• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಶ್ರಯ ಸಮಿತಿಗೆ ಕಾನೂನು ಬಾಹಿರ ನೇಮಕ

Jul 20 2024, 12:53 AM IST
ದೇವರಹಿಪ್ಪರಗಿ ಪಟ್ಟಣ ಪಂಚಾಯತಿಯ ನಗರ ಘಟಕದ ಆಶ್ರಯ ಸಮಿತಿಗೆ ನಾಮ ನಿರ್ದೇಶನದ ಮೂಲಕ ಸದಸ್ಯರನ್ನು ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ. ಈ ಪೈಕಿ 2 ಜನ ಸದಸ್ಯರನ್ನು ಕಾನೂನು ಬಾಹಿರವಾಗಿ ನೇಮಕ ಮಾಡಲಾಗಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಕ್ರಮ ಕೈಗೊಳ್ಳಲು ಆಗ್ರಹಿಸಿದರು.

ನೆಮ್ಮದಿಯ ಬದುಕಿಗೆ ಕಾನೂನು ಅರಿವು ಅಗತ್ಯ

Jul 18 2024, 01:36 AM IST
ಮನುಷ್ಯನು ಭ್ರೂಣದಿಂದ ಸಾಯುವವರೆಗೂ ಕಾನೂನಿನ ಅಡಿಯೇ ಬದುಕಬೇಕಾಗಿದೆ, ಕಾನೂನು ಪಾಲಿಸುವವರನ್ನು ಕಾನೂನು ರಕ್ಷಿಸುತ್ತದೆ. ಕಾನೂನು ವಿರೋಧಿ ಕೃತ್ಯಗಳು ಕಂಡುಬಂದಾಗ ಅದರ ವಿರುದ್ಧ ಧ್ವನಿಯೆತ್ತಬೇಕು ಹಾಗೂ ಪೊಲೀಸರಿಗೆ ಮಾಹಿತಿ ನೀಡಬೇಕು

ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ: ಡಾ.ಮಂತರ್‌ ಗೌಡ ಕಿವಿಮಾತು

Jul 18 2024, 01:30 AM IST
ನಗರದ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ)ದ ಆವರಣದಲ್ಲಿ ಮೂಡಾ ನೂತನ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಮತ್ತು ಸದಸ್ಯರ ಪದಗ್ರಹಣ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.

ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ: ಪರವಾನಿಗೆ ರದ್ದು, ಕಾನೂನು ಕ್ರಮದ ಎಚ್ಚರಿಕೆ

Jul 17 2024, 12:46 AM IST
chemical manure price hike: strict action

ಜನರನ್ನು ಅಲೆದಾಡಿಸಿದರೆ ಕಾನೂನು ಕ್ರಮ

Jul 13 2024, 01:38 AM IST
ಸ್ಥಳದಲ್ಲಿಯೇ ಸಾರ್ವಜನಿಕರ ಸಮಸ್ಯೆಗಳನ್ನ ಬಗೆಹರಿಸುವ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವುದೇ ಜನಸ್ಪಂದನಾ ಕಾರ್ಯಕ್ರಮದ ಮುಖ್ಯ ಉದ್ದೇಶ. ಸ್ಥಳದಲ್ಲಿಯೇ ಅರ್ಜಿಗಳ ವಿಲೇವಾರಿ

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸುಭದ್ರ: ಗೃಹ ಸಚಿವ

Jul 11 2024, 01:30 AM IST
ಮಧುಗಿರಿ ತಾಲೂಕಿಗೆ 60 ಪೊಲೀಸ್ ವಸತಿ ಗೃಹಗಳ ಬೇಡಿಕೆಯಿದ್ದು, ಶೀಘ್ರ ನಿರ್ಮಿಸಿಕೊಡುವುದಾಗಿ ತಿಳಿಸಿ, ಕೊಡಿಗೇನಹಳ್ಳಿ ಬಸ್‌ ನಿಲ್ದಾಣ ಮತ್ತು ಹೆಣ್ಣುಮಕ್ಕಳಿಗೆ ಶೌಚಾಲಯ ಕಟ್ಟಿ ಕೊಡುವುದಾಗಿ ರಾಜಣ್ಣ ಭರವಸೆ ನೀಡಿದರು.

ಸಂವಿಧಾನ ವಿರೋಧಿಯಾಗಿರುವ ಹೊಸ ಕಾನೂನು ರದ್ದುಗೊಳಿಸಿ: ಮಲ್ಲಿಕಾರ್ಜುನ್

Jul 09 2024, 12:45 AM IST
ಅಶಕ್ತರಿಗೆ, ಶೋಷಿತರಿಗೆ ಕಾನೂನು ರಕ್ಷಣೆ ಮತ್ತು ನ್ಯಾಯ ಮರೀಚಿಕೆಯಾಗಲಿದೆ. ದೇಶದ್ರೋಹ ಕಾನೂನಿನ ಸೆಕ್ಷನ್ ಮತ್ತು ಹೆಸರು ಬದಲಾಯಿಸಲಾಗಿದ್ದು, ಸರ್ಕಾರದ ವಿರುದ್ಧದ ಟೀಕೆ ಮತ್ತು ಆಗ್ರಹಗಳಿಗೂ ಸಹ ನ್ಯಾಯ ಸಂಹಿತೆಯಲ್ಲಿ ಅವಕಾಶ ನೀಡಲಾಗಿದೆ. ಇದು ಸಂವಿಧಾನದ ಕಲಂ 14 ಮತ್ತು 19ರ ಸ್ಪಷ್ಟ ಉಲ್ಲಂಘನೆಯಾಗಿದೆ.

ಸಿಎಂ ಪತ್ನಿ ಎಂಡಿಎಯಿಂದ ಪಡೆದ ನಿವೇಶನ ಶೇ.100 ಕಾನೂನು ಬದ್ಧ: ಮಹದೇವಪ್ಪ

Jul 08 2024, 12:38 AM IST
ಎಂಡಿಎ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದವರು ಪಡೆದಿರುವ ನಿವೇಶನಕ್ಕೂ ಯಾವುದೇ ಸಂಬಂಧವಿಲ್ಲ. ಹಾಗೆಯೇ, ಯಾವುದೇ ದುರುಪಯೋಗ ನಡೆದಿಲ್ಲ. ತಪ್ಪು ಮಾಡಿಲ್ಲ. ದಾಖಲಾತಿಗಳು ಕ್ರಮಬದ್ಧವಾಗಿದೆ. ನಿಯಮವನ್ನೂ ಮೀರಿಲ್ಲ.

ಸರ್ಕಾರಿ ಶಾಲೆ ಜಾಗಕ್ಕೆ ಅತಿಕ್ರಮಪ್ರವೇಶ: ಕಾನೂನು ಕ್ರಮಕ್ಕೆ ಆಗ್ರಹ

Jul 04 2024, 01:04 AM IST
ಸದರಿ ಮುನಿನಾರಾಯಣಪ್ಪ ಶಾಲಾಭಿವೃದ್ಧಿ ಸಮಿತಿ ಅಥವಾ ಶಾಲೆಯ ಮುಖ್ಯಶಿಕ್ಷಕರ ಗಮನಕ್ಕೂ ತರದೇ ಶಾಲಾ ಜಾಗದಲ್ಲಿನ ಮರಗಳನ್ನು ಏಕಾಏಕಿ ಕಡಿದು ಸಾಗಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಹೊಸ ಕ್ರಿಮಿನಲ್ ಕಾನೂನು ತಿಳಿಸಿಕೊಟ್ಟ ಎಸ್‌ಐ

Jul 04 2024, 01:03 AM IST
ಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಅರಸೀಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ರಾಮಣ್ಣ ಶಾಲೆಯಲ್ಲಿ ನಡೆದ ಹೊಸ ಕಾನೂನು ಕಾರ್ಯಾಗಾರದಲ್ಲಿ ರೈಲ್ವೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾಂತರಾಜ್ ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 57
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved