• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಕ್ರಷರ್‌ಗಳ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಧರಣಿ

Jun 29 2024, 12:39 AM IST
ರಟ್ಟೀಹಳ್ಳಿ ತಾಲೂಕಿನ ಬೆಳ್ಳೂರ ವ್ಯಾಪ್ತಿಯ ಮಾಸೂರ ಶಿಕಾರಿಪುರ ಮಾರ್ಗದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲಿನ ಕ್ರಷರ್ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದ ಕಾರ್ಯಕರ್ತರು ಶುಕ್ರವಾರ ಧರಣಿ ನಡೆಸಿದರು.

ಕಾನೂನು, ಸುವ್ಯವಸ್ಥೆ ಕಾಪಾಡಲು ಜನತೆ ಸಹಕರಿಸಿ: ಎಸ್ಪಿ ಉಮಾ ಪ್ರಶಾಂತ

Jun 28 2024, 12:50 AM IST
ಪೊಲೀಸ್ ಇಲಾಖೆ ಇರುವುದೇ ಸಾರ್ವಜನಿಕರ ಹಿತರಕ್ಷಣೆ, ಕಾನೂನು, ಸುವ್ಯವಸ್ಥೆ ಕಾಪಾಡಲು. ಇಂತಹ ಇಲಾಖೆ ಜೊತೆಗೆ ಸಾರ್ವಜನಿಕರ ಸ್ಪಂದನೆಯೂ ಅತೀ ಮುಖ್ಯ

ಕಾನೂನು, ಸುವ್ಯವಸ್ಥೆ ಕಾಪಾಡಲು ಜನತೆ ಸಹಕರಿಸಿ: ಎಸ್ಪಿ ಉಮಾ ಪ್ರಶಾಂತ

Jun 28 2024, 12:50 AM IST
ಪೊಲೀಸ್ ಇಲಾಖೆ ಇರುವುದೇ ಸಾರ್ವಜನಿಕರ ಹಿತರಕ್ಷಣೆ, ಕಾನೂನು, ಸುವ್ಯವಸ್ಥೆ ಕಾಪಾಡಲು. ಇಂತಹ ಇಲಾಖೆ ಜೊತೆಗೆ ಸಾರ್ವಜನಿಕರ ಸ್ಪಂದನೆಯೂ ಅತೀ ಮುಖ್ಯ

ಭಾರತದಲ್ಲಿ ಮತಾಂತರ ವಿರೋಧಿ ಕಾನೂನು ಹೆಚ್ಚಳ: ಅಮೆರಿಕ

Jun 28 2024, 12:46 AM IST
‘ಭಾರತದಲ್ಲಿ ಮತಾಂತರ ವಿರೋಧಿ ಕಾನೂನುಗಳು, ಅಲ್ಪಸಂಖ್ಯಾತರ ವಿರುದ್ಧ ದ್ವೇಷಭರಿತ ಭಾಷಣ ಮತ್ತು ಅವರ ಮನೆ ಹಾಗೂ ಧಾರ್ಮಿಕ ಆಚರಣೆಗಳನ್ನು ನಡೆಸುವ ಸ್ಥಳಗಳನ್ನು ಧ್ವಂಸಗೊಳಿಸುವ ಘಟನೆ ಹೆಚ್ಚಳವಾಗಿದೆ’ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಮಾದಕ ವಸ್ತುಗಳ ಮಾರಾಟ, ಸಾಗಾಣೆ ಕಾನೂನು ಬಾಹಿರ: ಸಿಪಿಐ ಎಂ.ರವಿಕುಮಾರ್

Jun 27 2024, 01:10 AM IST
ಶಾಲಾ-ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ದುಚ್ಚಟಗಳಿಗೆ ಬಲಿಯಾಗದಂತೆ ಜಾಗೃತಿ ವಹಿಸಬೇಕು, ಮಾದಕ ವಸ್ತುಗಳ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಯುವಕರು ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಪೋಷಕರು ತಮ್ಮ ಮಕ್ಕಳ ಮೇಲೆ ಜಾಗೃತಿ ವಹಿಸಬೇಕು.

ಕಾನೂನು ಅರಿವಿನಿಂದ ಮಾತ್ರವೇ ಬದಲಾವಣೆ: ರಕ್ಷಣಾಧಿಕಾರಿಗಳಾದ ಅನಿಲ್ ಕುಮಾರ್

Jun 26 2024, 12:43 AM IST
ಕಾನೂನುಗಳ ದುರ್ಬಳಕೆಯಿಂದ ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ. ಅದನ್ನು ತಡೆಗಟ್ಟಲು ಕಾನೂನಿನ ಅರಿವಿನಿಂದ ಮಾತ್ರ ಸಾಧ್ಯ

ನಿಗದಿತ ಬೆಂಬಲ ಬೆಲೆಗೆ ಖರೀದಿಸುವಂತೆ ಕಾನೂನು ರಚನೆಯಾಗಲಿ

Jun 24 2024, 01:34 AM IST
ಕೇಂದ್ರ ಸರ್ಕಾರ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕವಾಗಿ ಬೆಂಬಲ ಬೆಲೆ ಘೋಷಿಸಿದೆ, ನಿಗದಿತ ಬೆಂಬಲ ಬೆಲೆಗೆ ರೈತರ ಉತ್ಪನ್ನಗಳನ್ನು ಖರೀದಿಸುವಂತೆ ಕಾನೂನು ರೂಪಿಸಬೇಕು

ದೇಶಕ್ಕೆ ಒಂದೇ ಕಾನೂನು ಎಂದು ಪ್ರತಿಪಾದಿಸಿದ ಧೀಮಂತ ನಾಯಕ: ಹಾಲಪ್ಪ ಆಚಾರ

Jun 24 2024, 01:30 AM IST
ಬಿಜೆಪಿಯ ಮೂಲ ಪುರುಷ ಶ್ಯಾಮ ಪ್ರಸಾದ್ ಮುಖರ್ಜಿ ಅವರ ತತ್ವ, ಆದರ್ಶಗಳು ನಮ್ಮೆಲ್ಲರ ರಾಜಕೀಯ ಬದುಕಿಗೆ ಸ್ಫೂರ್ತಿಯಾಗಬೇಕು.

ವೈಕುಂಠ ಬಾಳಿಗಾ ಕಾನೂನು ಕಾಲೇಜಲ್ಲಿ ಯೋಗ ದಿನಾಚರಣೆ

Jun 23 2024, 02:01 AM IST
ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

ಕ್ರಿಮಿನಲ್ ಕಾನೂನು ತಿದ್ದುಪಡಿಗಳ ಸೂಕ್ತ ಬಳಕೆ ಅಗತ್ಯ

Jun 22 2024, 12:51 AM IST
ದೇಶದಲ್ಲಿ ಅನೇಕ ಕ್ರಿಮಿನಲ್ ಕಾನೂನುಗಳನ್ನು ಈಗಾಗಲೇ ತಿದ್ದುಪಡಿ ಮಾಡಿದ್ದು, ಯಾರು ಮಾಡಿದ್ದಾರೆಂಬ ಬಗ್ಗೆ ಆಲೋಚಿಸುವ ಬದಲಿಗೆ, ಅವುಗಳನ್ನು ಸೂಕ್ತ ರೀತಿ ಬಳಸಿಕೊಳ್ಳುವತ್ತ ನ್ಯಾಯಾಧೀಶರು ಹಾಗೂ ವಕೀಲರು ಗಮನ ಹರಿಸಬೇಕು ಎಂದು ಭಾರತದ ಲೋಕಪಾಲ ನ್ಯಾಯಾಂಗ ಸದಸ್ಯ ಹಾಗೂ ಹಿಮಾಚಲ ಪ್ರದೇಶ ಹೈಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹೇಳಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 54
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved