• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಭವನಕ್ಕೆ ಮೀಸಲಿಟ್ಟ ಜಾಗ ಕಾನೂನು ಬಾಹಿರವಾಗಿ ಮಂಜೂರಾತಿಗೆ ಶಿಫಾರಸು ಖಂಡಿಸಿ ಪ್ರತಿಭಟನೆ

Aug 04 2024, 01:25 AM IST
ಖಾಸಗಿ ಸಂಸ್ಥೆಗೆ ಜಮೀನು ಮಂಜೂರು ಮಾಡಲು ಮೈಸೂರು ನಗರದ ಸುಮಾರು 10 ಕಿ.ಮೀ ವ್ಯಾಪ್ತಿಯೊಳಗೆ ಮಂಜೂರು ಮಾಡಲು ಅವಕಾಶವಿಲ್ಲ

ಕಾನೂನು ವಿವಿಗೆ ಪಾಲಿಕೆ ಜಾಗ ಬೇಕಿದ್ದರೆ ಹಳೇ ಕೋರ್ಟ್‌ ಜಾಗ ಹಸ್ತಾಂತರಿಸಲಿ

Aug 04 2024, 01:21 AM IST
ಮಹಾನಗರ ಪಾಲಿಕೆಯಲ್ಲಿ ಇತ್ತೀಚಿಗೆ ನಡೆದ ಸಾಮಾನ್ಯ ಸಭೆಯಲ್ಲಿ ಕಾನೂನು ವಿವಿಗೆ ನಿವೇಶನ ನೀಡಲು ವಿರೋಧ ವ್ಯಕ್ತವಾಗಿ ನಿವೇಶನ ನೀಡದಿರಲು ಠರಾವು ಪಾಸ್‌ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಎಚ್.ಕೆ. ಪಾಟೀಲ ಇಲ್ಲಿಯ ಸರ್ಕ್ಯೂಟ್ ಹೌಸ್‌ನಲ್ಲಿ ಮೇಯರ್ ರಾಮಣ್ಣ ಬಡಿಗೇರ ಹಾಗೂ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಜತೆ ಸಭೆ ನಡೆಸಿದರು.

ಪ್ರಕೃತಿ ವಿಕೋಪ ತಡೆಗೆ ಕಾನೂನು ಕ್ರಮ ಅಗತ್ಯ: ಡಾ. ಉಯದಶಂಕರ್

Aug 04 2024, 01:18 AM IST
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ, ಕೃತಕ ನೆರೆ ಹಾವಳಿ-ಬೆಂಕಿ ದುರಂತ- ಭೂಕುಸಿತ ಬಗ್ಗೆ ಚರ್ಚೆ ಕಾರ್ಯಕ್ರಮದಲ್ಲಿ ಮಣಿಪಾಲದ ಹಿರಿಯ ಭೂಗರ್ಭ ಶಾಸ್ತ್ರಜ್ಞ ಡಾ. ಉದಯಶಂಕರ್ ಭಾಗವಹಿಸಿ ಮಾಹಿತಿ ನೀಡಿದರು.

ಮುಡಾ ಹಗರಣ ಸಂಬಂಧ ರಾಜ್ಯದ ಕಾನೂನು ಪ್ರಕಾರವೇ ಗೌರ್ನರ್‌ಭೇಟಿಯಾಗಿದ್ದೇನೆ: ಅಬ್ರಹಾಂ

Aug 03 2024, 12:30 AM IST
ಮುಡಾ ಹಗರಣ ಸಂಬಂಧ ರಾಜ್ಯದ ಕಾನೂನು ಪ್ರಕಾರವೇ ರಾಜ್ಯಪಾಲರನ್ನು ಭೇಟಿ ಮಾಡಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸ್ಪಷ್ಟನೆ ನೀಡಿದ್ದಾರೆ.

ನಿಯಂತ್ರಣದಲ್ಲಿ ರಾಜ್ಯ ಕಾನೂನು ಸುವ್ಯವಸ್ಥೆ

Aug 01 2024, 01:47 AM IST
ರಾಜ್ಯದಲ್ಲಿ ಈಗಲೂ ಕೊಲೆ, ಕಳ್ಳತನ ಹಾಗೂ ಡ್ರಗ್ಸ್‌ ದಂಧೆಗಳು ನಡೆಯುತ್ತಿವೆ ನಿಜ. ಆದರೆ, ಅವು ಈಗ ಎಷ್ಟು ಪ್ರಮಾಣದಲ್ಲಿ ನಡೆಯುತ್ತಿವೆ ಎಂಬುದು ಬಹಳ ಮುಖ್ಯ. ಬಿಜೆಪಿ ಅಧಿಕಾರದಲ್ಲೂ ಸಾಕಷ್ಟು ಕೊಲೆ, ಕಳ್ಳತನ ನಡೆದಿವೆ. ಆದರೆ, ನಾವು ಬಂದ ಮೇಲೆ ಎಲ್ಲವನ್ನು ನಿಯಂತ್ರಿಸಿದ್ದೇವೆ ಎಂದು ಗೃಹ ಸಚಿವರು.

ಅನಧಿಕೃತ ಲೇಔಟ್-ಕಾನೂನು ಕ್ರಮ ಜರುಗಿಸಲು ಒತ್ತಾಯ

Aug 01 2024, 12:27 AM IST
ರಾಣಿಬೆನ್ನೂರು ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಅನಧಿಕೃತ ಲೇಔಟ್ ನಿರ್ಮಾಣ ಮಾಡುತ್ತಿರುವವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ

Aug 01 2024, 12:16 AM IST
ಸೇವಾ ನಿವೃತ್ತಿ ಹೊಂದುತ್ತಿರುವ ಪ್ರಕಾಶ್‌ ರಾವ್‌ ಡಿ. ಅವರಿಗೆ ಕಾಲೇಜಿನ ವತಿಯಿಂದ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪ್ರಾಂಶುಪಾಲ ಪ್ರೊ. ರಘುನಾಥ ಕೆ. ಎಸ್‌. ಅಧ್ಯಕ್ಷತೆ ವಹಿಸಿದ್ದರು.

ಕನ್ನಡದ ಉಳಿವಿಗಾಗಿ ಪ್ರತ್ಯೇಕ ಕಾನೂನು ಅಗತ್ಯ: ಸಚಿವ ಎಚ್.ಕೆ. ಪಾಟೀಲ

Jul 30 2024, 12:35 AM IST
ಕನ್ನಡಿಗರ ಅಸ್ಮಿತೆ. ಭಾಷೆ, ನೆಲ-ಜಲ, ಗಡಿ ವಿಷಯದಲ್ಲಿ ಕನ್ನಡ ಎಂಬ ಸಮಾಜ ಒಗ್ಗೂಡಿ ಬರಬೇಕು ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

ಮಂಗಳೂರು ಎಸ್‌ಡಿಎಂ ಕಾನೂನು ಕಾಲೇಜು ಚಾಂಪಿಯನ್‌

Jul 29 2024, 12:53 AM IST
ಪುರುಷ ಮತ್ತು ಮಹಿಳಾ ತಂಡ ಚಾಂಪಿಯನ್‌ಶಿಪ್‌ ಆಗಿಯೂ ಮಂಗಳೂರು ಎಸ್‌ಡಿಎಂ ಕಾನೂನು ಕಾಲೇಜು ಮೊದಲ ಸ್ಥಾನ ಪಡೆದರೆ, ಪುರುಷ ಚಾಂಪಿಯನ್‌ ಶಿಪ್‌ ಶಿವಮೊಗ್ಗದ ಸಿಆರ್‌ಬಿ ನ್ಯಾಶನಲ್‌ ಕಾನೂನು ಕಾಲೇಜು ದ್ವಿತೀಯ ಹಾಗೂ ನವನಗರದ ಕೆಎಸ್‌ಎಲ್‌ಯು ಕಾನೂನು ಶಾಲೆ ತೃತೀಯ ಸ್ಥಾನ ಪಡೆಯಿತು.

ಕಾನೂನು ವಿದ್ಯಾರ್ಥಿಗಳು ಭಾಷಾ ಪ್ರಾವಿಣ್ಯತೆ ಬೆಳೆಸಿಕೊಳ್ಳಿ

Jul 29 2024, 12:49 AM IST
ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ವ್ಯಾಜ್ಯಗಳನ್ನು ಬಗೆಹರಿಸಲು ನ್ಯಾಯಾಲಯದ ಪ್ರಕ್ರಿಯೆಗಳನ್ನು ಮಾತ್ರ ಅವಲಂಬಿಸದೆ ಸಂಧಾನ ಮತ್ತು ಮಧ್ಯಸ್ಥಿಕೆಯ ಮುಖಾಂತರ ನ್ಯಾಯಾಲಯಗಳಲ್ಲಿ ಬಾಕಿ ಇರುವ 5 ಕೋಟಿಗಿಂತಲೂ ಹೆಚ್ಚಿನ ಪ್ರಕರಣಗಳನ್ನು ಬಗೆಹರಿಸಬೇಕು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 57
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved