ಕ್ರಿಮಿನಲ್ ಕಾನೂನು ತಿದ್ದುಪಡಿಗಳ ಸೂಕ್ತ ಬಳಕೆ ಅಗತ್ಯ
Jun 22 2024, 12:51 AM ISTದೇಶದಲ್ಲಿ ಅನೇಕ ಕ್ರಿಮಿನಲ್ ಕಾನೂನುಗಳನ್ನು ಈಗಾಗಲೇ ತಿದ್ದುಪಡಿ ಮಾಡಿದ್ದು, ಯಾರು ಮಾಡಿದ್ದಾರೆಂಬ ಬಗ್ಗೆ ಆಲೋಚಿಸುವ ಬದಲಿಗೆ, ಅವುಗಳನ್ನು ಸೂಕ್ತ ರೀತಿ ಬಳಸಿಕೊಳ್ಳುವತ್ತ ನ್ಯಾಯಾಧೀಶರು ಹಾಗೂ ವಕೀಲರು ಗಮನ ಹರಿಸಬೇಕು ಎಂದು ಭಾರತದ ಲೋಕಪಾಲ ನ್ಯಾಯಾಂಗ ಸದಸ್ಯ ಹಾಗೂ ಹಿಮಾಚಲ ಪ್ರದೇಶ ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹೇಳಿದರು.