• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು

May 17 2024, 12:32 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ಸೇರಿದಂತೆ ಹಲವೆಡೆ ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಬೇರೆ ಬೇರೆ ಬೆಟ್ಟಿಂಗ್ ದಂಧೆಗಳು, ಅಪರಾಧ ಕೃತ್ಯಗಳು ನಡೆಯುತ್ತಿವೆ. ಆದರೆ, ಪೊಲೀಸ್ ಇಲಾಖೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಆರೋಪಿಸಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಅಂಜಲಿ ಕೊಲೆ ಸಾಕ್ಷಿ

May 16 2024, 12:49 AM IST
ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯಲ್ಲಿ ಕ್ರೈಂ ರೇಟ್ ಹೆಚ್ಚಳವಾಗುತ್ತಿದ್ದು ಅದರಲ್ಲೂ ಪ್ರೀತಿಯ ವಿಚಾರಕ್ಕೇ ಯುವತಿಯರ ಕೊಲೆ ಆಗುತ್ತಿರುವುದು ಜನತೆಗೆ ಆತಂಕವನ್ನುಂಟು ಮಾಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌

May 15 2024, 01:34 AM IST
ವಿಜಯನಗರ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಯಿತು.

'ಕಾನೂನು ಗೊತ್ತಿಲ್ಲದೆ ತಪ್ಪು ಮಾಡಿದರೂ ಕ್ಷಮೆ ಇಲ್ಲ'

May 14 2024, 01:06 AM IST
ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಹಾಗೂ ಆಸ್ತಿ ಮಾರಾಟ ಮತ್ತು ಖರೀದಿ, ಜನನ, ಮರಣ, ಕಂದಾಯ ಇಲಾಖೆ ಕೆಲಸ ಕಾರ್ಯಗಳ ಕುರಿತು ಎಲ್ಲರಿಗೂ ಕನಿಷ್ಠ ಕಾನೂನಿನ ತಿಳಿವಳಿಕೆ ಇರಬೇಕು

ಕಾನೂನು ಉಲ್ಲಂಘಿಸಿದ ಸಿದ್ದೇಶ್ವರ ವಿರುದ್ಧ ಎಫ್‌ಐಆರ್‌ ದಾಖಲಿಸಿ: ಕೆಪಿಸಿಸಿ

May 09 2024, 01:08 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮತ ಚಲಾಯಿಸುವ ವೇಳೆ ಸಂಸದ ಜಿ.ಎಂ.ಸಿದ್ದೇಶ್ವರ ಇವಿಎಂ ಬಳಿಯಿದ್ದಿದ್ದು ಕಾನೂನು ಉಲ್ಲಂಘನೆಯಾಗಿದೆ. ತಕ್ಷಣವೇ ಸಿದ್ದೇಶ್ವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಒತ್ತಾಯಿಸಿದ್ದಾರೆ.

ಕುಡಿಯುವ ನೀರು ಕದಿಯುತ್ತಿರುವ ಕೆಲ ರೈತರು: ಕಾನೂನು ಕ್ರಮವಿಲ್ಲವೇಕೆ?

May 09 2024, 01:02 AM IST
ಕಡೂರು-ಬೀರೂರು ಅವಳಿ ಪಟ್ಟಣಗಳಿಗೆ ಭದ್ರಾ ನದಿಯಿಂದ ಕುಡಿಯುವ ನೀರೋದಗಿಸುವ ಪೈಪ್‌ಲೈನ್ ಗಳಿಗೆ ಕೆಲವು ರೈತರು ಕನ್ನ ಹಾಕಿ ತಮ್ಮ ತೋಟಗಳನ್ನು ಉಳಿಸಿಕೊಳ್ಳುತ್ತಿರುವುದು ಯಾವ ನ್ಯಾಯ. ಕುಡಿವ ನೀರನ್ನು ಕದಿಯುತ್ತಿರುವವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಕಾಂಗ್ರೆಸ್‌ ಪುರಸಭಾ ಸದಸ್ಯ ಬಿ.ಕೆ.ಶಶಿಧರ್ ಪ್ರಶ್ನಿಸಿದರು.

ಯಾರೇ ತಪ್ಪೆಸಗಿದ್ದರೂ ಕಾನೂನು ಕ್ರಮ ಆಗಲಿ

May 08 2024, 01:03 AM IST
ಹೊಸಕೋಟೆ: ಭಾರತೀಯ ಸಂಸ್ಕೃತಿ ಪರಂಪರೆಯಲ್ಲಿ ಸ್ತ್ರೀಯರಿಗೆ ಗೌರವ ಸ್ಥಾನಮಾನವಿದ್ದು, ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಆಗಿದ್ದರೆ ಕಾನೂನು ಕ್ರಮ ಆಗಲಿ ಎಂದು ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.

ಕಾನೂನು ಬಾಹಿರ ಪುತ್ಥಳಿ ಸ್ಥಾಪನೆ ತಾಲೂಕಾಡಳಿತದಿಂದ ತೆರವು

May 07 2024, 01:08 AM IST
ನಗರದ ಕೋಡಿಸರ್ಕಲ್‌ನಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪಿಸಲೆಂದು ಈ ಹಿಂದೆ ಸರ್ಕಾರ ನಿರ್ಮಿಸಿರುವ ಮಂಟಪಕ್ಕೆ ಭಾನುವಾರ ರಾತ್ರಿ ಅನಾಮಧೇಯರು ಬಸವೇಶ್ವರರ ನೂತನ ಪುತ್ಥಳಿ ತಂದಿಟ್ಟಿ ಘಟನೆ ನಡೆದಿದೆ.

ಪ್ರಜ್ವಲ್‌ ಗೆದ್ದರೆ ಎನ್‌ಡಿಎಯಿಂದ ಕಾನೂನು ಕ್ರಮ: ಅಶೋಕ್‌

May 06 2024, 11:16 AM IST

ಪ್ರಜ್ವಲ್‌ ರೇವಣ್ಣ ಇನ್ನೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಚುನಾವಣೆಯಲ್ಲಿ ಗೆದ್ದು ಎನ್‌ಡಿಎ ಅಭ್ಯರ್ಥಿಯಾದರೆ ಅವರ ವಿರುದ್ಧ ಪಕ್ಷದ ವತಿಯಿಂದ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಗ್ರಾಮಸ್ಥರ ಒತ್ತಾಯ

May 06 2024, 12:40 AM IST
ಗ್ರಾಮದಲ್ಲಿ ತಲೆ ಎತ್ತಿರುವ ದ್ವೇಷದ ವಾತಾವರಣ ತಿಳಿಗೊಳಿಸಬೇಕೆಂದು ಆಗ್ರಹಿಸಿ ಸಖರಾಯಪಟ್ಟಣ ಹೋಬಳಿಯ ಡಿ.ಕಾರೇಹಳ್ಳಿ ಗ್ರಾಮಸ್ಥರು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ನೇತೃತ್ವದಲ್ಲಿ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 54
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved