ ವೃತ್ತದ ಅರಣ್ಯ ಸಂಪತ್ತು ರಕ್ಷಣೆ ಮಾಡುವ ಮೂಲಕ ಜಿಲ್ಲೆಯಲ್ಲಿ ಆನೆಗಳು ಮತ್ತು ಹುಲಿಗಳ ಸಂಖ್ಯೆಯೂ ಹೆಚ್ಚಾಗಿರುವುದಕ್ಕೆ ಅರಣ್ಯ ಇಲಾಖೆ ಪಾತ್ರ ಶ್ಲಾಘನಾರ್ಹವಾಗಿದ್ದು ಅಭಿವೃದ್ಧಿ ಮತ್ತು ಪರಿಸರ ಎರಡರಲ್ಲೂ ಸಮತೋಲನದ ಜೊತೆ ಕಠಿಣ ಕಾನೂನನ್ನು ಅನುಷ್ಠಾನ ಮಾಡುವ ಅನಿವಾರ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸಿ.ಎಸ್.ಮೀನಾ ನಾಗರಾಜ್ ಅವರು ಹೇಳಿದರು.

ಆಳ್ವಾಸ್‌ ಕಾನೂನು ಮಹಾವಿದ್ಯಾಲಯ ಆರಂಭ

Sep 11 2024, 01:11 AM IST
ಹೊಸ ಕಾನೂನು ಮಹಾವಿದ್ಯಾಲಯವು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್ಎಲ್‌ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು.

ವ್ಯಕ್ತಿಯ ಹುಟ್ಟಿನಿಂದ ಸಾವಿನವರೆಗೆ ಕಾನೂನು ಅವಶ್ಯ

Sep 11 2024, 01:05 AM IST
ಚಿಕ್ಕಮಗಳೂರು ತಾಲೂಕಿನ ಅಂಬಳೆ ಗ್ರಾಮದ ಎ.ಆರ್.ಕೃಷ್ಣಶಾಸ್ತ್ರೀ ಸಭಾ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ನ್ಯಾ. ಹನುಮಂತಪ್ಪ ಅವರು ಉದ್ಘಾಟಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡದಿದ್ರೆ ಕಾನೂನು ಹೋರಾಟ: ಸಚಿವ ಎಚ್‌.ಕೆ.ಪಾಟೀಲ್‌ ಎಚ್ಚರಿಕೆ

Sep 11 2024, 01:01 AM IST
ಕೇಂದ್ರ ಸರ್ಕಾರವು ತನ್ನ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರು. ನೀಡುವುದಾಗಿ ಅಶ್ವಾಸನೆ ನೀಡಿತ್ತು. ಅನುದಾನವನ್ನು ನೀಡದಿದ್ದರೆ ಕಾನೂನು ಹೋರಾಟ ನಡೆಸಲು ಚಿಂತನೆ ಮಾಡಬೇಕಾಗುತ್ತದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

ಕಾನೂನು ಪಾಲಿಸುವ ಮೂಲಕ ಹಬ್ಬ ಆಚರಿಸಿ : ದೇವಿಂದ್ರಪ್ಪ

Sep 07 2024, 01:40 AM IST
Celebrate the festival by obeying the law: Devindrappa

ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ, ದಂಡ

Sep 07 2024, 01:40 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕುಂಟೋಜಿ ಬಳಿ ಭೀಕರ ಬೈಕ್‌ ಅಪಘಾತದಲ್ಲಿ ಮೂವರು ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡಿರುವ ಸ್ಥಳಕ್ಕೆ ಎಸ್ಪಿ ಋಷಿಕೇಶ ಸೋನಾವಣೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ನಗರ, ಪಟ್ಟಣ, ಗ್ರಾಮೀಣ ರಸ್ತೆಗಳ ಮೇಲೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 57
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved