• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು, ಸುವ್ಯವಸ್ಥೆ ಕಾಪಾಡಲು ತಾಲೂಕು ಆಡಳಿತ, ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲ

Jun 11 2024, 01:33 AM IST
ಬೆದರಿಕೆಯಿಂದ ಕುಟುಂಬವೊಂದು ವಿಷ ಸೇವಿಸಿ ಆ ಮನೆಯ ಯಜಮಾನ ಮೃತಪಟ್ಟಿದ್ದು, ನಂತರವೂ ತಹಸೀಲ್ದಾರ್ ಆಸ್ಪತ್ರೆ ಮತ್ತು ಅವರ ಮನೆಗೆ ಭೇಟಿ ನೀಡಿ ನೆರವಿನ ಹಸ್ತ ಚಾಚಿ ಸಾಂತ್ವನ ಹೇಳುವ ಕೆಲಸ ಮಾಡದೆ ಬೇಜವಾಬ್ದಾರಿತನ ತೋರಿಸಿದ್ದು, ಇದನ್ನು ಕ್ಷಮಿಸಲು ಸಾಧ್ಯವಿಲ್ಲ.

ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಲೋಕಸಭಾ ಚುನಾವಣೆ’ ವಿಶ್ಲೇಷಣೆ

Jun 10 2024, 12:53 AM IST
ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ೮ ವಿದ್ಯಾರ್ಥಿಗಳು ಲೋಕಸಭಾ ಚುನಾವಣೆಯ ಕುರಿತಾಗಿ ವಿಷಯ ಮಂಡನೆ ಮಾಡಿದರು

ಬಿಜೆಪಿ ಮೊದಲು ಕಾನೂನು ಸುವ್ಯವಸ್ಥೆಯ ಡೆಫಿನೇಷನ್ ಹೇಳಲಿ: ಡಾ.ಪರಮೇಶ್ವರ್

Jun 07 2024, 12:31 AM IST
ಸಮಯ ಬಂದಾಗ ಎಲ್ಲ ಅಂಕಿ ಸಂಖ್ಯೆ ಬಿಡುಗಡೆ ಮಾಡುತ್ತೇನೆ. ಎರಡು ಅವಧಿಯನ್ನು ಹೋಲಿಸಿ ನೋಡೋಣ ಎಂದು ಸಚಿವ ಡಾ. ಎಂ. ಪರಮೇಶ್ವರ್‌ ಖಾರವಾಗಿ ತಿಳಿಸಿದರು.

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡುವೆ

Jun 04 2024, 12:32 AM IST
ಭ್ರೂಣ ಹತ್ಯೆ ಆರೋಪಿ ಮನೆಗೆ ಮಾನವ ಹಕ್ಕುಗಳ ಆಯೋಗ ಸದಸ್ಯ ನ್ಯಾ.ವಂಟಗೋಡಿ ಭೇಟಿ ನೀಡಿ ಭರವಸೆ

ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಕಾನೂನು ಕ್ರಮ

Jun 03 2024, 12:31 AM IST
ಶಹಾಪುರ ನಗರದ ಕೃಷಿ ಇಲಾಖೆಯಲ್ಲಿ ಕೃಷಿ ಪರಿಕರ ವಿತರಕರು ಹಾಗೂ ಮಾರಾಟಗಾರರಿಗೆ ಕೃಷಿ ಇಲಾಖೆ ವತಿಯಿಂದ ಗುಣ ನಿಯಂತ್ರಣ ಯೋಜನೆ ಅಡಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಾನೂನು ಬಾಹಿರ

Jun 03 2024, 12:30 AM IST
ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಸಾರ್ವಜನಿಕರು,ವಿವಿಧ ಇಲಾಖೆಗಳು ಸೇರಿದಂತೆ ಎಲ್ಲರ ಸಹಕಾರ ಅಗತ್ಯ

ಬಾಲ ಕಾರ್ಮಿಕರ ನೇಮಿಸಿಕೊಂಡರೆ ಕಾನೂನು ಕ್ರಮ: ಮೀನಾ ನಾಗರಾಜ್‌

Jun 02 2024, 01:46 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವುದು ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ತ್ಯಾಜ್ಯ ಸುರಿಯುವವರ ಮೇಲೆ 5000 ರು. ದಂಡ ಕಾನೂನು ಕ್ರಮ

Jun 02 2024, 01:45 AM IST
ಕಾವೇರಿ ನದಿ ತೀರದಲ್ಲಿ ವರ್ತಕರು ತ್ಯಾಜ್ಯ ವಸ್ತುಗಳನ್ನು ಹಾಕುತ್ತಿದ್ದಾರೆ. ಈ ಹಿನ್ನೆಲೆ ಪ್ರದೇಶ ಸ್ವಚ್ಛಗೊಳಿಸಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ಪ್ರತಿಯೊಬ್ಬರೂ ಪಾಲಿಸಬೇಕಾದ ನಿಯಮವೇ ಕಾನೂನು

Jun 01 2024, 01:46 AM IST
ಅಜ್ಞಾನಕ್ಕೆ ಕಾನೂನಿನಲ್ಲಿ ಕ್ಷಮೆ ಇಲ್ಲ. ಪ್ರತಿಯೊಂದು ನೀತಿ ನಿಯಮ ತಿಳಿದಿರಬೇಕು ಮತ್ತು ಪಾಲಿಸಬೇಕು ಗೊತ್ತಿಲ್ಲದೆ ಆದ ಅಪರಾಧಗಳನ್ನು ಕ್ಷಮಿಸುವುದು ನಿಯಮವಲ್ಲ

ದೇಶಕ್ಕೆ ಅನೇಕ ಕಾನೂನು ಪಂಡಿತರನ್ನು ಕೊಟ್ಟ ಹೆಮ್ಮೆ: ವನಮಾಲಾ ಯಾದವ

Jun 01 2024, 12:47 AM IST
ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಎಸ್.ಸಿ.ನಂದಿಮಠ ಕಾನೂನು ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳಾದ ಭಾಗ್ಯಶ್ರೀ ಮಾದರ ಹಾಗೂ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಆಯ್ಕೆಯಾದ ಸಂಧ್ಯಾ ಸಿದ್ದಾಪೂರ, ಇತರರಿಗೆ ಸನ್ಮಾನಿಸಿ ಗೌರವಿಸಲಾಯಿತು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 54
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved