• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆ ಮೇಲಿನ ದೌರ್ಜನ್ಯ ತಡೆಗಟ್ಟಲು ಅನೇಕ ಕಾನೂನು ಜಾರಿಗೆ ತಂದಿದ್ದರೂ ಪ್ರಕರಣಗಳು ಉಲ್ಬಣ

Sep 27 2024, 01:16 AM IST
ಯಳಂದೂರು ಪಟ್ಟಣ ವಾಲ್ಮೀಕಿ ಭವನದಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ಆರ್. ಶ್ರೀಕಾಂತ್ ಅವರನ್ನು ಸನ್ಮಾನಿಸಲಾಯಿತು.

ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Sep 25 2024, 01:00 AM IST
ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಟಿಎಸ್ಎಸ್ ಅವ್ಯವಹಾರ ಕುರಿತು ಕಾನೂನು ಕ್ರಮಕ್ಕೆ ತೀರ್ಮಾನ

Sep 25 2024, 12:58 AM IST
ಒಟ್ಟಾರೆ ಇಡೀ ಸಭೆ ಹಿಂದಿನ ಅಕ್ರಮಗಳ ಮೇಲೆ ಕ್ರಮಕ್ಕೆ ಮತ್ತು ವಸೂಲಿಗೆ ತೀರ್ಮಾನಿಸಿಯೇ ಬಂದಂತೆ, ಐದು ವರ್ಷಗಳ ಮರುಲೆಕ್ಕ ಪರಿಶೋಧನಾ ವರದಿಯ ಒಂದೊಂದು ವಿಷಯವನ್ನು ಓದಿ ಹೇಳಿ ಸಭೆಯ ಅನುಮತಿ ಕೇಳಿದಾಗಲೂ ಭರ್ಜರಿ ಚಪ್ಪಾಳೆಯೊಂದಿಗೆ ಪ್ರತಿಕ್ರಿಯೆ ದೊರೆಯಿತು.

ಕಾನೂನು ಅರಿವು ಎಲ್ಲರ ಜವಾಬ್ದಾರಿ; ನ್ಯಾ.ಅಣ್ಣಯ್ಯನವರ್

Sep 25 2024, 12:53 AM IST
ಬಾಲಕರ ಮತ್ತು ಅಲ್ಪವಯಸ್ಕರ ಬಗೆಗಿನ ಕಾನೂನು ತಿಳಿಯುವುದು ಎಲ್ಲರ ಜವಾಬ್ದಾರಿ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಣ್ಣಯ್ಯನವರ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಮಹಿಳೆಯರು ರಕ್ಷಣೆಗೆ ಕಾನೂನು ಅರಿವು ಹೊಂದುವುದು ಅಗತ್ಯ: ದಾಕ್ಷಾಯಿಣಿ

Sep 25 2024, 12:49 AM IST
ಮಹಿಳೆಯರ ಮೇಲೆ ದೈಹಿಕ, ಮಾನಸಿಕ, ಭಾವನಾತ್ಮಕ ಮತ್ತು ಲೈಂಗಿಕ ದೌರ್ಜನ್ಯದ ಮೂಲಕ ಮಹಿಳೆಯರ ಮೂಲಭೂತ ಹಕ್ಕುಗಳ ಉಲ್ಲಂಘನೆಯ ವರದಿಗಳು ಭಾರತದಲ್ಲಿ ಸಾಮಾನ್ಯವಾಗಿದೆ.

ಕಾನೂನು ರಕ್ಷಕರ ಹೆಸರಲ್ಲೇ ಹೆಚ್ಚು ಆನ್‌ಲೈನ್‌ ವಂಚನೆ!

Sep 22 2024, 01:55 AM IST
ಆನ್‌ಲೈನ್ ಆರ್ಥಿಕ ವಂಚನೆಯ ಹೆಚ್ಚಿನ ಪ್ರಕರಣಗಳು ಕಾನೂನು ರಕ್ಷಕರ ವೇಷದಲ್ಲೇ ನಡೆಯುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಉಕ ಜಿಲ್ಲೆಯಲ್ಲೆ 6ಕ್ಕೂ ಹೆಚ್ಚು ಪೊಲೀಸ್ ಅಧಿಕಾರಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಖಾತೆಗಳು ತೆರೆದುಕೊಂಡಿವೆ.

ಉಚಿತ ಕಾನೂನು ನೆರವು, ಅರಿವು ಸೇವೆ ಪಡೆಯಿರಿ: ನ್ಯಾ.ಎಚ್.ಎ.ಸಾತ್ವಿಕ್

Sep 22 2024, 01:53 AM IST
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಜತ ಮಹೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದವರು ಸಂವಿಧಾನ ಪೀಠಿಕೆ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ದಾವಣಗೆರೆ ಕಲ್ಲು ತುರಾಟ : ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ

Sep 22 2024, 01:50 AM IST
ಹಿಂದು-ಮುಸ್ಲಿಮರು ಸಾಮರಸ್ಯದಿಂದಿರಲು ಸಂಸದೆ ಡಾ.ಪ್ರಭಾ ಮನವಿ

ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ

Sep 22 2024, 01:46 AM IST
ತುಮಕೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಗೆ ಜೀವ ಬೆದರಿಕೆ ಹಾಕಿರುವ ಬಿಜೆಪಿ ನಾಯಕರ ವಿರುದ್ಧ ಮತ್ತು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ದಲಿತರ ಜಾತಿ ನಿಂದನೆ ಮಾಡಿರುವ ಮುನಿರತ್ನರನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮಹಿಳಾ ಹಾಗೂ ಎಸ್ಸಿ ಘಟಕದ ವತಿಯಿಂದ ಮಹಿಳಾ ಠಾಣೆ ಮತ್ತು ನಗರ ಪೊಲೀಸರಿಗೆ ದೂರು ನೀಡಲಾಯಿತು.

ಉತ್ತರಾ ಖಂಡ : ಪ್ರತಿಭಟನೆ ಆಯೋಜಕರಿಂದಲೇ ನಷ್ಟವನ್ನು ವಸೂಲಿ ಮಾಡುವ ಕಾನೂನು ಜಾರಿಗೆ

Sep 21 2024, 01:59 AM IST

ಉತ್ತರಾಖಂಡದಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳ ಸಮಯದಲ್ಲಿ ಸಾರ್ವಜನಿಕ ಆಸ್ತಿಗೆ ಹಾನಿಯಾದರೆ ಪ್ರತಿಭಟನಾಕಾರರಿಂದ ನಷ್ಟವನ್ನು ವಸೂಲಿ ಮಾಡುವ ಕಾನೂನನ್ನು ಜಾರಿಗೆ ತರಲಾಗಿದೆ.  

  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved